25.4 C
Mangalore
Saturday, July 18, 2026

ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಚರ್ಚೆಗೆ ಕೇಶವ ಪ್ರಸಾದ್ ಆಗ್ರಹ

ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಚರ್ಚೆಗೆ ಕೇಶವ ಪ್ರಸಾದ್ ಆಗ್ರಹ ಉಡುಪಿ: ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡುವ ಮುನ್ನ ದಿನ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಜಾತಿ ಗಣತಿ ವರದಿಯನ್ನು...

ಬಿ.ಸಿ ರೋಡಿನಲ್ಲಿ ಯುವತಿಯ ಹತ್ಯೆ ಪ್ರಕರಣ; ಇಲಿಪಾಷಾಣ ಸೇವಿಸಿದ ಆರೋಪಿ: ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್

ಬಿ.ಸಿ ರೋಡಿನಲ್ಲಿ ಯುವತಿಯ ಹತ್ಯೆ ಪ್ರಕರಣ; ಇಲಿಪಾಷಾಣ ಸೇವಿಸಿದ ಆರೋಪಿ: ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್ ಮಂಗಳೂರು: ಬಿ.ಸಿ ರೋಡಿನಲ್ಲಿ ಗುರುವಾರ ನಡೆದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶುಕ್ರವಾರ ಬೆಳಗ್ಗೆ...

ಸೋನಂ ವಾಂಗ್ಚು ಉಪವಾಸ: ಕೆಲ ಅತಿರೇಕ ಬುದ್ಧಿಜೀವಿಗಳು ಯಾರನ್ನಾದರೂ ಟೀಕಿಸುವ ಮೂಲಕ ತಾವು ದೊಡ್ಡವರಾಗಲು ಪ್ರಯತ್ನಿಸುತ್ತಾರೆ – ಸಂಸದ...

ಸೋನಂ ವಾಂಗ್ಚು ಉಪವಾಸ: ಕೆಲ ಅತಿರೇಕ ಬುದ್ಧಿಜೀವಿಗಳು ಯಾರನ್ನಾದರೂ ಟೀಕಿಸುವ ಮೂಲಕ ತಾವು ದೊಡ್ಡವರಾಗಲು ಪ್ರಯತ್ನಿಸುತ್ತಾರೆ – ಸಂಸದ ಕೋಟ ಉಡುಪಿ: ಕೆಲ ಅತಿರೇಕ ಬುದ್ಧಿಜೀವಿಗಳು ಯಾರನ್ನಾದರೂ ಟೀಕಿಸುವ ಮೂಲಕ ತಾವು ದೊಡ್ಡವರಾಗಲು ಪ್ರಯತ್ನಿಸುತ್ತಾರೆ...

ಸುರತ್ಕಲ್ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ: ಆರು ಮೀನುಗಾರರ ರಕ್ಷಣೆ

ಸುರತ್ಕಲ್ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ: ಆರು ಮೀನುಗಾರರ ರಕ್ಷಣೆ ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಸಮುದ್ರ ತೀರದ ಬಳಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಪಲ್ಟಿಯಾಗಿದ್ದು, ದೋಣಿಯಲ್ಲಿದ್ದ ಆರು...

ಪರಿಷತ್ ಸದಸ್ಯ ಭೋಜೆಗೌಡ ನೇತೃತ್ವದ ಜೆಡಿಎಸ್ ನಿಯೋಗದಿಂದ ನಾಗೋರಿ ಭೂಕುಸಿತ ಹಾಗೂ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ

ಪರಿಷತ್ ಸದಸ್ಯ ಭೋಜೆಗೌಡ ನೇತೃತ್ವದ ಜೆಡಿಎಸ್ ನಿಯೋಗದಿಂದ ನಾಗೋರಿ ಭೂಕುಸಿತ ಹಾಗೂ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಪ್ರಕೃತಿ ವಿಕೋಪ ಪೀಡಿತ ಪ್ರದೇಶಗಳ ಅಧ್ಯಯನಕ್ಕಾಗಿ ರಚಿಸಲಾದ...

SIR ಫಾರ್ಮ್ ಸಲ್ಲಿಕೆ ವೇಳೆ ಗ್ರಾಮ ಆಡಳಿತಾಧಿಕಾರಿಗೆ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ ಆರೋಪ; ತಂದೆ-ಮಗ ಬಂಧನ

SIR ಫಾರ್ಮ್ ಸಲ್ಲಿಕೆ ವೇಳೆ ಗ್ರಾಮ ಆಡಳಿತಾಧಿಕಾರಿಗೆ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ ಆರೋಪ; ತಂದೆ-ಮಗ ಬಂಧನ ಕುಂದಾಪುರ: ಎಸ್ಐಆರ್ (Special Intensive Revision) ಫಾರ್ಮ್ ಸಲ್ಲಿಕೆ ವೇಳೆ ಗ್ರಾಮ ಆಡಳಿತಾಧಿಕಾರಿಗೆ ಜಾತಿ ನಿಂದನೆ...

ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ

ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ ಬಂಟ್ವಾಳ: ಬಂಟ್ವಾಳದ ಬಿಸಿ ರೋಡ್ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಬಸ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ...

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ ಮಂಗಳೂರು:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2026 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ...

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ 

ಉಡುಪಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆ  ಉಡುಪಿ:  ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಯಶವಂತ್ ಸುವರ್ಣ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹದ ಜೊತೆಗೆ ರಾಜ್ಯ, ರಾಷ್ಟ್ರ ಹಾಗೂ...

ನಾಗರ ಪಂಚಮಿ ಹಬ್ಬದಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ನಾಗರ ಪಂಚಮಿ ಹಬ್ಬದಂದು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ: ಕರ್ನಾಟಕ ರಾಜ್ಯಾದ್ಯಂತ ಜನರು “ನಾಗರ ಪಂಚಮಿ ಹಬ್ಬವನ್ನು” ವಿಶಿಷ್ಟ ರೀತಿಯಲ್ಲಿ ಶ್ರದ್ದಾ-ಭಕ್ತಿ ಪೂರ್ವಕವಾಗಿ ಆಚರಿಸಿಕೊಂಡು...

Members Login

Obituary

Congratulations