ಸುರತ್ಕಲ್: ವಿದ್ಯುತ್ ತಂತಿ ಸ್ಪರ್ಷಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು
ಸುರತ್ಕಲ್: ವಿದ್ಯುತ್ ತಂತಿ ಸ್ಪರ್ಷಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು
ಸುರತ್ಕಲ್: ಹೈಟೆನ್ನನ್ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ ನಲ್ಲಿ ಸೋಮವಾರ...
ನೀಟ್ ಪರೀಕ್ಷಾರ್ಥಿ ತಂಗಿಯ ಆತ್ಮಹತ್ಯೆ ಬೆನ್ನಲ್ಲೇ ಗಲ್ಫ್ನಿಂದ ಬಂದಿದ್ದ ಸಹೋದರ ಮಂಗಳೂರಿನ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣು
ನೀಟ್ ಪರೀಕ್ಷಾರ್ಥಿ ತಂಗಿಯ ಆತ್ಮಹತ್ಯೆ ಬೆನ್ನಲ್ಲೇ ಗಲ್ಫ್ನಿಂದ ಬಂದಿದ್ದ ಸಹೋದರ ಮಂಗಳೂರಿನ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣು
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ...
ತುಂಬೆ ಜಾಕ್ವೆಲ್ ನಲ್ಲಿ ತ್ಯಾಜ್ಯ ಸಂಗ್ರಹ: ಮಂಗಳೂರು ನಗರದ ಕೆಲವೆಡೆ ಪರ್ಯಾಯ ದಿನಗಳಲ್ಲಿ ನೀರು ಪೂರೈಕೆ
ತುಂಬೆ ಜಾಕ್ವೆಲ್ ನಲ್ಲಿ ತ್ಯಾಜ್ಯ ಸಂಗ್ರಹ: ಮಂಗಳೂರು ನಗರದ ಕೆಲವೆಡೆ ಪರ್ಯಾಯ ದಿನಗಳಲ್ಲಿ ನೀರು ಪೂರೈಕೆ
ಮಂಗಳೂರು: ಮಂಗಳೂರು ನಗರಕ್ಕೆ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರನ್ನು ಸಂಗ್ರಹಿಸಿ, ಬಳಿಕ ಜಲ ಶುದ್ಧೀಕರಣ ಘಟಕಗಳಲ್ಲಿ ಶುದ್ಧೀಕರಿಸಿ...
ಆಗಸ್ಟ್ 12 ರಂದು ಮಣಿಪಾಲದಲ್ಲಿ ತಿರಂಗಾ ಯಾತ್ರೆ – ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ : ಯಶ್ಪಾಲ್...
ಆಗಸ್ಟ್ 12 ರಂದು ಮಣಿಪಾಲದಲ್ಲಿ "ತಿರಂಗಾ ಯಾತ್ರೆ" ದೇಶಕ್ಕಾಗಿ ದೇಶಭಕ್ತರ ನಡಿಗೆ ಕಾರ್ಯಕ್ರಮ : ಯಶ್ಪಾಲ್ ಸುವರ್ಣ
ಉಡುಪಿ: ಭಾರತ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿ ಭಾಗದ ವಿವಿಧ ಶಿಕ್ಷಣ ಸಂಸ್ಥೆಗಳ...
ವಿಷನ್ ಸಮಿತಿಯ ಅಧ್ಯಕ್ಷರಾಗಿ ಪ್ರೊ. ಡಾ. ಅಖ್ತರ್ ಹುಸೇನ್ ನೇಮಕ
ವಿಷನ್ ಸಮಿತಿಯ ಅಧ್ಯಕ್ಷರಾಗಿ ಪ್ರೊ. ಡಾ. ಅಖ್ತರ್ ಹುಸೇನ್ ನೇಮಕ
ಪ್ರೊ. ಡಾ. ಅಖ್ತರ್ ಹುಸೇನ್, MDS, FDSRCPS (Glasgow) ಅವರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ...
ಕಾರ್ಮಿಕರ ಹಕ್ಕುಗಳಿಗಾಗಿ ಒತ್ತಾಯಿಸಿ ಜೆಸಿಟಿಯುನಿಂದ ಜೈಲ್ ಭರೋ: ಧರಣಿ ನಿರತರ ಬಂಧನ
ಕಾರ್ಮಿಕರ ಹಕ್ಕುಗಳಿಗಾಗಿ ಒತ್ತಾಯಿಸಿ ಜೆಸಿಟಿಯುನಿಂದ ಜೈಲ್ ಭರೋ: ಧರಣಿ ನಿರತರ ಬಂಧನ
ಮಂಗಳೂರು: ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬಲವಂತದ ಭೂಸ್ವಾಧೀನವನ್ನು ತಕ್ಷಣವೇ ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳಿಗೆ ಕೃಷಿ ಭೂಮಿ ಹಂಚಿಕೆ...
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಟಿಡೊಂಜಿ ದಿನ ಆಚರಣೆ
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಟಿಡೊಂಜಿ ದಿನ ಆಚರಣೆ
ಉಡುಪಿ: ತುಳುನಾಡಿನಲ್ಲಿ ಬಾಳಿ ಬದುಕಿದ ಹಿರಿಯರು ಪ್ರಕೃತಿಯಲ್ಲಿ ದೊರೆಯುವ ಮರಗಿಡ, ಬಳ್ಳಿ, ಗೆಡ್ಡೆ ಮುಂತಾದವುಗಳನ್ನು ಆಹಾರ, ಔಷಧಿಯಾಗಿ ಬಳಸಿಕೊಂಡು ಆಟಿ ತಿಂಗಳ ಕಷ್ಟದ...
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಬಂಧನ
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಬಂಧನ
ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲದ ಮಾರ್ಗತಲೆ ನಿವಾಸಿ...
ಮಂಗಳೂರು ಮೂಲದ ಡಾ ದಿನಕರ್ ಬಿ ರೈ ಇವರಿಂದ ನ್ಯೂಯಾರ್ಕ್ನಲ್ಲಿ ಗಾಲ್ಫ್ ಆಟಕ್ಕೆ ನೂತನ ಅಲೈನ್ಮೆಂಟ್ ಸಾಧನಗಳ ಪರಿಚಯ
ಮಂಗಳೂರು ಮೂಲದ ಡಾ ದಿನಕರ್ ಬಿ ರೈ ಇವರಿಂದ ನ್ಯೂಯಾರ್ಕ್ನಲ್ಲಿ ಗಾಲ್ಫ್ ಆಟಕ್ಕೆ ನೂತನ ಅಲೈನ್ಮೆಂಟ್ ಸಾಧನಗಳ ಪರಿಚಯ
ನ್ಯೂಯಾರ್ಕ್: ಗಾಲ್ಫ್ ಆಟದಲ್ಲಿ ನಿಖರತೆ ಹಾಗೂ ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾರತೀಯ ಮೂಲದ ಖ್ಯಾತ...
ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ
ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ
ಉಡುಪಿ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ...




























