ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಕಾನೂನು ತರಬೇತಿ: ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಕಾನೂನು ತರಬೇತಿ: ಅರ್ಜಿ ಆಹ್ವಾನ
ಮಂಗಳೂರು: ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸರಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ...
ಡಾ. ವಹೀದಾ ಸುಲ್ತಾನ ನಿಧನ
ಡಾ. ವಹೀದಾ ಸುಲ್ತಾನ ನಿಧನ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ...
ಕಲ್ಮಾಡಿ ಚರ್ಚ್: ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ನವದಿನಗಳ ನೊವೆನಾ ಪ್ರಾರ್ಥನೆಗೆ ಚಾಲನೆ
ಕಲ್ಮಾಡಿ ಚರ್ಚ್: ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ನವದಿನಗಳ ನೊವೆನಾ ಪ್ರಾರ್ಥನೆಗೆ ಚಾಲನೆ
ಮಲ್ಪೆ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಒಂಬತ್ತು ದಿನಗಳ...
ಬಾರ್ ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ
ಬಾರ್ ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ ಆಹಾರ ಪೂರೈಸುವ ಬಾರ್ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಬಾರ್ಗೆ...
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ
ಸುಳ್ಯ : 2022ರಲ್ಲಿ ನಡೆದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ...
ಸ್ವಾತಂತ್ರ್ಯದ ಸಂಭ್ರಮಕ್ಕೆ ಮಕ್ಕಳ ಸೃಜನಶೀಲತೆಯ ಬಣ್ಣ: ರೋಹನ್ ಕಾರ್ಪೊರೇಶನ್ ವತಿಯಿಂದ ‘ಫ್ರೀಡಮ್ ಪ್ಯಾಲೆಟ್ 2026’ ಚಿತ್ರಕಲಾ ಸ್ಪರ್ಧೆ
ಸ್ವಾತಂತ್ರ್ಯದ ಸಂಭ್ರಮಕ್ಕೆ ಮಕ್ಕಳ ಸೃಜನಶೀಲತೆಯ ಬಣ್ಣ: ರೋಹನ್ ಕಾರ್ಪೊರೇಶನ್ ವತಿಯಿಂದ 'ಫ್ರೀಡಮ್ ಪ್ಯಾಲೆಟ್ 2026' ಚಿತ್ರಕಲಾ ಸ್ಪರ್ಧೆ
ಮಂಗಳೂರು: ಭಾರತದ 80ನೇ ಸ್ವಾತಂತ್ಯೋತ್ಸವದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ, ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್...
ಅವೈಜ್ಞಾನಿಕ ಗುಡ್ಡ ಕತ್ತರಿಸುವಿಕೆ ಆರೋಪ: ಮಣ್ಣು ಕುಸಿತದಿಂದ ಮೂರು ಕುಟುಂಬಗಳು ಸಂಕಷ್ಟಕ್ಕೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ಅವೈಜ್ಞಾನಿಕ ಗುಡ್ಡ ಕತ್ತರಿಸುವಿಕೆ ಆರೋಪ: ಮಣ್ಣು ಕುಸಿತದಿಂದ ಮೂರು ಕುಟುಂಬಗಳು ಸಂಕಷ್ಟಕ್ಕೆ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ಮಂಗಳೂರು: ಮಂಗಳೂರು ತಾಲೂಕಿನ ಗುರುಪುರ ಸಮೀಪದ ಆನೆಬಳಿ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿರುವ ಪರಿಣಾಮ ಭಾರೀ ಮಳೆ...
ಕರಾವಳಿಗರಿಗೆ ಸಿಹಿ ಸುದ್ದಿ: ಆಗಸ್ಟ್ 11ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು ಪ್ರಾಯೋಗಿಕ ಸಂಚಾರ!
ಕರಾವಳಿಗರಿಗೆ ಸಿಹಿ ಸುದ್ದಿ: ಆಗಸ್ಟ್ 11ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು ಪ್ರಾಯೋಗಿಕ ಸಂಚಾರ!
ಮಂಗಳೂರು: ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್...
ಮಂಗಳೂರು: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು
ಮಂಗಳೂರು: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾವು
ಮಂಗಳೂರು: ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ...
ನ್ಯುಮೋನಿಯದಿಂದ ವಿದ್ಯಾರ್ಥಿನಿ ಮೃತ್ಯು
ನ್ಯುಮೋನಿಯದಿಂದ ವಿದ್ಯಾರ್ಥಿನಿ ಮೃತ್ಯು
ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ ಋತಿ(12) ಮಂಗಳವಾರ ಮೃತಪಟ್ಟಿದ್ದಾಳೆ.
ಗುರುಪುರ ಕೈಕಂಬಕ್ಕೆ ಹತ್ತಿರದ ಕಿನ್ನಿಕಂಬಳದ ಬೆಥನಿ ಸಿಬಿಎಸ್ಇ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ
ಈಕೆ ಛಾಯಾಗ್ರಾಹಕ...




























