ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ಗೆ ನ್ಯಾಯಾಂಗ ಬಂಧನ
ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ಗೆ ನ್ಯಾಯಾಂಗ ಬಂಧನ
ಬಂಟ್ವಾಳ: ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ...
ಮೂಡುಬಿದಿರೆ: ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ
ಮೂಡುಬಿದಿರೆ: ಸಹೋದರಿಗೆ ವೀಡಿಯೊ ಕರೆಮಾಡಿ ಯುವಕ ಆತ್ಮಹತ್ಯೆ
ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ...
ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ
ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧ
ಬೆಂಗಳೂರು: ಕರ್ನಾಟಕದ ಶಾಲೆ ಹಾಗೂ ಪಿಯು ಕಾಲೇಜುಗಳ 50 ಮೀಟರ್ ಸುತ್ತಳತೆಯಲ್ಲಿ ಜಂಕ್ ಫುಡ್ಗಳ ಮಾರಾಟವನ್ನ ಆಹಾರ ಸುರಕ್ಷತಾ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ.
ಈ ಕುರಿತಾಗಿ ಸುದ್ದಿಗೋಷ್ಠಿ...
ಇವಾ ಫಾತಿಮಾಳಿಗೆ ಅಂತಾರಾಷ್ಟ್ರೀಯ ಸ್ಟಾರ್ ಕಿಡ್ಸ್ ಪ್ರಶಸ್ತಿ
ಇವಾ ಫಾತಿಮಾಳಿಗೆ ಅಂತಾರಾಷ್ಟ್ರೀಯ ಸ್ಟಾರ್ ಕಿಡ್ಸ್ ಪ್ರಶಸ್ತಿ
ಸುಳ್ಯ/ಶಾರ್ಜಾ: ಇಂಟರ್ನ್ಯಾಷನಲ್ ಸ್ಟಾರ್ ಕಿಡ್ಸ್ ಅವಾರ್ಡ್ಸ್ ನಿಂದ ಸಾಧಕ ಮಕ್ಕಳಿಗಾಗಿ ನೀಡುವ ಪ್ರತಿಷ್ಠಿತ 'ಸ್ಟಾರ್ ಅಚೀವರ್' ಪ್ರಶಸ್ತಿಯನ್ನು ಅರಂಬೂರಿನ ಇವಾ ಫಾತಿಮಾ ಬಶೀರ್ ಪಡೆದಿದ್ದಾಳೆ. ಶೈಕ್ಷಣಿಕ,...
ಸಂಸತ್ ಆವರಣದಲ್ಲಿ ಸನಾತನ ಸಂಸ್ಕೃತಿಗೆ ಅಪಮಾನ: ಕಾಂಗ್ರೆಸ್ ಪಕ್ಷವನ್ನು ಹಿಂದೂ ಸಮಾಜ ಸಂಪೂರ್ಣ ತಿರಸ್ಕರಿಸಬೇಕು – ವಿಶ್ವ ಹಿಂದೂ...
ಸಂಸತ್ ಆವರಣದಲ್ಲಿ ಸನಾತನ ಸಂಸ್ಕೃತಿಗೆ ಅಪಮಾನ: ಕಾಂಗ್ರೆಸ್ ಪಕ್ಷವನ್ನು ಹಿಂದೂ ಸಮಾಜ ಸಂಪೂರ್ಣ ತಿರಸ್ಕರಿಸಬೇಕು – ವಿಶ್ವ ಹಿಂದೂ ಪರಿಷತ್
ಮಂಗಳೂರು: ದೆಹಲಿಯ ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ...
ಭಾರೀ ಮಳೆ ಮುನ್ಸೂಚನೆ: ದಕ ಜಿಲ್ಲೆಯಲ್ಲಿ ನಾಳೆ (ಆ.1) ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ದಕ ಜಿಲ್ಲೆಯಲ್ಲಿ ನಾಳೆ (ಆ.1) ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...
ಕಡಬ: ಬಿರುಗಾಳಿಗೆ ಮುರಿದು ಬಿದ್ದ ಅಡಿಕೆ ಮರ; ತೋಟದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು!
ಕಡಬ: ಬಿರುಗಾಳಿಗೆ ಮುರಿದು ಬಿದ್ದ ಅಡಿಕೆ ಮರ; ತೋಟದಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು!
ಕಡಬ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಗೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ...
ಮಂಗಳೂರಿನಲ್ಲಿ ಬಿಪಿಸಿಎಲ್ನ ‘ಭಾರತ್ಗ್ಯಾಸ್ ಲೈಟ್ ಜಿಪ್’ ಶುಭಾರಂಭ: ತಕ್ಷಣದ ಹೊಸ ಸಾಗಣೆ ಮತ್ತು ಕ್ಷಿಪ್ರ ಡೆಲಿವರಿಯೊಂದಿಗೆ ಭಾರತದ ಪ್ರೀಮಿಯಂ...
ಮಂಗಳೂರಿನಲ್ಲಿ ಬಿಪಿಸಿಎಲ್ನ ‘ಭಾರತ್ಗ್ಯಾಸ್ ಲೈಟ್ ಜಿಪ್’ ಶುಭಾರಂಭ: ತಕ್ಷಣದ ಹೊಸ ಸಾಗಣೆ ಮತ್ತು ಕ್ಷಿಪ್ರ ಡೆಲಿವರಿಯೊಂದಿಗೆ ಭಾರತದ ಪ್ರೀಮಿಯಂ ಎಲ್ಪಿಜಿ ಸೇವೆ
ಮಂಗಳೂರು : ಭಾರತದ ಪ್ರಮುಖ ಇಂಧನ ಕಂಪನಿಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ...
ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ಮನವೊಲಿಸಿ ಪದೇ ಪದೇ ಅತ್ಯಾಚಾರ ಎಸಗಿ, ಆಕೆಯ ನಗ್ನ ಚಿತ್ರಗಳನ್ನು...
ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ
ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯ ಬಂಧನ
ಮಂಗಳೂರು: 2015ರಲ್ಲಿ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಸುಮಾರು 11...




























