ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಮಂಗಳೂರಿನ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ –ಯು.ಟಿ. ಖಾದರ್
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ನಗರದ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ –ಯು.ಟಿ. ಖಾದರ್
ಮಂಗಳೂರು: ಬೆಂಗಳೂರಿನ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಈ ಮೂಲಕ...
ತೊಕ್ಕೊಟ್ಟು: ಪಾದಚಾರಿಗೆ ಢಿಕ್ಕಿ ಹೊಡೆದ ಆಟೊ ರಿಕ್ಷಾ ಪಲ್ಟಿ
ತೊಕ್ಕೊಟ್ಟು: ಪಾದಚಾರಿಗೆ ಢಿಕ್ಕಿ ಹೊಡೆದ ಆಟೊ ರಿಕ್ಷಾ ಪಲ್ಟಿ
ಉಳ್ಳಾಲ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ರಸ್ತೆ ಮಧ್ಯೆ ಉರುಳಿಬಿದ್ದ ಘಟನೆ ತೊಕ್ಕೊಟ್ಟು ರಿಕ್ಷಾ ಪಾರ್ಕ್ ಬಳಿ...
ದರ್ಬೆ ಹಲ್ಲೆ ಪ್ರಕರಣ: ಜನಸೇವಾ ಕೇಂದ್ರದ ಮಾಲಕಿ, ಪುತ್ರನಿಗೆ ಜಾಮೀನು
ದರ್ಬೆ ಹಲ್ಲೆ ಪ್ರಕರಣ: ಜನಸೇವಾ ಕೇಂದ್ರದ ಮಾಲಕಿ, ಪುತ್ರನಿಗೆ ಜಾಮೀನು
ಪುತ್ತೂರು: ದರ್ಬೆಯ ಜನಸೇವಾ ಕೇಂದ್ರದಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರೊಬ್ಬರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ...
ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗಪಡಿಸಲಿ: ಕೆ. ವಿಕಾಸ್ ಹೆಗ್ಡೆ
ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗಪಡಿಸಲಿ: ಕೆ. ವಿಕಾಸ್ ಹೆಗ್ಡೆ
ಕುಂದಾಪುರ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ಆಕ್ಷೇಪಣೆಗಳ ಪ್ರತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕುಂದಾಪುರ...
ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ
ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ
ಮಂಗಳೂರು: ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಹಣಕಾಸು ವಂಚನೆ...
ಕೋಟ| ಗುಜರಿ ವ್ಯಾಪಾರಿಗೆ ಜೀವ ಬೆದರಿಕೆ ಆರೋಪ: ನಾಗೇಂದ್ರ ಪುತ್ರನ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು
ಕೋಟ| ಗುಜರಿ ವ್ಯಾಪಾರಿಗೆ ಜೀವ ಬೆದರಿಕೆ ಆರೋಪ: ನಾಗೇಂದ್ರ ಪುತ್ರನ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು
ಉಡುಪಿ: ಗುಜರಿ ವ್ಯಾಪಾರಿಯೋರ್ವರಿಗೆ ಹಣಕ್ಕಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ನಾಗೇಂದ್ರ ಪುತ್ರನ್...
ಪಶ್ಚಿಮ ವಲಯ ಐಜಿಪಿಯಾಗಿ ಚೇತನ್ ಆರ್ ಅಧಿಕಾರ ಸ್ವೀಕಾರ
ಪಶ್ಚಿಮ ವಲಯ ಐಜಿಪಿಯಾಗಿ ಚೇತನ್ ಆರ್ ಅಧಿಕಾರ ಸ್ವೀಕಾರ
ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಡಿ.ಐ.ಜಿ.ಪಿ ಚೇತನ್ ಆರ್, ಐ.ಪಿ.ಎಸ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ನಿರ್ಗಮನ ಐಜಿಪಿ ಅಮಿತ್ ಸಿಂಗ್...
ಮಂಗಳೂರಿನ ನಾಗರಿಕ ಸೌಲಭ್ಯಕ್ಕೆ ರೋಹನ್ ಕಾರ್ಪೊರೇಶನ್ ಕೊಡುಗೆ: ನೂತನ ಬಸ್ ತಂಗುದಾಣ ಉದ್ಘಾಟನೆ
ಮಂಗಳೂರಿನ ನಾಗರಿಕ ಸೌಲಭ್ಯಕ್ಕೆ ರೋಹನ್ ಕಾರ್ಪೊರೇಶನ್ ಕೊಡುಗೆ: ನೂತನ ಬಸ್ ತಂಗುದಾಣ ಉದ್ಘಾಟನೆ
ಮಂಗಳೂರು: ಮಂಗಳೂರಿನ ಕಪಿತಾನಿಯೊದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಿರ್ಮಿಸಲಾದ ನೂತನ ‘ರೋಹನ್ ಸ್ಕ್ವೇರ್’ ಬಸ್ ತಂಗುದಾಣ...
ಸಜಿಪ ಮೂಡ : ಆಟೋ ರಿಕ್ಷಾ -ಬೈಕ್ ಢಿಕ್ಕಿ ; ಸವಾರ ಮೃತ್ಯು
ಸಜಿಪ ಮೂಡ : ಆಟೋ ರಿಕ್ಷಾ -ಬೈಕ್ ಢಿಕ್ಕಿ ; ಸವಾರ ಮೃತ್ಯು
ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ...
ಮಂಗಳೂರು: ಚಾಕುವಿನಿಂದ ಇರಿದು ಅಣ್ಣನ ಕೊಲೆ: ಆರೋಪಿ ತಮ್ಮನ ಬಂಧನ
ಮಂಗಳೂರು: ಚಾಕುವಿನಿಂದ ಇರಿದು ಅಣ್ಣನ ಕೊಲೆ: ಆರೋಪಿ ತಮ್ಮನ ಬಂಧನ
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವಿನ ಜಗಳ ವಿಕೋಪಕ್ಕೆ ತಿರುಗಿ, ಅಣ್ಣನನ್ನು ತಮ್ಮ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ...




























