31.5 C
Mangalore
Thursday, February 19, 2026

ವಿಧಾನ ಸೌಧದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಮೂಲಕ ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಯತ್ನ : ಯಶ್ಪಾಲ್ ಸುವರ್ಣ 

ವಿಧಾನ ಸೌಧದಲ್ಲಿ ಮಾಧ್ಯಮಗಳನ್ನು ನಿರ್ಬಂಧಿಸುವ ಮೂಲಕ ರಾಜ್ಯ ಸರ್ಕಾರದ ವೈಫಲ್ಯ ಮರೆಮಾಚಲು ಯತ್ನ : ಯಶ್ಪಾಲ್ ಸುವರ್ಣ  ರಾಜ್ಯದ ಶಕ್ತಿಸೌಧ ಎಂದೇ ಗುರುತಿಸಲ್ಪಟಿರುವ ವಿಧಾನಸೌಧದಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮವನ್ನು ನಿರ್ಬಂಧಿಸುವ ಮೂಲಕ ಸಿದ್ದರಾಮಯ್ಯ...

ಪರೀಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಬೇಡ – ಇಂಧನ ಇಲಾಖೆ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಪರೀಕ್ಷಾ ಸಮಯದಲ್ಲಿ ಲೋಡ್ ಶೆಡ್ಡಿಂಗ್ ಬೇಡ - ಇಂಧನ ಇಲಾಖೆ ಸಚಿವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಅಂತಿಮ ಹಂತದ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ...

ಮಂಗಳೂರು: ಅತೀ ವೇಗದ ಬೈಕ್ ಡಿಕ್ಕಿಗೆ ಕಂಬವೇ ಎರಡು ತುಂಡು

ಮಂಗಳೂರು: ಅತೀ ವೇಗದ ಬೈಕ್ ಡಿಕ್ಕಿಗೆ ಕಂಬವೇ ಎರಡು ತುಂಡು ಮಂಗಳೂರಿನ ಉಳ್ಳಾಲದ ಕಿನ್ಯಾ ಸಂಕೇಶದಲ್ಲಿ ಅತಿವೇಗದ ಚಾಲನೆಯ ಅಪಾಯಕಾರಿ ದೃಶ್ಯವೊಂದು ಸೆರೆಯಾಗಿದೆ. ವೇಗವಾಗಿ ಬಂದ ಬೈಕ್ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ರಸ್ತೆ ಬದಿಯ...

ಮಂಗಳೂರು: ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಮಂಗಳೂರು: ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಮಂಗಳೂರು:  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ...

ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ...

ಕರಾವಳಿ ಜಿಲ್ಲೆಯ ಮೀನುಗಾರರ ಅಂತರಾಜ್ಯ ಮೀನುಗಾರಿಕಾ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಭೇಟಿ ಮಾಡಿದ ಯಶ್ಪಾಲ್ ಸುವರ್ಣ ಕರ್ನಾಟಕ ಕರಾವಳಿ ಜಿಲ್ಲೆಯ ಮೀನುಗಾರರು ಅಂತಾರಾಜ್ಯ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಎದುರಿಸುವ...

ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್ ದೇವ್ ಎಸ್ ಗೋಡೆಮನೆ ನಿಧನ

ಉಡುಪಿ ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಕಪಿಲ್ ದೇವ್ ಎಸ್ ಗೋಡೆಮನೆ ನಿಧನ ಉಡುಪಿ: ನಗರಸಭೆಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರಾಗಿದ್ದ ಕಪಿಲ್ ದೇವ್ ಎಸ್ ಗೋಡೆಮನೆ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ...

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣಕ್ಕೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣಕ್ಕೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಂಗಳೂರು: ಚಿಕ್ಕಮಗಳೂರಿನಲ್ಲಿ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ...

ಫೆ.18: ಮಂಗಳೂರಿಗೆ ಸಿಐಎಸ್‌ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್

ಫೆ.18: ಮಂಗಳೂರಿಗೆ ಸಿಐಎಸ್‌ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ಮಂಗಳೂರು: ಸಿಐಎಸ್‌ಎಫ್ ವತಿಯಿಂದ ಸಿಐಎಸ್‌ಎಫ್ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್-2026 ಎಂಬ ಐತಿಹಾಸಿಕ ರಾಷ್ಟ್ರೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಫೆ.18ರಂದು ಮಂಗಳೂರಿಗೆ ಆಗಮಿಸಲಿದೆ. ವಂದೇ ಮಾತರಂ 150ನೇ...

ಶಾಸಕರ ಮನವಿಗೆ ಸ್ಪಂದಿಸಿದ ಕಂಕನಾಡಿ ಫಾದರ್ ಮುಲ್ಲರ್ ಆಡಳಿತ ಮಂಡಳಿ

ಶಾಸಕರ ಮನವಿಗೆ ಸ್ಪಂದಿಸಿದ ಕಂಕನಾಡಿ ಫಾದರ್ ಮುಲ್ಲರ್ ಆಡಳಿತ ಮಂಡಳಿ ಮಂಗಳೂರು: ಪಂಪ್ ವೆಲ್ ನಿಂದ ಹಳೆಯ ಪೋಸ್ಟ್ ಆಫೀಸ್ ವರೆಗಿನ ರಸ್ತೆ ಅಗಲೀಕರಣದ ಕುರಿತಂತೆ ಶಾಸಕ ವೇದವ್ಯಾಸ ಕಾಮತ್ ರವರು ಕಂಕನಾಡಿಯ ಫಾದರ್...

ಮಂಗಳೂರು ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ಮಂಗಳೂರು ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಮಂಗಳೂರು: ಮಂಗಳೂರು ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತು. ಅಪರಿಚಿತ ಕಿಡಿಗೇಡಿಗಳು ಇ-ಮೇಲ್...

Members Login

Obituary

Congratulations