ಅಲೋಶಿಯಸ್ ವಿವಿಯ ಪ್ರೊ. ಎಡ್ಮಂಡ್ ಫ್ರಾಂಕ್, ಪೋಪ್ ಲಿಯೋ XIVರವರ ಭೇಟಿ
ಅಲೋಶಿಯಸ್ ವಿವಿಯ ಪ್ರೊ. ಎಡ್ಮಂಡ್ ಫ್ರಾಂಕ್, ಪೋಪ್ ಲಿಯೋ XIVರವರ ಭೇಟಿ
ಅಲೋಶಿಯಸ್ ವಿವಿಯ ಪ್ರೊ. ಎಡ್ಮಂಡ್ ಫ್ರಾಂಕ್ ರವರು ಡಿಸೆಂಬರ್ 14, 2025 ರಂದು ರೋಮ್ನ ವ್ಯಾಟಿಕನ್ನಲ್ಲಿರುವ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ, ಕೈದಿಗಳಿಗಾಗಿ...
ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೆ ಯಶ್ಪಾಲ್ ಸುವರ್ಣ ಆಗ್ರಹ
ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೆ ಯಶ್ಪಾಲ್ ಸುವರ್ಣ ಆಗ್ರಹ
ಬ್ರಹ್ಮಾವರ ತಾಲೂಕು ಕೇಂದ್ರವಾಗಿ ಸುಮಾರು 8 ವರ್ಷ ಕಳೆದಿದ್ದು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಕ್ಷಣ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು...
ನಾನು ಯಾವ ಉದ್ದಿಮೆದಾರರ ಪರವೂ ಇಲ್ಲ,ಕ್ಷೇತ್ರದ ಜನರ ಪರ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ
ನಾನು ಯಾವ ಉದ್ದಿಮೆದಾರರ ಪರವೂ ಇಲ್ಲ,ಕ್ಷೇತ್ರದ ಜನರ ಪರ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ
ಕುಂದಾಪುರ: ಸಿದ್ದಾಪುರ ಏತ ನೀರಾವರಿ ಯೋಜನೆ ಸೇರಿ ಜನರಿಗೆ ಅನುಕೂಲವಾಗುವ ಯಾವುದೇ ಅಭಿವೃದ್ದಿ ಯೋಜನೆಗಳಿಗೂ ನಾನು...
ಮಂಗಳೂರು| ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯ ಬಂಧನ
ಮಂಗಳೂರು| ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯ ಬಂಧನ
ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು...
ಪುತ್ತೂರು ಮಗು ಡೆಲಿವರಿ ಪ್ರಕರಣ: ಡಿಎನ್ಎ ಸಾಬೀತಾದರೂ ಒಪ್ಪದ ತಂದೆ, ಸಂಧಾನ ಅಸಾಧ್ಯ ಕಂಡೀಷನ್ಗಳನ್ನು ಹಾಕಿದ್ದಾರೆ, ಎಲ್ಲವನ್ನೂ ಬಯಲು...
ಪುತ್ತೂರು ಮಗು ಡೆಲಿವರಿ ಪ್ರಕರಣ: ಡಿಎನ್ಎ ಸಾಬೀತಾದರೂ ಒಪ್ಪದ ತಂದೆ, ಸಂಧಾನ ಅಸಾಧ್ಯ ಕಂಡೀಷನ್ಗಳನ್ನು ಹಾಕಿದ್ದಾರೆ, ಎಲ್ಲವನ್ನೂ ಬಯಲು ಮಾಡುವೆ:ಕೆ.ಪಿ. ನಂಜುಂಡಿ
ಮಂಗಳೂರು: ಪುತ್ತೂರು ಡೆಲಿವರಿ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣನ ಕುಟುಂಬದವರು ವಿಧಿಸಲಾಗಿರುವ ಷರತ್ತುಗಳು...
ಹೊಸ ವರ್ಷಾಚರಣೆ ಬದಲು ಕರ್ನಾಟಕದಲ್ಲಿ ‘ಡ್ರಗ್ಸ್ ಸೆಲೆಬ್ರೇಶನ್’ ನಡೆಯುತ್ತಿದೆ – ಆರ್. ಅಶೋಕ್
ಹೊಸ ವರ್ಷಾಚರಣೆ ಬದಲು ಕರ್ನಾಟಕದಲ್ಲಿ 'ಡ್ರಗ್ಸ್ ಸೆಲೆಬ್ರೇಶನ್' ನಡೆಯುತ್ತಿದೆ – ಆರ್. ಅಶೋಕ್
ಉಡುಪಿ: ಬೆಂಗಳೂರು ಡ್ರಗ್ಸ್ ಮಾಫಿಯಾ ಪ್ರಕರಣವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆಹಚ್ಚಿರುವುದು ಕರ್ನಾಟಕ ಸರ್ಕಾರದ ವೈಫಲ್ಯವನ್ನು ಬಹಿರಂಗಪಡಿಸಿದೆ ಎಂದು ಬಿಜೆಪಿ...
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ
ಮಂಗಳೂರು: ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55...
ಕುಂದಾಪುರದಲ್ಲಿ ಬೆಂಕಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ
ಕುಂದಾಪುರದಲ್ಲಿ ಬೆಂಕಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ
ಕುಂದಾಪುರ: ಕುಂದಾಪುರ ವೆಂಕಟರಮಣ ದೇವಸ್ಥಾನದ ಸಮೀಪದ ಪಟಾಕಿ ಅಂಗಡಿಗೆ ಭೀಕರ ಬೆಂಕಿ ಹೊತ್ತಿಕೊಂಡು, ಅಂಗಡಿಯೊಂದಿಗೆ ಇಡೀ ಕಟ್ಟಡವೇ ಉರಿಯುತ್ತಿದೆ. ಇಂದು ತಡರಾತ್ರಿ ಸುಮಾರು 3...
ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದಿಂದ ‘ಉಡುಪಿ ಪರ್ಯಾಯ ನಮ್ಮ ಪರ್ಯಾಯ’ ಪೂರ್ವಭಾವಿ ಸಭೆ
ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದಿಂದ 'ಉಡುಪಿ ಪರ್ಯಾಯ ನಮ್ಮ ಪರ್ಯಾಯ' ಪೂರ್ವಭಾವಿ ಸಭೆ
ಉಡುಪಿ: ಆಸ್ಕರ್ ಫರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ “ಉಡುಪಿ ಪರ್ಯಾಯ ನಮ್ಮ ಪರ್ಯಾಯ” ಎಂಬ ಆಶಯದೊಂದಿಗೆ ಪ್ರಥಮ ಪೂರ್ವಭಾವಿ ಸಭೆಯನ್ನು...
ಕ್ರಿಸ್ಮಸ್ ಆಚರಣೆಗೆ ಅಡ್ಡಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ
ಕ್ರಿಸ್ಮಸ್ ಆಚರಣೆಗೆ ಅಡ್ಡಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಖಂಡನೆ
ಉಡುಪಿ: ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಹಾಗೂ ಕ್ರೈಸ್ತ ಸಮುದಾಯದ ಸಂಸ್ಥೆಗಳ ಮೇಲೆ ನಡೆಸಲಾದ ದಾಳಿಗಳು ದೇಶದ ಸಂವಿಧಾನ ಮತ್ತು ನಾಗರಿಕ ವ್ಯವಸ್ಥೆಯ ಮೇಲೆ...




























