30.5 C
Mangalore
Monday, December 8, 2025

ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ’ ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ

ಕಾಂಗ್ರೆಸ್ ಸರಕಾರದ “ಗೋಕಳ್ಳರಿಗೆ ಸಹಕರಿಸುವ' ನೀತಿಗೆ ವಿಶ್ವ ಹಿಂದೂ ಪರಿಷದ್ ಆಕ್ರೋಶ ಉಡುಪಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಹಿಂದೂ ಸಮಾಜಕ್ಕೆ ತೀವ್ರ ರೀತಿಯ ಕಿರುಕುಳ ಕೊಡುತ್ತ...

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ ಧಾರವಾಡ: ಕಾರೊಂದು ಡಿವೈಡರ್​ಗೆ ಡಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ...

ಮಂಗಳೂರು ಪೊಲೀಸರಿಂದ ಕುಖ್ಯಾತ ಅಂತರ್‌ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ

ಮಂಗಳೂರು ಪೊಲೀಸರಿಂದ ಕುಖ್ಯಾತ ಅಂತರ್‌ರಾಜ್ಯ ವಾಹನ ಹಾಗೂ ಸರಗಳ್ಳತನ ಆರೋಪಿಯ ಬಂಧನ ಮಂಗಳೂರು: ಮಂಗಳೂರು ನಗರ ಪೊಲೀಸರು ಅಂತರ್‌ರಾಜ್ಯ ಮಟ್ಟದಲ್ಲಿ ವಾಹನ ಕಳವು ಮತ್ತು ಸರಗಳ್ಳತನಕ್ಕೆ ಸಂಬಂಧಿಸಿದ ಕುಖ್ಯಾತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ...

ಅಕ್ರಮ ಮಾನವ ಕಳ್ಳ ಸಾಗಣೆ ನಿವಾರಣೆಗೆ ಜಾಗೃತಿ ಅಗತ್ಯ- ಜೈಬುನ್ನಿಸಾ

ಅಕ್ರಮ ಮಾನವ ಕಳ್ಳ ಸಾಗಣೆ ನಿವಾರಣೆಗೆ ಜಾಗೃತಿ ಅಗತ್ಯ- ಜೈಬುನ್ನಿಸಾ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ...

ಆರ್. ಅಶೋಕ ರ ಪಕ್ಷದ ಉಸ್ತುವಾರಿಗಳು ಕಮಿಶನ್ ಏಜೆಂಟರುಗಳಾ ? : ಮಾಜಿ‌ ಸಚಿವ ಬಿ.ರಮಾನಾಥ ರೈ 

ಆರ್. ಅಶೋಕ ರ ಪಕ್ಷದ ಉಸ್ತುವಾರಿಗಳು ಕಮಿಶನ್ ಏಜೆಂಟರುಗಳಾ ? : ಮಾಜಿ‌ ಸಚಿವ ಬಿ.ರಮಾನಾಥ ರೈ  ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರ ಏಜೆಂಟ್ ಎಂದು...

ಎಐಸಿಸಿ ಸೆಕ್ರೆಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣೆ ; ಪಕ್ಷದ ಶಿಸ್ತು ಉಲ್ಲಂಘನೆ, ಕಾರಣ ಕೇಳಿ ಕಾಂಗ್ರೆಸ್ ಮುಖಂಡ...

ಎಐಸಿಸಿ ಸೆಕ್ರೆಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣೆ ; ಪಕ್ಷದ ಶಿಸ್ತು ಉಲ್ಲಂಘನೆ, ಕಾರಣ ಕೇಳಿ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನೋಟಿಸ್‌ ಜಾರಿ ಮಂಗಳೂರು: ಎಐಸಿಸಿ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಮೊನ್ನೆ ಮಂಗಳೂರಿಗೆ ಬಂದಿದ್ದಾಗ...

ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು ಕಡಬ: ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರು ಹಿಡಿದಿದ್ದು, ಈ ವೇಳೆ...

ಕಾಂತಾರಾ ಚಾಪ್ಟರ್ 1 ಚಿತ್ರದ ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಲು ಬಂದ ರಿಷಬ್ ಶೆಟ್ಟಿ

ಕಾಂತಾರಾ ಚಾಪ್ಟರ್ 1 ಚಿತ್ರದ ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಲು ಬಂದ ರಿಷಬ್ ಶೆಟ್ಟಿ ಮಂಗಳೂರು: ಕಾಂತಾರ ಚಾಪ್ಟರ್ 1 ಸಿನೆಮಾದ ಯಶಸ್ಸಿನ ಬೆನ್ನಲ್ಲೇ ಕಾಂತಾರ ಚಿತ್ರತಂಡ ಇಂದು ದೈವದ ಹರಕೆ ತೀರಿಸಿದೆ. ಮಂಗಳೂರಿನ ಬಾರೆಬೈಲ್...

ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆ : ಡಿಜಿಟಲ್ ಅರೆಸ್ಟ್‌ ನಿಂದ ಪಾರಾದ ಕಿನ್ನಿಗೋಳಿಯ ವೃದ್ಧ ದಂಪತಿ

ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆ : ಡಿಜಿಟಲ್ ಅರೆಸ್ಟ್‌ ನಿಂದ ಪಾರಾದ ಕಿನ್ನಿಗೋಳಿಯ ವೃದ್ಧ ದಂಪತಿ ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಉತ್ತರ ಪ್ರದೇಶ ಮೂಲದ ವಂಚನಾ ತಂಡವೊಂದು...

ಹೆನಿಟಾ ಜೋಸ್ನಾ ಮಿನೇಜಸ್ ಅವರಿಗೆ ಪಿ.ಎಚ್.ಡಿ ಪದವಿ

ಹೆನಿಟಾ ಜೋಸ್ನಾ ಮಿನೇಜಸ್ ಅವರಿಗೆ ಪಿ.ಎಚ್.ಡಿ ಪದವಿ ಉಡುಪಿ: ಹೃದಯ ರಕ್ತನಾಳದ ಕಾಯಿಲೆ ಇರುವ ಮಹಿಳೆಯರಿಗೆ ತಂತ್ರಜ್ಞಾನ-ಆಧಾರಿತ ಸಮಗ್ರ ಹೃದಯ ಪುನರ್ವಸತಿ ಚಿಕಿತ್ಸೆಯ ಕುರಿತು ಪೂರ್ಣಾವಧಿ ಸಂಶೋಧನಾ ವಿದ್ಯಾರ್ಥಿನಿಯಾಗಿ ಸಂಶೋಧನಾ ಅಧ್ಯಯನ ನಡೆಸಿ ಮಂಡಿಸಿರುವ...

Members Login

Obituary

Congratulations