ನಮೂನೆ 11ಎ ಮತ್ತು 11ಬಿ ತಿದ್ದುಪಡಿ ಸೇವೆ ತಕ್ಷಣ ಪುನರಾರಂಭಿಸಲು ಕಂದಾಯ ಸಚಿವ ಈಶ್ವರ್ ಖಂಡ್ರೆ ಯವರಿಗೆ ಶಾಸಕ...
ನಮೂನೆ 11ಎ ಮತ್ತು 11ಬಿ ತಿದ್ದುಪಡಿ ಸೇವೆ ತಕ್ಷಣ ಪುನರಾರಂಭಿಸಲು ಕಂದಾಯ ಸಚಿವ ಈಶ್ವರ್ ಖಂಡ್ರೆ ಯವರಿಗೆ ಶಾಸಕ ಯಶ್ಪಾಲ್ ಆಗ್ರಹ
ಕಳೆದ ಹಲವು ವಾರಗಳಿಂದ ಸ್ಥಗಿತಗೊಂಡಿರುವ ನಮೂನೆ 11ಎ ಮತ್ತು 11 ಬಿ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಹುಪ್ರಕರಣಗಳ ಆರೋಪಿಯನ್ನು ಮಂಗಳೂರು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮ್ಮರ್...
ವಿದ್ಯೋದಯ ವಿದ್ಯಾರ್ಥಿನಿಗೆ ರಾಷ್ಟ್ರಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ 14ನೇ ರ್ಯಾಂಕ್
ವಿದ್ಯೋದಯ ವಿದ್ಯಾರ್ಥಿನಿಗೆ ರಾಷ್ಟ್ರಮಟ್ಟದ ಸ್ಪೆಲ್ ಬಿ ಸ್ಪರ್ಧೆಯಲ್ಲಿ 14ನೇ ರ್ಯಾಂಕ್
ಉಡುಪಿ: ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ನ 9ನೇ ತರಗತಿ ವಿದ್ಯಾರ್ಥಿನಿ ಕು. ಫಾತಿಮ ಶಿಝಾ ಅಲಿ ಅವರು ವಿಜ್ ಇಂಟರ್ನ್ಯಾಷನಲ್ ಆಯೋಜಿಸಿದ್ದ...
ಮಂಗಳೂರು ನಗರ, ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ...
ಮಂಗಳೂರು| ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್
ಮಂಗಳೂರು| ಎಸ್.ಐ.ಆರ್: 2,53,198 ಫಾರ್ಮ್ ಡಿಜಿಟೈಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 13 ರವರೆಗೆ 17,80,447 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 2,53,198...
ಮಂಗಳೂರು: ಹಾಂಗ್ ಕಾಂಗ್ ತೆರಳಿದವರು ನಾಪತ್ತೆ
ಮಂಗಳೂರು: ಹಾಂಗ್ ಕಾಂಗ್ ತೆರಳಿದವರು ನಾಪತ್ತೆ
ಮಂಗಳೂರು: ಚೇತನ್ ರಾಮಚಂದ್ರ ಕರ್ಕೆರಾ (37) ಎಂಬವರು ಸಾಫ್ಟ್ವೇರ್ ಇಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ನವೆಂಬರ್ 9 ರಿಂದ ಡಿಸೆಂಬರ್ 12 ತನಕ ಪ್ರವಾಸಕ್ಕೆಂದು...
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಪೊಲೀಸ್ ಇಲಾಖೆ ಕೈಗೊಂಡಿರುವ ಕಾರ್ಯಾಚರಣೆಯನ್ನು...
ಹೊರಹಾಕಲ್ಪಟ್ಟ ಬಾಂಗ್ಲಾದೇಶಿಯರ ಬಗ್ಗೆ ಶ್ವೇತಪತ್ರ ಹೊರಡಿಸಿ, ರಾಜ್ಯದ ಬಿಜೆಪಿ ನಾಯಕರಿಗೆ ಐವನ್ ಡಿಸೋಜಾ ಸವಾಲು
ಹೊರಹಾಕಲ್ಪಟ್ಟ ಬಾಂಗ್ಲಾದೇಶಿಯರ ಬಗ್ಗೆ ಶ್ವೇತಪತ್ರ ಹೊರಡಿಸಿ, ರಾಜ್ಯದ ಬಿಜೆಪಿ ನಾಯಕರಿಗೆ ಐವನ್ ಡಿಸೋಜಾ ಸವಾಲು
ಮಂಗಳೂರು: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅ˜ಕಾರಕ್ಕೆ ಬಂದು ಒಂದು ದಿನದೊಳಗೆ ಬಾಂಗ್ಲಾ ವಲಸಿಗರನ್ನು ಹೊರ ಹಾಕುವುದಾಗಿ ಹೇಳಲಾಗಿತ್ತು. ಅ˜ಕಾರಕ್ಕೆ...
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ-ಸೂಕ್ತ ಕ್ರಮಕ್ಕೆ ಒತ್ತಾಯ
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ-ಸೂಕ್ತ ಕ್ರಮಕ್ಕೆ ಒತ್ತಾಯ
ಮಂಗಳೂರು: ಹಳೆಯ0ಗಡಿ ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ...
ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ
ಬುರ್ಖಾ ಧರಿಸಿ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಇಮ್ರಾನ್ ಬಂಧನ
ಮಂಗಳೂರು: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ಒಟ್ಟು 23ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್...




























