29.5 C
Mangalore
Thursday, March 26, 2026

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ  ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ  ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ವಿಶ್ವನಾಥ್ ಶೆಟ್ಟಿ ಅಯ್ಕೆ 

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ರಂಗಸಾರಥಿ ಶ್ರೀವಿಶ್ವನಾಥ್ ಶೆಟ್ಟಿ ಅಯ್ಕೆ  ಯುಎಇ ನಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಪರಸೇವೆಗಳನ್ನು ಮಾಡುತ್ತಾ ವಿಶೇಷ ಮತ್ತು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಅನಿವಾಸಿ ಕನ್ನಡಿಗರಿಗೆ ಆಯೋಜನೆ...

ಕಾಪು: ಉದ್ಯಮಿ ಅಬ್ದುಲ್ ಮಜೀದ್ ನಿಧನ

ಕಾಪು: ಉದ್ಯಮಿ ಅಬ್ದುಲ್ ಮಜೀದ್ ನಿಧನ ಕಾಪು: ಕಾಪು ನಿವಾಸಿ, ಉದ್ಯಮಿ ಅಬ್ದುಲ್ ಮಜೀದ್ (49) ಬುಧವಾರ ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರು ಕಳೆದ ಹಲವು ವರ್ಷಗಳಿಂದ ಕಾಪುವಿನಲ್ಲಿ ಪಾದರಕ್ಷೆ ಉದ್ಯಮ ನಡೆಸುತ್ತಿದ್ದರು....

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಆರೋಪಿಯ ಬಂಧನ ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಲ್ಲಿ ಒಬ್ಬರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. 2025ರಲ್ಲಿ ಮಂಗಳೂರು ನಗರದಲ್ಲಿ ಸುಹಾಸ್ ಶೆಟ್ಟಿ ಹತ್ಯೆ...

ವೆನ್‍ಲಾಕ್ ಮಾಸ್ಟರ್ ಪ್ಲಾನ್ ತಯಾರಿಸಲು ಜಿಲ್ಲಾಧಿಕಾರಿ  ದರ್ಶನ್ ಹೆಚ್. ವಿ ಸೂಚನೆ 

ವೆನ್‍ಲಾಕ್ ಮಾಸ್ಟರ್ ಪ್ಲಾನ್ ತಯಾರಿಸಲು ಜಿಲ್ಲಾಧಿಕಾರಿ  ದರ್ಶನ್ ಹೆಚ್. ವಿ ಸೂಚನೆ  ಮಂಗಳೂರು: ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ. ಅವರು...

ಅಲೋಶಿಯಸ್ ವಿವಿಯ ಆರತಿ ಟಿ. ಅವರಿಗೆ ಪಿಎಚ್.ಡಿ ಪದವಿ

ಅಲೋಶಿಯಸ್ ವಿವಿಯ ಆರತಿ ಟಿ. ಅವರಿಗೆ ಪಿಎಚ್.ಡಿ ಪದವಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್‍ನ ಅಸಿಸ್ಟೆಂಟ್ ಪ್ರೊಫೆಸರ್ ಶ್ರೀಮತಿ ಆರತಿ ಟಿ. ಅವರ “ನ್ಯುಮೆರಿಕಲ್ ಇನ್ವೆಸ್ಟಿಗೇಷನ್ಸ್ ಆನ್ ಬೌಂಡರಿ ಲೇಯರ್...

ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡಿಸೇಲ್ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ಮೀನುಗಾರಿಕೆ ಸಚಿವರಿಗೆ ಮನವಿ 

ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡಿಸೇಲ್ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಮತ್ತು ಮೀನುಗಾರಿಕೆ ಸಚಿವರಿಗೆ ಮನವಿ  ಉಡುಪಿ: ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡಿಸೇಲ್ ಪೂರೈಕೆಗೆ ವಿಶೇಷ ಕ್ರಮ ವಹಿಸುವಂತೆ ಸಂಸದ ಕೋಟ ಶ್ರೀನಿವಾಸ...

ರಘುಪತಿ ಭಟ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಶಾಸಕ ಬೆಳೂರು ಗೋಪಾಲಕೃಷ್ಣ!

ರಘುಪತಿ ಭಟ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಶಾಸಕ ಬೆಳೂರು ಗೋಪಾಲಕೃಷ್ಣ! ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು ಇದರ ಬೆನ್ನಲ್ಲೇ...

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಅಶ್ರಯದಲ್ಲಿ ಉಚಿತ ನೇತ್ರ ಪರೀಕ್ಷೆ ಹಾಗೂ ರಕ್ತದಾನ ಶಿಬಿರ 

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಅಶ್ರಯದಲ್ಲಿ ಉಚಿತ ನೇತ್ರ ಪರೀಕ್ಷೆ ಹಾಗೂ ರಕ್ತದಾನ ಶಿಬಿರ  ಮುಂಬಯಿ : ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಹಾಗೂ ಯುವ ವಿಭಾಗದ ವತಿಯಿಂದ...

ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳು : ವಂ|ಡೆನಿಸ್ ಡೆಸಾ

ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳು : ವಂ|ಡೆನಿಸ್ ಡೆಸಾ ಮಲ್ಪೆ: ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳಾಗಿದ್ದು ಒಟ್ಟಾಗಿ ಆಚರಿಸಿದಾಗ ಪರಸ್ಪರ ಸೌಹಾರ್ದತೆಯನ್ನು ಸಾರುತ್ತವೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ...

Members Login

Obituary

Congratulations