ಶಾಸಕ ಯಶ್ಪಾಲ್ ದ್ವೇಷ ಭಾಷಣ: ಸಮಾಜದಲ್ಲಿ ಸಂಘರ್ಷವನ್ನು ಉಂಟು ಮಾಡುವ ಹುನ್ನಾರ – ಹಮ್ಮದ್ ಉಡುಪಿ
ಶಾಸಕ ಯಶ್ಪಾಲ್ ದ್ವೇಷ ಭಾಷಣ: ಸಮಾಜದಲ್ಲಿ ಸಂಘರ್ಷವನ್ನು ಉಂಟು ಮಾಡುವ ಹುನ್ನಾರ – ಹಮ್ಮದ್ ಉಡುಪಿ
ಉಡುಪಿ: ಭಾರತೀಯ ಜನತಾ ಪಕ್ಷ ಉಡುಪಿಯಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಬಾಬರಿ...
ಯಶಪಾಲ್ ಸುವರ್ಣರೇ, ಶಾಸಕತ್ವದ ಘನತೆ, ಮರ್ಯಾದೆಯನ್ನು ಅರಿತು ಮಾತನಾಡಿ: ಗೀತಾ ವಾಗ್ಳೆ
ಯಶಪಾಲ್ ಸುವರ್ಣರೇ, ಶಾಸಕತ್ವದ ಘನತೆ, ಮರ್ಯಾದೆಯನ್ನು ಅರಿತು ಮಾತನಾಡಿ: ಗೀತಾ ವಾಗ್ಳೆ
ಉಡುಪಿ: ಶಾಸಕರಾದ ಯಶಪಾಲ್ ಸುವರ್ಣ ಅವರೇ, ಒಬ್ಬ ಶಾಸಕರಾಗಿ ಸಾರ್ವಜನಿಕವಾಗಿ ಮಾತನಾಡುವಾಗ ನಿಮ್ಮ ಸ್ಥಾನದ ಘನತೆ ಹಾಗೂ ಗೌರವಗಳನ್ನು ಅರಿತು ಮಾತನಾಡಿ....
ಸಾಣೂರಿನ ಯುವಕ ಒಮಾನ್ನಲ್ಲಿ ವಾಹನ ಅಪಘಾತದಲ್ಲಿ ಸಾವು
ಸಾಣೂರಿನ ಯುವಕ ಒಮಾನ್ನಲ್ಲಿ ವಾಹನ ಅಪಘಾತದಲ್ಲಿ ಸಾವು
ಮೂಡುಬಿದಿರೆ: ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33)...
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ
59 ಎನ್ಡಿಪಿಎಸ್ ಪ್ರಕರಣಗಳ ಜಪ್ತಿ ಮಾದಕ ವಸ್ತುಗಳನ್ನು ವೈಜ್ಞಾನಿಕ ವಿಧಾನದಲ್ಲಿ ವಿಲೇವಾರಿ
ಮಂಗಳೂರು: ಮಾದಕ ವಸ್ತುಗಳ ವಿರುದ್ಧ ನಿರಂತರ...
ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಬಂಟ್ವಾಳ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ...
ಕೋಟ| ಎಸ್ ಐ ಆರ್ ಕರ್ತವ್ಯ ನಿರ್ವಹಿಸುತ್ತಿದ್ದ ಬಿ ಎಲ್ ಓ ಕರ್ತವ್ಯಕ್ಕೆ ಅಡ್ಡಿ : ಪ್ರಕರಣ...
ಕೋಟ| ಎಸ್ ಐ ಆರ್ ಕರ್ತವ್ಯ ನಿರ್ವಹಿಸುತ್ತಿದ್ದ ಬಿ ಎಲ್ ಓ ಮೇಲೆ ಕರ್ತವ್ಯಕ್ಕೆ ಅಡ್ಡಿ : ಪ್ರಕರಣ ದಾಖಲು
ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸ್ಐಆರ್ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಲ್ಓ...
ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ
ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಮಂಜುನಾಥ ಭಂಡಾರಿ
ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ...
ಬಿಜೆಪಿ ಪ್ರತಿಭಟನೆಯಲ್ಲಿ ಅಸಹ್ಯವಾಗಿ ಸುಳ್ಳು ಮಾತನಾಡಿದ ಶಾಸಕ ಯಶ್ಪಾಲ್ : ರಮೇಶ್ ಕಾಂಚನ್ ಆಕ್ರೋಶ
ಬಿಜೆಪಿ ಪ್ರತಿಭಟನೆಯಲ್ಲಿ ಅಸಹ್ಯವಾಗಿ ಸುಳ್ಳು ಮಾತನಾಡಿದ ಶಾಸಕ ಯಶ್ಪಾಲ್ : ರಮೇಶ್ ಕಾಂಚನ್ ಆಕ್ರೋಶ
ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದ ವಿರುದ್ಧ ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ವಿರೋಧಿಸಿ ಉಡುಪಿ ಜಿಲ್ಲಾ...
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿದ್ಯಾರ್ಥಿಗಳನ್ನು ಭಯೋತ್ಪಾದಕರು, ದೇಶದ್ರೋಹಿಗಳಂತೆ ಬಿಂಬಿಸಿದಕ್ಕೆ ಕ್ಷಮೆ ಕೇಳಲಿ : ನವೀನ್ ಸಾಲಿಯಾನ್
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿದ್ಯಾರ್ಥಿಗಳನ್ನು ಭಯೋತ್ಪಾದಕರು, ದೇಶದ್ರೋಹಿಗಳಂತೆ ಬಿಂಬಿಸಿದಕ್ಕೆ ಕ್ಷಮೆ ಕೇಳಲಿ : ನವೀನ್ ಸಾಲಿಯಾನ್
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಭಯೋತ್ಪಾದಕರು ಹಾಗೂ ದೇಶದ್ರೋಹಿಗಳಂತೆ ಬಿಂಬಿಸಿರುವುದು...
ಲಾವಣ್ಯ ಕೊಲೆ ಪ್ರಕರಣ; 11 ದಿನಗಳ ಚಿಕಿತ್ಸೆಯ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ
ಲಾವಣ್ಯ ಕೊಲೆ ಪ್ರಕರಣ; 11 ದಿನಗಳ ಚಿಕಿತ್ಸೆಯ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ
ಮಂಗಳೂರು: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಚೇತನ್ರನ್ನು 11 ದಿನಗಳ...




























