ನೀಟ್ ಪ್ರಶ್ನಾ ಪತ್ರಿಕಾ ಸೋರಿಕೆಯ ಹಗರಣಕ್ಕೆ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ನೇರ ಹೊಣೆ – ಪ್ರೊ.ಫಣಿರಾಜ್
ನೀಟ್ ಪ್ರಶ್ನಾ ಪತ್ರಿಕಾ ಸೋರಿಕೆಯ ಹಗರಣಕ್ಕೆ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ನೇರ ಹೊಣೆ - ಪ್ರೊ.ಫಣಿರಾಜ್
ಉಡುಪಿ: ನೀಟ್ ಪ್ರಶ್ನಾಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳ ಮೇಲಿನ ದಾಳಿಯಾಗಿದೆ ಎಂದು ಪ್ರೊ.ಫಣಿರಾಜ್ ಅಭಿಪ್ರಾಯ...
ಮಳೆಗಾಲ – ವಿಪತ್ತು ಸಂಭವಿಸುವ ಮುನ್ನವೇ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ
ಮಳೆಗಾಲ - ವಿಪತ್ತು ಸಂಭವಿಸುವ ಮುನ್ನವೇ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ
ಮಂಗಳೂರು: ಭಾರಿ ಮಳೆ ಪ್ರವಾಹದಿಂದಾಗಿ ರಸ್ತೆ ಹಾನಿ, ಗುಡ್ಡ ಕುಸಿತ, ಮನೆ ಕುಸಿತದಂತಹ ಅಹಿತಕರ ಘಟನೆಗಳು ಸಂಭವಿಸುತ್ತಿದ್ದು, ಮೂಲ...
ಮಂಗಳೂರು: ಆಸ್ತಿ ಬಾಕಿ ತೆರಿಗೆ ಪಾವತಿಸಲು ನಗರಪಾಲಿಕೆ ಸೂಚನೆ
ಮಂಗಳೂರು: ಆಸ್ತಿ ಬಾಕಿ ತೆರಿಗೆ ಪಾವತಿಸಲು ನಗರಪಾಲಿಕೆ ಸೂಚನೆ
ಮಂಗಳೂರು: 2026-27ನೇ ಸಾಲಿಗೆ ಮಾತ್ರ ರಾಜ್ಯದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ, ಅನ್ವಯವಾಗುವಂತೆ ಆಸ್ತಿ ತೆರಿಗೆ ಮೇಲಿನ ಶೇ. 5 ರ ರಿಯಾಯಿತಿಯ ಕಾಲಾವಧಿಯನ್ನು ಮೇ...
ಕೇರಳ ಸಮಾಜಂ ಮಹಾಸಭೆ: ವಾರ್ಷಿಕ ವರದಿ, ಲೆಕ್ಕಪತ್ರ ಅನುಮೋದನೆ
ಕೇರಳ ಸಮಾಜಂ ಮಹಾಸಭೆ: ವಾರ್ಷಿಕ ವರದಿ, ಲೆಕ್ಕಪತ್ರ ಅನುಮೋದನೆ
ಉಡುಪಿ: ಕೇರಳ ಸಮಾಜಂ (ರಿ) ಉಡುಪಿ ಇದರ ವಾರ್ಷಿಕ ಮಹಾಸಭೆಯು ಭಾನುವಾರ ಅಂಬಾಗಿಲಿನ ಅಮೃತ ಗಾರ್ಡನ್ನಲ್ಲಿ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ...
ಬೆಳ್ತಂಗಡಿ| ರಸ್ತೆ ಅಪಘಾತ: ಫೋಟೋಗ್ರಾಫರ್ ಗಣೇಶ್ ಗೌಡ ಮೃತ್ಯು
ಬೆಳ್ತಂಗಡಿ| ರಸ್ತೆ ಅಪಘಾತ: ಫೋಟೋಗ್ರಾಫರ್ ಗಣೇಶ್ ಗೌಡ ಮೃತ್ಯು
ಬೆಳ್ತಂಗಡಿ: ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬೆಳ್ತಂಗಡಿ...
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಆಯ್ಕೆಯಾದ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಆಯ್ಕೆಯಾದ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ
ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ ನವೀನ್ ಆಲ್ಮೆಡಾ ಹಾಗೂ ಕ್ರಿಸ್ ಎವರ್ಟ್ ಡಿಸೋಜ ದಂಪತಿಯ ಪುತ್ರಿ ನಿಶೆಲ್ ಫ್ಲೋರಾ...
ಮೇ 27: ಪುಷ್ಪಾನಂದ ಫೌಂಡೇಶನ್ ವತಿಯಿಂದ 100% ಫಲಿತಾಂಶ ಪಡೆದ ಉಡುಪಿ ಕ್ಷೇತ್ರದ ಶಾಲೆ, ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ
ಮೇ 27: ಪುಷ್ಪಾನಂದ ಫೌಂಡೇಶನ್ ವತಿಯಿಂದ 100% ಫಲಿತಾಂಶ ಪಡೆದ ಉಡುಪಿ ಕ್ಷೇತ್ರದ ಶಾಲೆ, ಕಾಲೇಜುಗಳಿಗೆ ಅಭಿನಂದನಾ ಕಾರ್ಯಕ್ರಮ
ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ ಮೇ 27 ರಂದು ಸಂಜೆ 3.30ಕ್ಕೆ ಉಡುಪಿ...
ಅರಂತೋಡಿನ ಕೃಷಿತೋಟದಲ್ಲಿ ಮರಿ ಆನೆ ಸಾವು; ಆನೆಯ ದಂತದ ಇರಿತಕ್ಕೆ ಬಲಿಯಾದ ಶಂಕೆ!
ಅರಂತೋಡಿನ ಕೃಷಿತೋಟದಲ್ಲಿ ಮರಿ ಆನೆ ಸಾವು; ಆನೆಯ ದಂತದ ಇರಿತಕ್ಕೆ ಬಲಿಯಾದ ಶಂಕೆ!
ಸುಳ್ಯ: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಅರಂತೋಡಿನ ಅಡ್ತಲೆ ಎಂಬಲ್ಲಿ ಕೃಷಿತೋಟವೊಂದರಲ್ಲಿ ಮರಿ ಆನೆಯೊಂದರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರೊಬ್ಬರಿಗೆ ಸೇರಿದ ಅಡಿಕೆ...
ಕೊಲ್ಲೂರು ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಯೊಳಗೆ ಆರೋಪಿ ಬಂಧನ
ಕೊಲ್ಲೂರು ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ; 24 ಗಂಟೆಯೊಳಗೆ ಆರೋಪಿ ಬಂಧನ
ಬೈಂದೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳಾ ಯಾತ್ರಾರ್ಥಿಯ ಮೈಮೇಲಿದ್ದ ಚಿನ್ನಾಭರಣ ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ...
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ
ಉಡುಪಿ: ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆಯನ್ನು ಮೋದಿ ಸರಕಾರ ಜನರ ಮೇಲೆ ಬರೆ ಹಾಕಿದೆ. ಸೋಮವಾರ...




























