ರೆಡ್ ಅಲರ್ಟ್ ಹಿನ್ನಲೆ: ನಾಳೆ (ಜು.8) ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ರೆಡ್ ಅಲರ್ಟ್ ಹಿನ್ನೆಲೆ: ಜು. 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ...
ಉಡುಪಿ ಜಿಲ್ಲೆಯಾದ್ಯಂತ ಶಾಲಾ ವಾಹನಗಳ ವಿಶೇಷ ತಪಾಸಣೆ: 203 ಪ್ರಕರಣ ದಾಖಲು; ₹71 ಸಾವಿರ ದಂಡ ವಸೂಲಿ
ಉಡುಪಿ ಜಿಲ್ಲೆಯಾದ್ಯಂತ ಶಾಲಾ ವಾಹನಗಳ ವಿಶೇಷ ತಪಾಸಣೆ: 203 ಪ್ರಕರಣ ದಾಖಲು; ₹71 ಸಾವಿರ ದಂಡ ವಸೂಲಿ
ಉಡುಪಿ: ಶಾಲಾ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ...
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ...
ತೂಗು ಸೇತುವೆ ತಜ್ಞ ಗಿರೀಶ್ ಭಾರಧ್ವಾಜ್ ನಿಧನಕ್ಕೆ ಆರೋಗ್ಯ ಸಚಿವರ ಸಂತಾಪ
ತೂಗು ಸೇತುವೆ ತಜ್ಞ ಗಿರೀಶ್ ಭಾರಧ್ವಾಜ್ ನಿಧನಕ್ಕೆ ಆರೋಗ್ಯ ಸಚಿವರ ಸಂತಾಪ
ಮಂಗಳೂರು: ದೇಶದ ಖ್ಯಾತ ತೂಗು ಸೇತುವೆ ತಜ್ಞ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತರು ಗಿರೀಶ್ ಭಾರಧ್ವಾಜ್ ಅವರ ನಿಧನಕ್ಕೆ ಆರೋಗ್ಯ ಮತ್ತು...
ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕವಾಗಿ ವಿಕಸನಗೊಳ್ಳಲು ಯೋಗ- ಸ್ವಾಮಿ ಯುಗೇಶನಂದಾಜೀ
ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕವಾಗಿ ವಿಕಸನಗೊಳ್ಳಲು ಯೋಗ- ಸ್ವಾಮಿ ಯುಗೇಶನಂದಾಜೀ
ಮAಗಳಾದೇವಿಯ ಶ್ರೀ ರಾಮಕೃಷ್ಣ ಮಠದಲಿ ಎರಡು ವಾರಗಳ ಕಾಲ ಜರುಗುವ ಸಂಜೆಯ ಯೋಗ ಶಿಬಿರವನ್ನು ರಾಮಕೃಷ್ಣ ಮಠ, ಮಂಗಳೂರು ಇಲ್ಲಿಯ...
‘ತೂಗುಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ
‘ತೂಗುಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ
ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ...
ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ
ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ
ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್...
ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ
ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ
ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ)...
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಾಯ
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಾಯ
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ,ಮತ್ತೊಬ್ಬ ಗಾಯಗೊಂಡ ಘಟನೆ ಲಾಯಿಲ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ...
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಢಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಢಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ರಿಕ್ಷಾ ಡಿಕ್ಕಿಯೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ...




























