ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಶ್ಯಾಮಲಾ ಭಂಡಾರಿ ಆಯ್ಕೆ
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಶ್ಯಾಮಲಾ ಭಂಡಾರಿ ಆಯ್ಕೆ
ಕುಂದಾಪುರ: ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಬೆಂಗಳೂರು) ಚುನಾವಣೆಯಲ್ಲಿ ಕುಂದಾಪುರದ ಹಿರಿಯ ವಕೀಲೆ ಶ್ಯಾಮಲಾ ಭಂಡಾರಿ ಅವರು ಜಯಗಳಿಸಿ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾಗಿ...
41 ಬಾರಿ ಬಂಧನ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ
41 ಬಾರಿ ಬಂಧನ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧನ
ಪುತ್ತೂರು: 2017ರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಗೂ ಈತನ ವಿರುದ್ಧ 41 ಬಾರಿ ಬಂಧನ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪುತ್ತೂರು...
ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ....
ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಂದ ಸುದ್ದಿ ಆಧಾರರಹಿತ: ಸರ್ಜನ್ ಡಾ. ಅಶೋಕ್ ಸ್ಪಷ್ಟನೆ
ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ...
2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ
2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ
ಮಂಗಳೂರು: ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು,...
ಸರಣಿ ಕಳ್ಳತನ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ; ದಕ್ಷಿಣ ಕನ್ನಡದ 5 ಸೇರಿ ಒಟ್ಟು 11 ಪ್ರಕರಣಗಳು ಪತ್ತೆ
ಸರಣಿ ಕಳ್ಳತನ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ; ದಕ್ಷಿಣ ಕನ್ನಡದ 5 ಸೇರಿ ಒಟ್ಟು 11 ಪ್ರಕರಣಗಳು ಪತ್ತೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ...
ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ
ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ
ಮಂಗಳೂರು: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಬೊಲ್ಪಾದೆ ರಸ್ತೆಯ ಕಳಂಜಿಮಲೆ ರಕ್ಷಿತಾರಣ್ಯ ಬದಿಯಲ್ಲಿ ತ್ಯಾಜ್ಯ ಎಸೆದು ಸ್ವಚ್ಛತಾ ನೀತಿ ಉಲ್ಲಂಘಿಸಿದ...
ಮಂಗಳೂರು| ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ
ಮಂಗಳೂರು| ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ
ಮಂಗಳೂರು: ಕೋಟಕ್ ಮಹೀಂದ್ರಾ ಬ್ಯಾಂಕ್, ಮಂಗಳೂರು ಮತ್ತು ಗೋಲ್ಡನ್ ವಿಂಗ್ಸ್ ಲಿಫ್ಟ್ ಮತ್ತು ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಮತ್ತು ಸಂಭವ್ ಪೌಂಡೇಶನ್, ಬೆಂಗಳೂರು...
ಸರ್ಕಾರಿ ಪಿಯು ಕಾಲೇಜುಗಳ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು: ರಾಜ್ಯ ಸರ್ಕಾರದ ಕ್ರಮಕ್ಕೆ ಅಲೆವೂರು ಹರೀಶ್ ಕಿಣಿ...
ಸರ್ಕಾರಿ ಪಿಯು ಕಾಲೇಜುಗಳ ವಿಳಂಬ ದಾಖಲಾತಿ ದಂಡ ಶುಲ್ಕ ರದ್ದು: ರಾಜ್ಯ ಸರ್ಕಾರದ ಕ್ರಮಕ್ಕೆ ಅಲೆವೂರು ಹರೀಶ್ ಕಿಣಿ ಸ್ವಾಗತ
ಉಡುಪಿ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ವಿಳಂಬವಾಗಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಂದ ವಿಧಿಸಲಾಗುತ್ತಿದ್ದ...
ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ; ಆರು ಮಂದಿಗೆ ಗಾಯ
ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಢಿಕ್ಕಿ; ಆರು ಮಂದಿಗೆ ಗಾಯ
ಬೆಳ್ತಂಗಡಿ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದು, ಎರಡೂ ವಾಹನಗಳು ನುಜ್ಜುಗುಜ್ಜಾದ ಘಟನೆ ಮುಂಡಾಜೆ ಗ್ರಾಮದ...
12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ಆರೋಪಿಯ ಬಂಧನ
12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ಆರೋಪಿಯ ಬಂಧನ
ಮಂಗಳೂರು: ಸುಮಾರು 12 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಎಲ್ಪಿಸಿ (Long Pending Case) ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು...




























