25.3 C
Mangalore
Saturday, June 6, 2026

ನೇರಳಕಟ್ಟೆ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನೇರಳಕಟ್ಟೆ ಮನೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಕಾಡೂರು ಗ್ರಾಮದ ತಂತ್ರಾಡಿಯ...

ಶಿರ್ವದ ಪಾಪನಾಶಿನಿ ನದಿಗೆ ಜಾನುವಾರು ಕಳೆಬರ ಎಸೆದ ಪ್ರಕರಣ: ಆರೋಪಿ ಬಂಧನ

ಶಿರ್ವದ ಪಾಪನಾಶಿನಿ ನದಿಗೆ ಜಾನುವಾರು ಕಳೆಬರ ಎಸೆದ ಪ್ರಕರಣ: ಆರೋಪಿ ಬಂಧನ ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು...

ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಎಂ.ಡಿ.ಎಂ.ಎ ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ, ₹7.64 ಲಕ್ಷ ಮೌಲ್ಯದ ಮಾದಕ ವಸ್ತು ವಶ ಬಂಟ್ವಾಳ:  ಎಂ.ಡಿ.ಎಂ.ಎ ಮಾದಕ ವಸ್ತುವನ್ನು ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು...

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ

ಪಿಲಿಕುಳದಲ್ಲಿ ವಿಶ್ವ ಪರಿಸರ ದಿನಾಚರಣೆ ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯಲ್ಲಿ...

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ – ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ 

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ - ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ  ಮಂಗಳೂರು:  ಪರಿಸರ, ನೀರು, ಆಹಾರ ಶುಚಿಯಾಗಿದ್ದರೆ ಜೀವ ಸಂಕುಲ ರಕ್ಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟು ರಕ್ಷಿಸಬೇಕಿದೆ. ಪರಿಸರದ...

ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಪ್ರಕರಣ: ವ್ಯಕ್ತಿಯ ಬಂಧನ

ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಪ್ರಕರಣ: ವ್ಯಕ್ತಿಯ ಬಂಧನ ಪರವಾನಿಗೆ ಇಲ್ಲದೆ ವಾಣಿಜ್ಯ ಸಿಲಿಂಡರ್ಗಳ ಸಂಗ್ರಹ ಮತ್ತು ಮಾರಾಟ; 21 ಸಿಲಿಂಡರ್ಗಳು ವಶ ಉಡುಪಿ: ಅಕ್ರಮವಾಗಿ ಅನಿಲ ಸಿಲಿಂಡರ್ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ...

ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸ್ಥಳೀಯರೊಬ್ಬರಿಂದ ದನ ಖರೀದಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿ ಸಹಿತ...

ಪಂಪ್‌ವೆಲ್ ನೆರೆ ಸಂಕಷ್ಟಕ್ಕೆ ಬ್ರೇಕ್? ಪಡೀಲ್ ಅಂಡರ್‌ಪಾಸ್‌ನಲ್ಲಿ ಪಂಪಿಂಗ್ !

ಪಂಪ್‌ವೆಲ್ ನೆರೆ ಸಂಕಷ್ಟಕ್ಕೆ ಬ್ರೇಕ್? ಪಡೀಲ್ ಅಂಡರ್‌ಪಾಸ್‌ನಲ್ಲಿ ಪಂಪಿಂಗ್ ! ಮಂಗಳೂರು: ಮಳೆಗಾಲ ಬಂತೆಂದರೆ ಮಂಗಳೂರು ನಗರದ ಜನರನ್ನು ಹೆಚ್ಚು ಕಾಡುವ ಸಮಸ್ಯೆಗಳಲ್ಲಿ ಕೃತಕ ಪ್ರವಾಹವೂ ಒಂದು. ಅದರಲ್ಲೂ ಪಂಪ್‌ವೆಲ್ ಜಂಕ್ಷನ್ ಮತ್ತು ಪಡೀಲ್...

ಸಿಗದ ಬೆಂಗಳೂರು ಅಭಿವೃದ್ಧಿ ಖಾತೆ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಸಿಗದ ಬೆಂಗಳೂರು ಅಭಿವೃದ್ಧಿ ಖಾತೆ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆಂಗಳೂರು: ಡಿಕೆ ಶಿವಕುಮಾರ್ ಸಂಪುಟದ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ರಾಜೀನಾಮೆ ನೀಡಿದರು. ಬೆಂಗಳೂರು ಅಭಿವೃದ್ಧಿ ಖಾತೆಗೆ ಪಟ್ಟು...

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್ ಬೆಂಗಳೂರು: ಒಟ್ಟು 10 ರಾಜ್ಯಗಳ 24 ಸ್ಥಾನಗಳಿಗೆ ಜೂನ್ 18 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ...

Members Login

Obituary

Congratulations