ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ
ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ
ಮಂಗಳೂರು: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿಧಾನಸಭಾ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಗುರುವಾರ ಮಲ್ಲಿಕಟ್ಟೆಯ...
ಬ್ರಹ್ಮಾವರ| ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ
ಬ್ರಹ್ಮಾವರ| ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ
ಬ್ರಹ್ಮಾವರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ...
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ 5, ಬಿಜೆಪಿಗೆ 2 ಸ್ಥಾನ; ಜೆಡಿಎಸ್ಗೆ ನಿರಾಸೆ
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ 5, ಬಿಜೆಪಿಗೆ 2 ಸ್ಥಾನ; ಜೆಡಿಎಸ್ಗೆ ನಿರಾಸೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಐದು ಸ್ಥಾನಗಳನ್ನು...
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ : ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ : ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮ(ನಿ) ಇವರ ವತಿಯಿಂದ ಕ್ರಿಶ್ಚಿಯನ್ ಸಮುದಾಯದ 2026-27 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ...
ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಬಂಧನ
ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಬಂಧನ
ವಿಟ್ಲ: ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ...
ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ
ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ
ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ ವಿವಿ ವಿದ್ಯಾರ್ಥಿನಿ ರೆಮೋನಾ ಎವೆಟ್ ಪೆರೇರಾ ಬೆಂಗಳೂರು ದೂರದರ್ಶನ ಚಂದನವಾಹಿನಿ ವತಿಯಿಂದ ನಡೆಸಲಾದ ಆಡಿಷನ್ನಲ್ಲಿ ಯಶಸ್ವಿಯಾಗಿ...
ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಸಿಎಂ ಡಿಕೆಶಿ ನಿರ್ಧಾರ ಸ್ವಾಗತಾರ್ಹ: ಅನ್ವರ್ ಸಾದತ್
ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಸಿಎಂ ಡಿಕೆಶಿ ನಿರ್ಧಾರ ಸ್ವಾಗತಾರ್ಹ: ಅನ್ವರ್ ಸಾದತ್
ಮಂಗಳೂರು: ರಾಜ್ಯ ಸರಕಾರದ ಮುಂದಿನ ಸಚಿವ ಸಂಪುಟ ಸಭೆಯನ್ನು ಮಂಗಳೂರಿನಲ್ಲಿ ನಡೆಸಲು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...
ಉಪ್ಪಿನಂಗಡಿ: ಜಾನುವಾರು ಅಕ್ರಮ ಸಾಗಾಟ ಆರೋಪ: ಇಬ್ಬರ ಬಂಧನ
ಉಪ್ಪಿನಂಗಡಿ: ಜಾನುವಾರು ಅಕ್ರಮ ಸಾಗಾಟ ಆರೋಪ: ಇಬ್ಬರ ಬಂಧನ
ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿರು ವುದನ್ನು ಉಪ್ಪಿನಂಗಡಿ ಪೊಲೀಸರು 34 ನೆಕ್ಕಿಲಾಡಿಯ ಆನೆಬೈಲ್ ಎಂಬಲ್ಲಿ ಪತ್ತೆ ಹಚ್ಚಿದ್ದು,...
ಗಂಜಿಮಠದ ಪ್ಲಾಸ್ಟಿಕ್ ಪಾರ್ಕ್ನ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ, ಪರಿಶೀಲನೆ
ಗಂಜಿಮಠದ ಪ್ಲಾಸ್ಟಿಕ್ ಪಾರ್ಕ್ನ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ, ಪರಿಶೀಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ...
ಪಿಲಿಕುಳ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಪಿಲಿಕುಳ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಹಿಂದು ಕುಷ್ಠ ನಿವಾರಣೆ ಸಂಘ, ವೆನ್ಲಾಕ್ ಆಸ್ಪತ್ರೆ ಮಂಗಳೂರು ಹಾಗೂ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಇವರ ಸಹಯೋಗದೊಂದಿಗೆ ಉಚಿತ...



























