31.5 C
Mangalore
Thursday, December 11, 2025

ಸಹ್ಯಾದ್ರಿಯಲ್ಲಿ ಒಂದು ದಿನದ AI & ಕ್ವಾಂಟಮ್ ಸಿಂಪೋಸಿಯಂ ವಿಚಾರ ಸಂಕೀರ್ಣ 

ಸಹ್ಯಾದ್ರಿಯಲ್ಲಿ ಒಂದು ದಿನದ AI & ಕ್ವಾಂಟಮ್ ಸಿಂಪೋಸಿಯಂ ವಿಚಾರ ಸಂಕೀರ್ಣ  ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಸಿಎಸ್ಇ (ಎಐ ಮತ್ತು ಎಂಎಲ್) ವಿಭಾಗವು, ಜೆನೆಸಿಸ್ ಯೋಜನೆಯಡಿಯಲ್ಲಿ ಶೈನ್...

ಕಂಬಳದಲ್ಲಿ ಕಠಿಣ ನಿಯಮ, ಇನ್ಮುಂದೆ ನಿಶಾನೆಗೆ ನೀರು ಹಾಯಿಸಿದ್ರೆ ಮಾತ್ರ ಬಹುಮಾನ !

ಕಂಬಳದಲ್ಲಿ ಕಠಿಣ ನಿಯಮ, ಇನ್ಮುಂದೆ ನಿಶಾನೆಗೆ ನೀರು ಹಾಯಿಸಿದ್ರೆ ಮಾತ್ರ ಬಹುಮಾನ ! ಮಂಗಳೂರು: ಕಂಬಳದಲ್ಲಿ ಶಿಸ್ತು ಮತ್ತು ಸಮಯಪಾಲನೆಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಕನೆ ಹಲಗೆ ವಿಭಾಗದಲ್ಲಿ ನಿಗದಿತ ನಿಶಾನೆಗೆ ನೀರು ಹಾಯಿಸಿದರೆ ಮಾತ್ರ...

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ

ಸೋಷಿಯಲ್ ಮೀಡಿಯಾದಲ್ಲಿ ಮತ್ತೆ 'ಪ್ರತೀಕಾರ' ಪೋಸ್ಟ್‌ಗಳ ಅಬ್ಬರ ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ :...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ : ನವೀನ್ ಸಾಲಿಯನ್ ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ...

ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು

ಪಡುಬಿದ್ರೆ: ರಸ್ತೆ ಅಪಘಾತದಲ್ಲಿ ಗೌಜಿ ಇವೆಂಟ್ಸ್ ಮಾಲಕ ಅಭಿಷೇಕ್ ಮೃತ್ಯು ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಯುವ ಉದ್ಯಮಿಯೋರ್ವರು ಮೃತಟಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದೆ. ಮೃತ...

ಕುಂದಾಪುರ ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ

ಕುಂದಾಪುರ ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ ಕುಂದಾಪುರ: ಕುಂದಾಪುರದ ಯಕ್ಷಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನೆಹರೂ ಮೈದಾನ ಹಲವು ವರ್ಷಗಳಿಂದ ಕುಂದಾಪುರ ತಾಲ್ಲೂಕು ಆಡಳಿತ ಸುಪರ್ದಿಯಲ್ಲಿದ್ದು ಜನಪ್ರತಿನಿದಿನಗಳ, ಸಂಘ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ಸ್ವಚ್ಛತಾ ಪೌರ ಕಾರ್ಮಿಕರ ಕಾಲ್ನಡಿಗೆ ಜಾಥಾ, ಧರಣಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ಸ್ವಚ್ಛತಾ ಪೌರ ಕಾರ್ಮಿಕರ ಕಾಲ್ನಡಿಗೆ ಜಾಥಾ, ಧರಣಿ ಮಂಗಳೂರು: ದ.ಕ. ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಚತಾ ಪೌರ ಕಾರ್ಮಿಕರು, ಸ್ವಚ್ಛತಾ ವಾಹನಗಳ ಮಹಿಳಾ...

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮೃತ್ಯು ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ದಕ್ಷಿಣ ಕನ್ನಡ...

ಮಲ್ಪೆಯಲ್ಲಿ ಬಂಧಿಸಲ್ಪಟ್ಟ 10 ಬಾಂಗ್ಲಾದೇಶಿ ಅಕ್ರಮ ವಲಸಿಗರಿಗೆ ನ್ಯಾಯಾಲಯದಿಂದ 2 ವರ್ಷ ಜೈಲು ಶಿಕ್ಷೆ

ಮಲ್ಪೆಯಲ್ಲಿ ಬಂಧಿಸಲ್ಪಟ್ಟ 10 ಬಾಂಗ್ಲಾದೇಶಿ ಅಕ್ರಮ ವಲಸಿಗರಿಗೆ ನ್ಯಾಯಾಲಯದಿಂದ 2 ವರ್ಷ ಜೈಲು ಶಿಕ್ಷೆ ಉಡುಪಿ: ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಪ್ರವೇಶ ಪ್ರಕರಣ ಪತ್ತೆಯಾಗಿದ್ದು, ಬಾಂಗ್ಲಾದೇಶದಿಂದ ನಕಲಿ ದಾಖಲೆಗಳೊಂದಿಗೆ ಭಾರತಕ್ಕೆ ಬಂದಿದ್ದ...

ಜಿಲ್ಲಾಸ್ಪತ್ರೆ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ ತಕ್ಷಣ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಉಡುಪಿ ನಗರ ಬಿಜೆಪಿ ಆಗ್ರಹ

ಜಿಲ್ಲಾಸ್ಪತ್ರೆ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ ತಕ್ಷಣ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಉಡುಪಿ ನಗರ ಬಿಜೆಪಿ ಆಗ್ರಹ ಉಡುಪಿ: ನಗರ ಬಿಜೆಪಿ ಮಂಡಲ ವತಿಯಿಂದ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್ ನೇತೃತ್ವದಲ್ಲಿ...

Members Login

Obituary

Congratulations