26.2 C
Mangalore
Tuesday, July 28, 2026

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ ಮಂಗಳೂರು: 2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸೋಶಿಯಲ್ ವರ್ಕ್,...

ಮಂಗಳೂರು: ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ಮಂಗಳೂರು: ದೃಶ್ಯಕಲೆಯಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ ಮಂಗಳೂರು: ಮೈಸೂರು ವಿಶ್ವವಿದ್ಯಾನಿಲಯದ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು...

ಮಂಗಳೂರು ಮನಪಾ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ

ಮಂಗಳೂರು ಮನಪಾ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. 2018ನೆ ಬ್ಯಾಚ್ ನ ಐಎಎಸ್...

ಸಿಬ್ಬಂದಿ ಕೊರತೆಯಿಂದ ಕಚೇರಿ ಸೇವೆಯಲ್ಲಿ ವಿಳಂಬ ಹಿನ್ನೆಲೆ ಉಡುಪಿ ಆರ್.ಟಿ. ಓ. ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಸಿಬ್ಬಂದಿ ಕೊರತೆಯಿಂದ ಕಚೇರಿ ಸೇವೆಯಲ್ಲಿ ವಿಳಂಬ ಹಿನ್ನೆಲೆ ಉಡುಪಿ ಆರ್.ಟಿ. ಓ. ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ ಆರ್. ಟಿ. ಓ. ಕಚೇರಿಯಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇದ್ದು ಸಾರ್ವಜನಿಕರ ಕಚೇರಿ...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ನಾಳೆಯಿಂದ ಆಯ್ಕೆ ಪ್ರಕ್ರಿಯೆ ಶುರು – ಹರೀಶ್ ಕುಮಾರ್

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ನಾಳೆಯಿಂದ ಆಯ್ಕೆ ಪ್ರಕ್ರಿಯೆ ಶುರು - ಹರೀಶ್ ಕುಮಾರ್ ಮಂಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಾರ್ಯಕರ್ತರ ಅಭಿಪ್ರಾಯ ಪಡೆದು ನಡೆಯಬೇಕು ಎಂಬ ಆ ವೇಶದಿಂದ ಎಐಸಿಸಿ, ಕೆಪಿಸಿಸಿ...

ಬರಿಮಾರ್ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ: ವಿದ್ಯಾಕೇಂದ್ರ ವಿರುದ್ಧ ಪ್ರಕರಣ ದಾಖಲು

ಬರಿಮಾರ್ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಸಾವು ಪ್ರಕರಣ: ವಿದ್ಯಾಕೇಂದ್ರ ವಿರುದ್ಧ ಪ್ರಕರಣ ದಾಖಲು ಬಂಟ್ವಾಳ : ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು...

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ...

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ...

ಉಡುಪಿ ಜಿಲ್ಲಾ ಬೇಕರಿ ಸಂಘದ ದಶಮಾನೋತ್ಸವದ ಲೋಗೊ ಬಿಡುಗಡೆ

ಉಡುಪಿ ಜಿಲ್ಲಾ ಬೇಕರಿ ಸಂಘದ ದಶಮಾನೋತ್ಸವದ ಲೋಗೊ ಬಿಡುಗಡೆ ಉಡುಪಿ: ಉಡುಪಿ ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಿಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘದ ದಶಮಾನೋತ್ಸವ ಹಾಗೂ ನವೆಂಬರ್‌ನಲ್ಲಿ ಆಯೋಜಿಸಿರುವ ಆಹಾರ ಉದ್ಯಮ ಮೇಳದ...

ಮಂಗಳೂರಿನ ಕದ್ರಿ ಯುದ್ಧ ಸ್ಮಾರಕದಲ್ಲಿ ‘ಟಿ-55 ಯುದ್ಧ ಟ್ಯಾಂಕ್’ ಅನಾವರಣ

ಮಂಗಳೂರಿನ ಕದ್ರಿ ಯುದ್ಧ ಸ್ಮಾರಕದಲ್ಲಿ ‘ಟಿ-55 ಯುದ್ಧ ಟ್ಯಾಂಕ್’ ಅನಾವರಣ ಮಂಗಳೂರು : ಭಾರತ-ಪಾಕಿಸ್ತಾನ 1971ರ ಯುದ್ಧದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಭಾರತೀಯ ಸೇನೆಯ ಐತಿಹಾಸಿಕ ‘ಟಿ-55’ ಯುದ್ಧ ಟ್ಯಾಂಕ್ ಅನ್ನು ಮಂಗಳೂರಿನ ಕದ್ರಿ...

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್...

Members Login

Obituary

Congratulations