25.8 C
Mangalore
Wednesday, July 1, 2026

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ಸಂಘ ಶಾರ್ಜಾ ನೂತನ ಅಧ್ಯಕ್ಷರಾಗಿ ಶ್ರೀ ವಿಶ್ವನಾಥ್ ಶೆಟ್ಟಿ ಪ್ರಮಾಣ ವಚನ ಸ್ವೀಕಾರ ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ...

ಮಂಜನಾಡಿಯಿಂದ ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ

ಮಂಜನಾಡಿಯಿಂದ ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ ಮಂಗಳೂರು: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದಿಂದ ಮಸೀದಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ 40 ವರ್ಷದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು, ಈ ಸಂಬಂಧ ಕೊಣಾಜೆ...

ಮಂಗಳೂರು : ಬೈಕಂಪಾಡಿ ಚಿನ್ನದ ದರೋಡೆ ಪ್ರಕರಣ: ಬಂಟ್ವಾಳದ ಬೆಂಜನಪದವಿನಲ್ಲಿ ಪತ್ತೆಯಾದ ವ್ಯಾಪಾರಿಯ ಕಾರು

ಮಂಗಳೂರು : ಬೈಕಂಪಾಡಿ ಚಿನ್ನದ ದರೋಡೆ ಪ್ರಕರಣ: ಬಂಟ್ವಾಳದ ಬೆಂಜನಪದವಿನಲ್ಲಿ ಪತ್ತೆಯಾದ ವ್ಯಾಪಾರಿಯ ಕಾರು ಮಂಗಳೂರು:  ಕರಾವಳಿಯ ಬೈಕಂಪಾಡಿ ಬಳಿ ಸೋಮವಾರ ನಸುಕಿನ ಜಾವ ನಡೆದಿದ್ದ ಚಿನ್ನಾಭರಣ ವ್ಯಾಪಾರಿಯ ಮೇಲಿನ ಸಿನಿಮೀಯ ಶೈಲಿಯ ದರೋಡೆ...

ನಾಗುರಿ ದುರಂತ: ಕಳಪೆ ಕಾಂಪೌಂಡ್ ಗೋಡೆ ಕುಸಿತವೇ ಕಾರಣ; ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ

ನಾಗುರಿ ದುರಂತ: ಕಳಪೆ ಕಾಂಪೌಂಡ್ ಗೋಡೆ ಕುಸಿತವೇ ಕಾರಣ? ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ ಮೇಲೆ ಕಾಂಪೌಂಡ್ ಗೋಡೆ ಕುಸಿದು ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಪೆ ಕಾಮಗಾರಿಯ...

ನಿರಂತರ ಮಳೆಗೆ ನಾಗುರಿಯಲ್ಲಿ ಮನೆ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಮೃತ್ಯು

ನಿರಂತರ ಮಳೆಗೆ ನಾಗುರಿಯಲ್ಲಿ ಮನೆ ಮೇಲ್ಛಾವಣಿ, ಗೋಡೆ ಕುಸಿದು ಮೂವರು ಮೃತ್ಯು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಮಂಗಳೂರು ನಗರದ ನಾಗುರಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ...

ರಾಮ ಮಂದಿರ ಹುಂಡಿ ಹಗರಣ ದೇಶಕ್ಕೆ ನೋವುಂಟು ಮಾಡಿದೆ: ಕೋಟ ಶ್ರೀನಿವಾಸ ಪೂಜಾರಿ

ರಾಮ ಮಂದಿರ ಹುಂಡಿ ಹಗರಣ ದೇಶಕ್ಕೆ ನೋವುಂಟು ಮಾಡಿದೆ: ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಅಯೋಧ್ಯೆಯ ರಾಮ ಮಂದಿರ ಹುಂಡಿ ಹಗರಣದ ವಿಚಾರ ದೇಶದ ಜನತೆ, ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ನೋವುಂಟು ಮಾಡಿದ್ದು,...

ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ: ಸೂಕ್ತ ಕ್ರಮಕ್ಕೆ ಹಬೀಬ್ ಆಲಿ ಆಗ್ರಹ

ನ್ಯಾಯಾಲಯಗಳಿಗೆ ಹುಸಿ ಬಾಂಬ್ ಬೆದರಿಕೆ: ಸೂಕ್ತ ಕ್ರಮಕ್ಕೆ ಹಬೀಬ್ ಆಲಿ ಆಗ್ರಹ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ ನಾಲ್ಕನೇ ಬಾರಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು, ಮಾನವ ಹಕ್ಕು...

ದ.ಕ. ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆ ಚಾಲನೆ;ಮತಗಟ್ಟೆಗಳಿಗೆ ಡಿ.ಸಿ. ದರ್ಶನ್ ಹೆಚ್.ವಿ ಭೇಟಿ

ದ.ಕ. ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆಗೆ ಚಾಲನೆ;ಮತಗಟ್ಟೆಗಳಿಗೆ ಡಿ.ಸಿ. ದರ್ಶನ್ ಹೆಚ್.ವಿ ಭೇಟಿ ಮಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಆರಂಭಗೊಂಡಿತು. ಇದರ ಮೊದಲ ಹಂತವಾಗಿ...

ತಡರಾತ್ರಿ ಹೋಟೆಲ್ ತೆರೆದಿದ್ದಕ್ಕೆ ಪೊಲೀಸರೊಂದಿಗೆ ವಾಗ್ವಾದ: ವ್ಯಕ್ತಿ ವಿರುದ್ಧ ಮುಂಜಾಗ್ರತಾ ಕ್ರಮ

ತಡರಾತ್ರಿ ಹೋಟೆಲ್ ತೆರೆದಿದ್ದಕ್ಕೆ ಪೊಲೀಸರೊಂದಿಗೆ ವಾಗ್ವಾದ: ವ್ಯಕ್ತಿ ವಿರುದ್ಧ ಮುಂಜಾಗ್ರತಾ ಕ್ರಮ ಪುತ್ತೂರು: ನಿಗದಿತ ಸಮಯದ ಬಳಿಕ ಹೋಟೆಲ್ ತೆರೆಯಲಾಗಿದ್ದ ವಿಚಾರವಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ವ್ಯಕ್ತಿಯ ವಿರುದ್ಧ ಪುತ್ತೂರು ನಗರ...

ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 6 ಮಂದಿಯನ್ನು ರಕ್ಷಿಸಿದ ಕರಾವಳಿ ರಕ್ಷಾಪಡೆ

ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 6 ಮಂದಿಯನ್ನು ರಕ್ಷಿಸಿದ ಕರಾವಳಿ ರಕ್ಷಾಪಡೆ ಮಂಗಳೂರು: ಇಲ್ಲಿಗೆ ಸಮೀಪ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು ತ್ವರಿತ ಶೋಧ ಮತ್ತು ರಕ್ಷಣಾ...

Members Login

Obituary

Congratulations