28.5 C
Mangalore
Wednesday, February 4, 2026

ದುಬಾಯಿಯಲ್ಲಿ ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವೈಭವ

ದುಬಾಯಿಯಲ್ಲಿ ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವೈಭವ ಅರಬ್ ಸಂಯುಕ್ತ ಸಂಸ್ಥಾನ ವಾಣಿಜ್ಯ ನಗರಿ ದುಬಾಯಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಆಶ್ರಯದಲ್ಲಿ 24ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ...

₹49 ಲಕ್ಷ ವೆಚ್ಚದಲ್ಲಿ ಕಲ್ಸಂಕ ಸೇತುವೆ ಅಗಲೀಕರಣ (ಫ್ರೀ ಲೆಫ್ಟ್) ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

₹49 ಲಕ್ಷ ವೆಚ್ಚದಲ್ಲಿ ಕಲ್ಸಂಕ ಸೇತುವೆ ಅಗಲೀಕರಣ (ಫ್ರೀ ಲೆಫ್ಟ್) ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ ಉಡುಪಿ:  ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ 

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ - ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ  ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು...

ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿ ವಿವಾದ: ಅದೃಷ್ಟದ ಆಯ್ಕೆಯಲ್ಲಿ ಖುಷಿ ಅಮರ್ ಪಂಚಜನ್ಯ ವಿನ್ನರ್, ಜಯಕರ್ನಾಟಕ ರನ್ನರ್‌ಅಪ್

ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿ ವಿವಾದ: ಅದೃಷ್ಟದ ಆಯ್ಕೆಯಲ್ಲಿ ಖುಷಿ ಅಮರ್ ಪಂಚಜನ್ಯ ವಿನ್ನರ್, ಜಯಕರ್ನಾಟಕ ರನ್ನರ್‌ಅಪ್ ಉಡುಪಿ: ಸಾಕಷ್ಟು ವಿವಾದಗಳಿಗೆ ಕಾರಣವಾಗಿ ಅರ್ಧದಲ್ಲೇ ರದ್ದಾಗಿದ್ದ ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಟೆನಿಸ್ ಬಾಲ್ ಕ್ರಿಕೆಟ್...

ಕಾಂಗ್ರೆಸ್ ಪಕ್ಷದ ಪುಡಿ ರೌಡಿಗಳ ಬೀದಿ ಕಾಳಗಕ್ಕೆ ಕಡಿವಾಣ ಹಾಕಿ : ಉಡುಪಿ ನಗರ ಬಿಜೆಪಿ ಆಗ್ರಹ

ಕಾಂಗ್ರೆಸ್ ಪಕ್ಷದ ಪುಡಿ ರೌಡಿಗಳ ಬೀದಿ ಕಾಳಗಕ್ಕೆ ಕಡಿವಾಣ ಹಾಕಿ : ಉಡುಪಿ ನಗರ ಬಿಜೆಪಿ ಆಗ್ರಹ ಉಡುಪಿ:  ನಗರದ ಹೃದಯ ಭಾಗದಲ್ಲಿ ರಾತ್ರಿ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪುಡಿ ರೌಡಿಗಳಂತೆ ಪಾನಮತ್ತರಾಗಿ ಹೊಡೆದಾಡಿಕೊಂಡು...

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರು ಸೂಚನೆ ಮಂಗಳೂರು: ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ...

ಕಂಬಳದಿಂದ ವಿರಮಿಸಿದ ಜೋಡೆತ್ತುಗಳು ಮೊಯ್ಲಿ- ಪೂಜಾರಿ ವಿಶ್ರಾಂತದ ಭಾವಪೂರ್ಣ ಭೇಟಿ!

ಕಂಬಳದಿಂದ ವಿರಮಿಸಿದ ಜೋಡೆತ್ತುಗಳು ಮೊಯ್ಲಿ- ಪೂಜಾರಿ ವಿಶ್ರಾಂತದ ಭಾವಪೂರ್ಣ ಭೇಟಿ! ಕರಾವಳಿಯ ರಾಜಕೀಯವೆಂದರೆ ಅದು ಕೆಸರು ಗದ್ದೆಯ ಕಂಬಳವಿದ್ದಂತೆ. ಇಲ್ಲಿ ಗೆಲುವಿನ ಓಟಕ್ಕೆ ಹುಮ್ಮಸ್ಸು ಬೇಕು, ಜೊತೆಗೆ ಪಕ್ಕದ ಜೋಡಿ ಕೋಣದ ಮೇಲೆ ಕಣ್ಣೂ...

ಉಡುಪಿ| ಎನ್‌ಎಸ್‌ಯುಐ ಮುಖಂಡನ ಮೇಲೆ ತಲವಾರು ದಾಳಿ: ಪ್ರಕರಣ ದಾಖಲು

ಉಡುಪಿ| ಎನ್‌ಎಸ್‌ಯುಐ ಮುಖಂಡನ ಮೇಲೆ ತಲವಾರು ದಾಳಿ: ಪ್ರಕರಣ ದಾಖಲು ಉಡುಪಿ: ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷ, ಬೈಲೂರು ಚಿಟ್ಪಾಡಿ ನಿವಾಸಿ ಶರತ್ ಕುಂದರ್(25) ಎಂಬವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ...

ಭವಿಷ್ಯಕ್ಕೆ ಬಲ ನೀಡುವ ಬಜೆಟ್ – ವಿಕಸಿತ ಭಾರತದ ಹೊಸ ಅಧ್ಯಾಯ- ಶ್ರೀನಿಧಿ ಹೆಗ್ಡೆ

ಭವಿಷ್ಯಕ್ಕೆ ಬಲ ನೀಡುವ ಬಜೆಟ್ – ವಿಕಸಿತ ಭಾರತದ ಹೊಸ ಅಧ್ಯಾಯ- ಶ್ರೀನಿಧಿ ಹೆಗ್ಡೆ ಭಾರತದ 2026ರ ಕೇಂದ್ರ ಬಜೆಟ್ ದೇಶದ ಸಮಗ್ರ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಸ್ಪಷ್ಟ ದಿಕ್ಕು ತೋರಿಸುವ ಭವಿಷ್ಯನಿರ್ಮಾಣದ ಬಜೆಟ್...

Members Login

Obituary

Congratulations