26.9 C
Mangalore
Monday, March 16, 2026

ಪೋಪರ ನೈಟ್ ಹುಡ್ ಮತ್ತು ನೈಜಿಲ್‌ ಫೆರ್ನಾಂಡಿಸ್‌ ರ ಯಶೋಗಾಥೆ

ಪೋಪರ ನೈಟ್ ಹುಡ್ ಮತ್ತು ನೈಜಿಲ್‌ ಫೆರ್ನಾಂಡಿಸ್‌ ರ ಯಶೋಗಾಥೆ ಪ್ರಾಚೀನ ಕರ್ನಾಟಕದಲ್ಲಿ ವಿಶೇಷವಾಗಿ ಹಂಪೆಯನ್ನು ರಾಜಧಾನಿ ಮಾಡಿಕೊಂಡಿದ್ದ ಕರ್ನಾಟಕ (ವಿಜಯನಗರ) ಸಾಮ್ರಾಜ್ಯದ ಅವಧಿಯಲ್ಲಿ, ರಾಜರ ರಕ್ಷಣೆಗಾಗಿ ಅಂಗರಕ್ಷಕರಿರುತ್ತಿದ್ದರು. ಅವರು ವಿಶ್ವಾಸಾರ್ಹ ಯೋಧರು, ಜೀವದ...

ಉಳ್ಳಾಲ: ಕೆಲಸಕ್ಕೆ ಹೋಗಿದ್ದ ಮಹಿಳೆ ನಾಪತ್ತೆ –  ಪ್ರಕರಣ ದಾಖಲು

ಉಳ್ಳಾಲ: ಕೆಲಸಕ್ಕೆ ಹೋಗಿದ್ದ ಮಹಿಳೆ ನಾಪತ್ತೆ –  ಪ್ರಕರಣ ದಾಖಲು ಮಂಗಳೂರು: ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಉಳ್ಳಾಲ ತಾಲೂಕು ಬೋಳಿಯಾರ್ ಪ್ರದೇಶದಲ್ಲಿ ವರದಿಯಾಗಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ...

ಬಂಟ್ವಾಳ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಸಾವು

ಬಂಟ್ವಾಳ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಸಾವು ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಶಂಭೂರು ನಿವಾಸಿ...

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನಿಂದ ಮಂಗಳೂರು-ಶಾರ್ಜಾ ದೈನಂದಿನ ವಿಮಾನ ಸೇವೆ ಘೋಷಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನಿಂದ ಮಂಗಳೂರು-ಶಾರ್ಜಾ ದೈನಂದಿನ ವಿಮಾನ ಸೇವೆ ಘೋಷಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಂಗಳೂರು: ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾ ಮತ್ತು...

ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ: ರೂ 8.69 ಕೋಟಿ ಮೌಲ್ಯದ ಅಕ್ರಮ...

ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ: ರೂ 8.69 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಉಡುಪಿ: ರಾಜ್ಯದ ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ...

12 ಗಂಟೆಯಲ್ಲಿ ಮನೆಗಳ್ಳತನ ಭೇದಿಸಿದ ಮಣಿಪಾಲ ಪೊಲೀಸರು : ನಾಲ್ವರು ವಶಕ್ಕೆ

12 ಗಂಟೆಯಲ್ಲಿ ಮನೆಗಳ್ಳತನ ಭೇದಿಸಿದ ಮಣಿಪಾಲ ಪೊಲೀಸರು : ನಾಲ್ವರು ವಶಕ್ಕೆ ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಗಲು ಮನೆ ಕಳ್ಳತನ ಪ್ರಕರಣವನ್ನು ಕೇವಲ 12 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳು...

ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಮೃತ್ಯು

ಶಿರಾಡಿ ಘಾಟ್ ನಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್-ಕಾರು ಮುಖಾಮುಖಿ ಡಿಕ್ಕಿ: ಮೂವರು ಮೃತ್ಯು ಮಂಗಳೂರು: ಕಡಬ ತಾಲೂಕಿನ ಗುಂಡ್ಯ ಸಮೀಪದ ಶಿರಾಡಿ ಘಾಟ್ ಗಡಿ ಭಾಗದಲ್ಲಿ ಶುಕ್ರವಾರ ಸಂಜೆ ಅತ್ಯಂತ ಭೀಕರ ರಸ್ತೆ ಅಪಘಾತವೊಂದು...

ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ

ಮಂಗಳೂರು| ಗ್ಯಾಸ್ ಪೈಪ್ಲೈನ್ ಸೋರಿಕೆ : ಅಣಕು ಪ್ರದರ್ಶನ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರ್ಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ)...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ ಮಂಗಳೂರು: ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/...

ಮಂಗಳೂರು| ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ

ಮಂಗಳೂರು| ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ. 2024 ರ ಸೆ. 19...

Members Login

Obituary

Congratulations