27.9 C
Mangalore
Tuesday, July 7, 2026

ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ: ಮುಖ್ಯ ಪುಸ್ತಕ ಬರಹಗಾರ್ತಿ ಸಹಿತ ಇಬ್ಬರ ಬಂಧನ

ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ: ಮುಖ್ಯ ಪುಸ್ತಕ ಬರಹಗಾರ್ತಿ ಸಹಿತ ಇಬ್ಬರ ಬಂಧನ ಉಡುಪಿ: ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಹಣವನ್ನು ದುರ್ಬಳಕೆ ಮಾಡಿಕೊಂಡು ಸುಮಾರು ₹23 ಲಕ್ಷ...

ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ

ಕೊಂಕಣಿ ಅಕಾಡೆಮಿ ಮುದ್ರಿತ ಕಾದಂಬರಿ ಪುಸ್ತಕಗಳ ಲೋಕಾರ್ಪಣೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಛೇರಿಯಲ್ಲಿ ಅಕಾಡೆಮಿಯು ಹಮ್ಮಿಕೊಂಡ ಕೊಂಕಣಿ ಕಾದಂಬರಿ ಸ್ಪರ್ಧೆಯ ಪ್ರಶಸ್ತಿ ವಿಜೇತ ರೋಶನ್ ಮೆಲ್ಕಿ ಸಿಕ್ವೇರಾ (ರೋಶು, ಬಜ್ಪೆ)ಯವರು ಬರೆದ “ಹೊ...

ಬಂಟ್ವಾಳ: ರಸ್ತೆ ಅಪಘಾತ; ಗಾಯಾಳು ಬೈಕ್‌ ಸವಾರ ಮೃತ್ಯು

ಬಂಟ್ವಾಳ: ರಸ್ತೆ ಅಪಘಾತ; ಗಾಯಾಳು ಬೈಕ್‌ ಸವಾರ ಮೃತ್ಯು ಬಂಟ್ವಾಳ: ಪಾಣೆಮಂಗಳೂರು - ಮೆಲ್ಕಾರ್ ಸಮೀಪದ ಬೋಳಂಗಡಿ ನರಹರಿ ಪರ್ವತ ಬಳಿ ರವಿವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಬೈಕ್...

ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು

ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ ; ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಮಂಗಳೂರು ಪೊಲೀಸರು ಮಂಗಳೂರು: ಚಿನ್ನದ ವ್ಯಾಪಾರಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಆರೋಪಿಗಳ ಗುರುತು ಪತ್ತೆಹಚ್ಚಿದ್ದು ಬಂಧನಕ್ಕಾಗಿ   ಬಲೆ...

ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ

ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ಪಡೆದು ವಂಚನೆ ಮಾಡಲು ಯತ್ನಿಸಿದ್ದ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿ...

ಅನುಮತಿ ಇಲ್ಲದೆ ಬೃಹತ್ ಯಂತ್ರೋಪಕರಣ ಸಾಗಾಟ: ಟ್ರೇಲರ್ ಚಾಲಕ ಸೇರಿ ಮೂವರ ವಿರುದ್ಧ ಪ್ರಕರಣ

ಅನುಮತಿ ಇಲ್ಲದೆ ಬೃಹತ್ ಯಂತ್ರೋಪಕರಣ ಸಾಗಾಟ: ಟ್ರೇಲರ್ ಚಾಲಕ ಸೇರಿ ಮೂವರ ವಿರುದ್ಧ ಪ್ರಕರಣ ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು–ಉಡುಪಿ ರಸ್ತೆಯ ಡಿಕ್ಸಿ ಕ್ರಾಸ್ ಸಮೀಪ ಬೃಹತ್ ಗಾತ್ರದ ಟ್ರೇಲರ್ ವಾಹನ ರಸ್ತೆ ಬದಿಯ...

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ಯುವತಿಗೆ ಚೂರಿ ಇರಿತ

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ಯುವತಿಗೆ ಚೂರಿ ಇರಿತ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ...

ಮಂಗಳೂರು | ವಿಪತ್ತು ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ : ಸಚಿವ ಯು.ಟಿ. ಖಾದರ್

ಮಂಗಳೂರು | ವಿಪತ್ತು ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ : ಸಚಿವ ಯು.ಟಿ. ಖಾದರ್ ಮಂಗಳೂರು: ಪ್ರಕೃತಿ ವಿಕೋಪವನ್ನು ಎದುರಿಸಲು ಸರಕಾರ ಬೇಕಾದಷ್ಟು ಅನುದಾನವನ್ನು ನೀಡಿದೆ. ಅನುದಾನದ ಕೊರತೆ ಇಲ್ಲ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು...

ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ...

ಪಡುಬಿದ್ರಿ ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ

ಪಡುಬಿದ್ರಿ ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ...

Members Login

Obituary

Congratulations