26.5 C
Mangalore
Thursday, April 23, 2026

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ...

ಕಳೆದ ಒಂದು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಡಿಜಿಪಿ ಸಲೀಂ

ಕಳೆದ ಒಂದು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಡಿಜಿಪಿ ಸಲೀಂ ಮಂಗಳೂರು: ನಗರಕ್ಕೆ ಆಗಮಿಸಿದ್ದ ಡಿಜಿಪಿ ಸಲೀಂ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರ ವಿರುದ್ಧ...

‘ರಾಗ ಸಂಧ್ಯಾ’ ಭಕ್ತಿ ಸಂಗೀತ ಕಾರ್ಯಕ್ರಮ ಯಶಸ್ವಿ

‘ರಾಗ ಸಂಧ್ಯಾ’ ಭಕ್ತಿ ಸಂಗೀತ ಕಾರ್ಯಕ್ರಮ ಯಶಸ್ವಿ ಮಂಗಳೂರು: ರಾಮಕೃಷ್ಣ ಮಿಷನ್, ಮಂಗಳೂರು ವತಿಯಿಂದ ಅಮೃತ ವರ್ಷೋತ್ಸವದ ಅಂಗವಾಗಿ ಆಯೋಜಿಸಲಾದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ “ರಾಗ ಸಂಧ್ಯಾ” ವು ಏಪ್ರಿಲ್ 19, 2026...

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ: ಮಾಣ್ಕಾಂ ಮೊತಿಯಾಂ-2 ಮಕ್ಕಳ ರಜಾ ಶಿಬಿರ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಇನ್ಫೆಂಟ್ ಮೇರಿ ಚರ್ಚ್ ಬಜ್ಜೋಡಿ ಇವರ ಸಹಯೋಗದೊಂದಿಗೆ ಮಾಂಡ್ ಸೊಭಾಣ್ ಸಂಸ್ಥೆಯ ಸಹಕಾರದೊಂದಿಗೆ ನಡೆಸುವ ಮಾಣ್ಕಾಂ...

ಸದ್ಗುಣ ಪ್ರಚಾರದಿಂದ ಸಮಾಜದಲ್ಲಿ ಧನಾತ್ಮಕ ವಾತಾವರಣ: ಪುತ್ತಿಗೆ ಶ್ರೀ

ಸದ್ಗುಣ ಪ್ರಚಾರದಿಂದ ಸಮಾಜದಲ್ಲಿ ಧನಾತ್ಮಕ ವಾತಾವರಣ: ಪುತ್ತಿಗೆ ಶ್ರೀ ಉಡುಪಿ : ಶಿವ ಬೇರೆಯವರ ದೋಷವನ್ನು ಕಂಠದಲ್ಲಿ ಹಾಗೂ ಬೇರೆಯವರ ಉತ್ತಮ ಗುಣಗಳನ್ನು ಚಂದಿರನಂತೆ ತಲೆಯ ಮೇಲೆ ಹೊತ್ತುಕೊಂಡಂತೆ ನಾವು ಇನ್ನೊಬ್ಬರ ದೋಷಗಳ ಬದಲು...

ಮಹಿಳಾ ಮೀಸಲಾತಿ ಮಸೂದೆಯ ಹಿಂದೆ ಬಿಜೆಪಿಯ ಹಿಡನ್ ಅಜೆಂಡಾ : ಕೆ. ಜಯಪ್ರಕಾಶ್ ಹೆಗ್ಡೆ

ಮಹಿಳಾ ಮೀಸಲಾತಿ ಮಸೂದೆಯ ಹಿಂದೆ ಬಿಜೆಪಿಯ ಹಿಡನ್ ಅಜೆಂಡಾ : ಕೆ. ಜಯಪ್ರಕಾಶ್ ಹೆಗ್ಡೆ ಕುಂದಾಪುರ: 2023ರಲ್ಲಿ 106ನೇ ಸಂವಿಧಾನ ತಿದ್ದುಪಡಿಯ ಮೂಲಕ ನಮ್ಮ ಸಂವಿಧಾನದಲ್ಲಿ ಈಗಾಗಲೇ ಅಂಕಿತಗೊಂಡಿರುವ ಮಹಿಳಾ ಮೀಸಲಾತಿ ಮಸೂದೆಯನ್ನು, ಇದೀಗ...

ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ಮಂಗಳೂರು :...

2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಶಾಲೆಟ್ ಪಿಂಟೋ

2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಶಾಲೆಟ್ ಪಿಂಟೋ ಮಂಗಳೂರು: ಕ್ಷೇತ್ರ ವಿಂಗಡನೆ ರಹಿತವಾಗಿ 2023ರಲ್ಲಿ ಅಂಗೀಕಾರಗೊಂಡಿರುವ ಶೇ. 33 ಮಹಿಳಾ ಮೀಸಲಾತಿಯನ್ನು ಅನುಷ್ಟಾನಗೊಳಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯದಲ್ಲಿ...

ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್‌ಗಳ ಮಹತ್ವದ ಸಭೆ: ಯು.ಟಿ. ಖಾದರ್

ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್‌ಗಳ ಮಹತ್ವದ ಸಭೆ: ಯು.ಟಿ. ಖಾದರ್ ಮಂಗಳೂರು: ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ...

ಅಂಬ್ಲಮೊಗರು: ನಾಲೆಯ ಕೆಸರಿನಲ್ಲಿ ಹೂತು ಪ್ರಥಮ ಪಿಯುಸಿ ವಿದ್ಯಾರ್ಥಿ ದಾರುಣ ಸಾವು

ಅಂಬ್ಲಮೊಗರು: ನಾಲೆಯ ಕೆಸರಿನಲ್ಲಿ ಹೂತು ಪ್ರಥಮ ಪಿಯುಸಿ ವಿದ್ಯಾರ್ಥಿ ದಾರುಣ ಸಾವು ಮಂಗಳೂರು: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ನಾಲೆಯ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ...

Members Login

Obituary

Congratulations