ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ
ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ
ಉಡುಪಿ: ಇತ್ತೀಚೆಗೆ ನ್ಯಾಯಯುತವಾದ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ನಡೆದ ಕ್ರೌರ್ಯವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ. ಜಾರ್ಜ್
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ - ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ. ಜಾರ್ಜ್
- ಐಐಟಿಎಂ–2026ರಲ್ಲಿ ದೇಶ-ವಿದೇಶದ ಹೂಡಿಕೆದಾರರಿಗೆ ಆಹ್ವಾನ
- 850ಕ್ಕೂ ಹೆಚ್ಚು ಪ್ರವಾಸೋದ್ಯಮ ಪ್ರತಿನಿಧಿಗಳು, 16 ರಾಜ್ಯಗಳು...
ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ
ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ
ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬ ಮೂಲದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ...
ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ
ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ
ಮಂಗಳೂರು: ಬದಲಾಗುವ ಆಧುನಿಕ ಜೀವನ ಶೈಲಿಯಲ್ಲಿ ರಸ್ತೆ ಅಪಘಾತಗಳು ದಿನೆದಿನೇ ಹೆಚ್ಚಾಗುತ್ತಿದ್ದು, ವಾಹನಗಳ ಸಂಖ್ಯೆ, ವೇಗದ ವಾಹನ ಚಾಲನೆ, ಯಾಂತ್ರಿಕ ಸರವೇಗದ ಜೀವನದಿಂದಾಗಿ, ಸಾವು...
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ...
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕನಿಷ್ಠ ಮಾಸಿಕ ವೇತನವನ್ನು ₹25,000ಕ್ಕೆ...
ನೀಟ್ ಪರೀಕ್ಷೆ ಅಕ್ರಮ: ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ : ಪ್ರಶಾಂತ್ ಜತ್ತನ್ನ
ನೀಟ್ ಪರೀಕ್ಷೆ ಅಕ್ರಮ: ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ : ಪ್ರಶಾಂತ್ ಜತ್ತನ್ನ
ಉಡುಪಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ ಇರುವುದು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ...
ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಮೇಲಿನ ದೌರ್ಜನ್ಯ ಖಂಡನೀಯ: ರಮಾನಾಥ ರೈ
ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಮೇಲಿನ ದೌರ್ಜನ್ಯ ಖಂಡನೀಯ: ರಮಾನಾಥ ರೈ
ಮಂಗಳೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಪ್ರಶ್ನಿಸುವ ಹಕ್ಕು ವಿಪಕ್ಷಕ್ಕಿದೆ. ವಿದ್ಯಾರ್ಥಿಗಳ ಬೇಡಿಕೆ ವಿಪಕ್ಷದ ಬೇಡಿಕೆಯೂ ಆಗಿದ್ದು, ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹಾಗೂ ರಾಹುಲ್...
ಬೈಕಿಗೆ ಡಿಕ್ಕಿಯಾದ ಆಟೋ ರಿಕ್ಷಾ : ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ
ಬೈಕಿಗೆ ಡಿಕ್ಕಿಯಾದ ಆಟೋ ರಿಕ್ಷಾ : ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ
ಮೂಡುಬಿದಿರೆ: ಪೇಟೆಯ ರತನ್ ಗ್ಯಾರೇಜ್ ಸಮೀಪ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೇಣುಗೋಪಾಲ ಕಾಲೋನಿ ನಿವಾಸಿ, ನಿವೃತ್ತ...
ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ
ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ನಲ್ಲಿ ಮೇಲ್ಛಾವಣಿ ಕೊರೆದು ಒಳನುಗ್ಗಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ...
ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜು.23) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆ ಮುನ್ಸೂಚನೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜು.23) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ,...




























