ಬಂಟ್ವಾಳ: ತಲವಾರು ತೋರಿಸಿ ಉದ್ಯೋಗಿಗೆ ಬೆದರಿಕೆ: ಅಂಗಡಿಗಳಿಂದ ಸಂಗ್ರಹಿಸಿದ್ದ ₹8.52 ಲಕ್ಷ ಸುಲಿಗೆ
ಬಂಟ್ವಾಳ: ತಲವಾರು ತೋರಿಸಿ ಉದ್ಯೋಗಿಗೆ ಬೆದರಿಕೆ: ಅಂಗಡಿಗಳಿಂದ ಸಂಗ್ರಹಿಸಿದ್ದ ₹8.52 ಲಕ್ಷ ಸುಲಿಗೆ
ಬಂಟ್ವಾಳ: ಅಂಗಡಿಗಳಿಂದ ಹಣ ಸಂಗ್ರಹಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಗೆ ತಲವಾರು ತೋರಿಸಿ ಬೆದರಿಸಿ...
ಮುಲ್ಕಿ: ಬೆಳ್ಳಾಯರು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ-ಸಿಸಿ ಕ್ಯಾಮೆರಾ ಮೂಲಕ ಕಳ್ಳನ ಪತ್ತೆ
ಮುಲ್ಕಿ: ಬೆಳ್ಳಾಯರು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ-ಸಿಸಿ ಕ್ಯಾಮೆರಾ ಮೂಲಕ ಕಳ್ಳನ ಪತ್ತೆ
ಮುಲ್ಕಿ: ಸೀಮೆಯ ಬೆಳ್ಳಾಯರು ಕೋಲ್ನಾಡು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ಮಂಗಳವಾರ ಮಧ್ಯರಾತ್ರಿ ವೇಳೆಗೆ ಯುವಕನೊಬ್ಬ ಕಳ್ಳತನಕ್ಕೆ ಯತ್ನಿಸಿದ್ದು...
ಅಲೆವೂರಿನಲ್ಲಿ ಅಧಿಕಾರಿಗಳ ದಾಳಿ: ಕೃತಕ ಬಣ್ಣದ 5,000 ಕೆಜಿ ಬಾಳೆಕಾಯಿ ವಶ
ಅಲೆವೂರಿನಲ್ಲಿ ಅಧಿಕಾರಿಗಳ ದಾಳಿ: ಕೃತಕ ಬಣ್ಣದ 5,000 ಕೆಜಿ ಬಾಳೆಕಾಯಿ ವಶ
ಉಡುಪಿ: ದೇಶದ ಹಲವೆಡೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಸೇವಿಸಲು ಯೋಗ್ಯವಲ್ಲದ ಆಹಾರ ಉತ್ಪನ್ನಗಳನ್ನು ಪತ್ತೆ ಮಾಡುತ್ತಿರುವ ನಡುವೆಯೇ, ಸಾಮಾನ್ಯರು...
ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದ ತಂದೆ
ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದ ತಂದೆ
ಶಹಾಪುರ: ಹೆಂಡತಿಯೊಂದಿಗೆ ಜಗಳ ಮಾಡಿಕೊಂಡ ಕೋಪದಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿರುವ ಆಘಾತಕಾರಿ ಘಟನೆ ತಾಲೂಕಿನ ಗಂಗನಾಳ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ...
ಭಾಸ್ಕರ ಶತಾಬ್ದಿ ಸಂಸ್ಮರಣೆ: ಮಂಗಳೂರಿನಲ್ಲಿ ಕೃತಾರ್ಥಗೊಂಡ ಕೇದಿಗೆ ಪ್ರತಿಷ್ಠಾನದ ಶತಮಾನೋತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ
ಭಾಸ್ಕರ ಶತಾಬ್ದಿ ಸಂಸ್ಮರಣೆ: ಮಂಗಳೂರಿನಲ್ಲಿ ಕೃತಾರ್ಥಗೊಂಡ ಕೇದಿಗೆ ಪ್ರತಿಷ್ಠಾನದ ಶತಮಾನೋತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ
ಕಲೆ, ಕೃತಜ್ಞತೆ ಮತ್ತು ಸಮಾಜಮುಖಿ ಚಿಂತನೆಯ ಅಪೂರ್ವ ಸಂಗಮ: ಕೇದಿಗೆ ಪ್ರತಿಷ್ಠಾನದ ಭಾಸ್ಕರ ಶತಾಬ್ದಿ ಸಂಸ್ಮರಣೆ ಯಶಸ್ವಿ!
ಸಾಧಕರಿಗೆ...
ಆ. 24 ರಂದು ಕರಡು ಮತದಾರರ ಪಟ್ಟಿ ಪ್ರಕಟ, 63,331 ಮತದಾರರು ಕರಡುಪಟ್ಟಿಯಿಂದ ಹೊರಗೆ : ಜಿಲ್ಲಾಧಿಕಾರಿ ಸ್ವರೂಪ...
ಆ. 24 ರಂದು ಕರಡು ಮತದಾರರ ಪಟ್ಟಿ ಪ್ರಕಟ, 63,331 ಮತದಾರರು ಕರಡುಪಟ್ಟಿಯಿಂದ ಹೊರಗೆ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ರ ಸಂಬಂಧಿಸಿದಂತೆ...
MDMA ಮಾರಾಟ ಆರೋಪ: ವ್ಯಕ್ತಿಯ ಬಂಧನ; ₹2.94 ಲಕ್ಷ ಮೌಲ್ಯದ ಸೊತ್ತು ಜಪ್ತಿ
MDMA ಮಾರಾಟ ಆರೋಪ: ವ್ಯಕ್ತಿಯ ಬಂಧನ; ₹2.94 ಲಕ್ಷ ಮೌಲ್ಯದ ಸೊತ್ತು ಜಪ್ತಿ
₹1.36 ಲಕ್ಷ ಮೌಲ್ಯದ 13.69 ಗ್ರಾಂ MDMA ವಶ; ಒಟ್ಟು ₹2.94 ಲಕ್ಷ ಮೌಲ್ಯದ ಸೊತ್ತು ಜಪ್ತಿ
ಮಂಗಳೂರು: ಮಂಗಳೂರು...
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ
1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ವಶ
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು...
ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ
ಕ್ರಿಶ್ಚಿಯನ್ ಸಂಸ್ಥೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ
ಮಂಗಳೂರು: ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ಚರ್ಚ್ ದುರಸ್ಥಿ/ನವೀಕರಣ, ಪುನರ್ನಿರ್ಮಾಣ, ಪುನಃಸ್ಥಾಪನೆ, ಉನ್ನತೀಕರಣ ಹಾಗೂ ಚರ್ಚ್ ಆವರಣ ಗೋಡೆ ನಿರ್ಮಾಣ, ಸಮಾಧಿ/ಸ್ಮಶಾನ ಸ್ಥಳಗಳಲ್ಲಿ ಕಾಂಪೌಂಡ್ ಗೋಡೆ ಮತ್ತು...
ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್
ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್
ಉಡುಪಿ: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ...




























