25.8 C
Mangalore
Sunday, August 2, 2026

ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ – ಮಾರ್ಗಸೂಚಿ ಪ್ರಕಟ

ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ - ಮಾರ್ಗಸೂಚಿ ಪ್ರಕಟ ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿರುವ ಪ್ರಸಕ್ತ ಸಾಲಿನ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಯ ಅಭ್ಯರ್ಥಿಗಳಿಗಾಗಿ...

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಬಂಧನಕ್ಕೆ ಆಗ್ರಹಿಸಿ ಮಂಗಳೂರಿನ ರಾಜಾಜಿ ಪಾರ್ಕ್ ಬಳಿ ಕಾಂಗ್ರೆಸ್‌ ಪ್ರತಿಭಟನೆ

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಬಂಧನಕ್ಕೆ ಆಗ್ರಹಿಸಿ ಮಂಗಳೂರಿನ ರಾಜಾಜಿ ಪಾರ್ಕ್ ಬಳಿ ಕಾಂಗ್ರೆಸ್‌ ಪ್ರತಿಭಟನೆ ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ...

ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ : ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಮೃತ್ಯು

ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ : ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಮೃತ್ಯು ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ...

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ...

ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ

ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್‌ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ...

ಮೂಡುಬಿದಿರೆ: ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ

ಮೂಡುಬಿದಿರೆ: ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ...

ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ

ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ ಬೆಂಗಳೂರು: ಕರ್ನಾಟಕದ   ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ಸುತ್ತಳತೆಯಲ್ಲಿ ಜಂಕ್ ಫುಡ್​ಗಳ ಮಾರಾಟವನ್ನ ಆಹಾರ ಸುರಕ್ಷತಾ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತಾಗಿ ಸುದ್ದಿಗೋಷ್ಠಿ...

ಇವಾ ಫಾತಿಮಾಳಿಗೆ ಅಂತಾರಾಷ್ಟ್ರೀಯ ಸ್ಟಾರ್ ಕಿಡ್ಸ್ ಪ್ರಶಸ್ತಿ

ಇವಾ ಫಾತಿಮಾಳಿಗೆ ಅಂತಾರಾಷ್ಟ್ರೀಯ ಸ್ಟಾರ್ ಕಿಡ್ಸ್ ಪ್ರಶಸ್ತಿ ಸುಳ್ಯ/ಶಾರ್ಜಾ: ಇಂಟರ್ನ್ಯಾಷನಲ್ ಸ್ಟಾರ್ ಕಿಡ್ಸ್ ಅವಾರ್ಡ್ಸ್ ನಿಂದ ಸಾಧಕ ಮಕ್ಕಳಿಗಾಗಿ ನೀಡುವ ಪ್ರತಿಷ್ಠಿತ 'ಸ್ಟಾರ್ ಅಚೀವರ್' ಪ್ರಶಸ್ತಿಯನ್ನು ಅರಂಬೂರಿನ ಇವಾ ಫಾತಿಮಾ ಬಶೀರ್ ಪಡೆದಿದ್ದಾಳೆ. ಶೈಕ್ಷಣಿಕ,...

ಸಂಸತ್ ಆವರಣದಲ್ಲಿ ಸನಾತನ ಸಂಸ್ಕೃತಿಗೆ ಅಪಮಾನ: ಕಾಂಗ್ರೆಸ್ ಪಕ್ಷವನ್ನು ಹಿಂದೂ ಸಮಾಜ ಸಂಪೂರ್ಣ ತಿರಸ್ಕರಿಸಬೇಕು – ವಿಶ್ವ ಹಿಂದೂ...

ಸಂಸತ್ ಆವರಣದಲ್ಲಿ ಸನಾತನ ಸಂಸ್ಕೃತಿಗೆ ಅಪಮಾನ: ಕಾಂಗ್ರೆಸ್ ಪಕ್ಷವನ್ನು ಹಿಂದೂ ಸಮಾಜ ಸಂಪೂರ್ಣ ತಿರಸ್ಕರಿಸಬೇಕು – ವಿಶ್ವ ಹಿಂದೂ ಪರಿಷತ್ ಮಂಗಳೂರು: ದೆಹಲಿಯ ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ...

ಭಾರೀ ಮಳೆ ಮುನ್ಸೂಚನೆ: ದಕ ಜಿಲ್ಲೆಯಲ್ಲಿ ನಾಳೆ (ಆ.1) ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ

ಭಾರೀ ಮಳೆ ಮುನ್ಸೂಚನೆ: ದಕ ಜಿಲ್ಲೆಯಲ್ಲಿ ನಾಳೆ (ಆ.1) ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

Members Login

Obituary

Congratulations