23 ವರ್ಷದ ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರಿನಿಂದ ಯುವಕ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ
ಮಂಗಳೂರು, ಮೇ 30: ಮಂಗಳೂರಿನ ಮುಡಿಪುವಿನಲ್ಲಿರುವ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಪತ್ತೆಗೆ...
ಮೇರಿ ಹಿಲ್ ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ
ಮೇರಿ ಹಿಲ್ ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ
ಮಂಗಳೂರು: ಕೊಳಂಬೆ ಗ್ರಾಮದ ಕಿನ್ನಿಕಂಬಳ ನಿವಾಸಿ ಪೀಟರ್ ಅರುಣ್ ಡಿಸೋಜಾ (43) ರವರು ಅವಿವಾಹಿತರಾಗಿದ್ದು, ಮೇರಿಹಿಲ್ ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಮೇ 7...
ಪಿಣರಾಯಿ ವಿಜಯನ್ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ- ಸುರೇಶ್ ಕಲ್ಲಾಗರ
ಪಿಣರಾಯಿ ವಿಜಯನ್ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ- ಸುರೇಶ್ ಕಲ್ಲಾಗರ
ಉಡುಪಿ: ಕೇಂದ್ರ ಸರಕಾರವು ಸಿಪಿಎಂ ಪಕ್ಷವನ್ನು ಮುಗಿಸಲು ಪಕ್ಷದ ಪೊಲಿಟ್ ಬ್ಯೂರೋ ಸದಸ್ಯರಾದ ಕೇರಳದ ಮಾಜಿ ಮುಖ್ಯಮಂತ್ರಿಯ ಮನೆ ಮೇಲೆ...
ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್...
ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ
ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20,000...
ಮೇ.30: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ
ಮೇ.30: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ
ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ , ಡಿಸೇಲ್ ಅಡುಗೆ ಅನಿಲದ ನಿರಂತರ ಬೆಲೆ ಏರಿಕೆ ಮಾಡುತ್ತ ಜನರ ಬದುಕು...
ಕರ್ನಾಟಕ ಸಂಘ ಕತಾರ್: ರಕ್ತದಾನ ಶಿಬಿರ
ಕರ್ನಾಟಕ ಸಂಘ ಕತಾರ್: ರಕ್ತದಾನ ಶಿಬಿರ
ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್...
ವೇಣೂರಿನಲ್ಲಿ MDMA ಸಾಗಾಟ ಪತ್ತೆ : 40 ಸಾವಿರ ರೂ. ಮೌಲ್ಯದ ಮಾದಕವಸ್ತು ಜಪ್ತಿ, ಇಬ್ಬರ ಬಂಧನ
ವೇಣೂರಿನಲ್ಲಿ MDMA ಸಾಗಾಟ ಪತ್ತೆ : 40 ಸಾವಿರ ರೂ. ಮೌಲ್ಯದ ಮಾದಕವಸ್ತು ಜಪ್ತಿ, ಇಬ್ಬರ ಬಂಧನ
ಬೆಳ್ತಂಗಡಿ: ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು...
ರಾಹುಲ್ ಗಾಂಧಿ ಸಿದ್ದರಾಮಯ್ಯರನ್ನು ATM ರೀತಿ ಬಳಸಿಕೊಂಡರು: ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿ ಸಿದ್ದರಾಮಯ್ಯರನ್ನು ATM ರೀತಿ ಬಳಸಿಕೊಂಡರು: ಪ್ರಲ್ಹಾದ್ ಜೋಶಿ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು...
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ
ಬೆಳೆಯುತ್ತಿರುವ ಮಂಗಳೂರಿಗೆ ಸಿಟಿ ಬಸ್ ಮಾರ್ಗಗಳ ವಿಸ್ತರಣೆಗೆ ಸಂಸದ ಕ್ಯಾ. ಚೌಟ ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ
ಮಂಗಳೂರು: ಮಂಗಳೂರು ನಗರದ ಕೆಲವು ಪ್ರಮುಖ ಸಿಟಿ ಬಸ್ ಮಾರ್ಗಗಳ ಬದಲಾವಣೆ ಮತ್ತು ವಿಸ್ತರಣೆಯ...
ದ.ಕ.ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಅಝ್ಹಾ ಆಚರಣೆ
ದ.ಕ.ಜಿಲ್ಲೆಯಲ್ಲಿ ಸಂಭ್ರಮದ ಈದುಲ್ ಅಝ್ಹಾ ಆಚರಣೆ
ಮಂಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ 'ಈದುಲ್ ಅಝ್ಹಾ' (ಬಕ್ರೀದ್ ಹಬ್ಬ)ವನ್ನು ದ.ಕ. ಜಿಲ್ಲಾದ್ಯಂತ ಅತ್ಯಂತ ಸಡಗರ, ಸಂಭ್ರಮದಿಂದ ಇಂದು ಆಚರಿಸಲಾಗುತ್ತಿದೆ.
ನಗರದ ಬಾವುಟಗುಡ್ಡದ ಈದ್ಧಾ ಮಸ್ಟಿದ್ದಲ್ಲಿ ದ.ಕ.ಜಿಲ್ಲಾ...




























