24.5 C
Mangalore
Tuesday, December 23, 2025

ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರು ವಶಕ್ಕೆ ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು...

ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯಿದೆ ಶೀಘ್ರ ಜಾರಿಗೆ : ಐವನ್ ಡಿಸೋಜಾ

ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯಿದೆ ಶೀಘ್ರ ಜಾರಿಗೆ : ಐವನ್ ಡಿಸೋಜಾ ಮಂಗಳೂರು: ಮೂಲಗೇಣಿ ಒಕ್ಕಲುಗಳಿಗೆ ಮಾಲೀಕತ್ವ ನೀಡುವ ಕಾಯಿದೆ ಶೀಘ್ರದಲ್ಲಿಯೇ ಶೆ.100ರಷ್ಟು ಜಾರಿಗೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್...

2ನೇ ದಿನವೂ ಅಕ್ರಮ ಕೋಳಿ ಅಂಕ; ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ 27 ಮಂದಿಯ ವಿರುದ್ಧ ಪ್ರಕರಣ...

2ನೇ ದಿನವೂ ಅಕ್ರಮ ಕೋಳಿ ಅಂಕ; ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ 27 ಮಂದಿಯ ವಿರುದ್ಧ ಪ್ರಕರಣ ದಾಖಲು ವಿಟ್ಲ: ಕೇಪು ಗ್ರಾಮದ ಕೇಪು ಎಂಬಲ್ಲಿ ಮುರಳೀಧರ ರೈ ಎಂಬವರ ಗದ್ದೆಯಲ್ಲಿ...

ಪಿಲಿಕುಳದಲ್ಲಿ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಂಡ ಹುಲಿಮರಿಗಳು

 ಪಿಲಿಕುಳದಲ್ಲಿ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಂಡ ಹುಲಿಮರಿಗಳು ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರವಿವಾರ ಎರಡು ಹುಲಿ ಮರಿಗಳನ್ನು ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡಲಾಯಿತು. ದ.ಕ. ಜಿಲ್ಲಾಧಿಕಾರಿ, ಪಿಲಿಕುಳ...

ಉಪ್ಪಿನಂಗಡಿ| ಜೇನು ಕೃಷಿ ಕಲಿಸುವ ನೆಪದಲ್ಲಿ ಬಾಲಕಿಯ ಅತ್ಯಾಚಾರ: ಆರೋಪಿಯ ಬಂಧನ

ಉಪ್ಪಿನಂಗಡಿ| ಜೇನು ಕೃಷಿ ಕಲಿಸುವ ನೆಪದಲ್ಲಿ ಬಾಲಕಿಯ ಅತ್ಯಾಚಾರ: ಆರೋಪಿಯ ಬಂಧನ ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ವ್ಯಕ್ತಿಯೋರ್ವ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ ನಡೆಸಿದ ಪುತ್ತೂರು ಶಾಸಕ ಸಹಿತ 16 ಮಂದಿ ವಿರುದ್ದ ಪ್ರಕರಣ ದಾಖಲು

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ ನಡೆಸಿದ ಪುತ್ತೂರು ಶಾಸಕ ಸಹಿತ 16 ಮಂದಿ ವಿರುದ್ದ ಪ್ರಕರಣ ದಾಖಲು ವಿಟ್ಲ: ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ...

ಸಮುದಾಯದ ಆಧಾರದ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

ಸಮುದಾಯದ ಆಧಾರದ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ ಮಂಗಳೂರು : ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದಲ್ಲಿ ಸತ್ಯಗಳನ್ನು ಮರೆಮಾಚಿಸಬೇಡಿ. ಪ್ರಚೋದನಾಕಾರಿ ಭಾಷಣ ಮೂಲಕ ಮುಗ್ಧ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ನಾವು ಯಾವುದೇ ಘಟನೆಯಲ್ಲೂ...

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಕೊರಗ ಸಮುದಾಯ ಅಹೋರಾತ್ರಿ ಧರಣಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿ ಕಳೆದ 6 ದಿನಗಳಿಂದ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿ...

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ ಒಡ್ಡುವ ಕೆಲಸ – ಕೃಷ್ಣ ಶೆಟ್ಟಿ ಬಜಗೋಳಿ

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ ಒಡ್ಡುವ ಕೆಲಸ – ಕೃಷ್ಣ ಶೆಟ್ಟಿ ಬಜಗೋಳಿ ಉಡುಪಿ: ರೆಸಾರ್ಟ್ ನಲ್ಲಿ ಯಾವುದೇ ದಾಖಲೆಗಳಿಲ್ಲದಿರುವ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವ ಉಡುಪಿ...

ಬಿಲ್ಲವ ಮುಖಂಡ ಪ್ರವೀಣ್ ಪೂಜಾರಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಬಿಲ್ಲವ ಮುಖಂಡ ಪ್ರವೀಣ್ ಪೂಜಾರಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು ಬ್ರಹ್ಮಾವರ: ವಾರೆಂಟ್ ಜಾರಿಗೊಳಿಸಲು ಮನೆಗೆ ತೆರಳಿದ ಪೋಲಿಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಠಾಣೆಯ ಮುಂಭಾಗ ನಡೆದ...

Members Login

Obituary

Congratulations