ಪಶ್ಚಿಮ ಬಂಗಾಳ ಅರಾಜಕತೆಗೆ ಮತದಾರರ ತೀರ್ಪಿನಿಂದ ಅಂತ್ಯ ಹಾಡಿದೆ: ವಿ. ಸುನಿಲ್ ಕುಮಾರ್
ಪಶ್ಚಿಮ ಬಂಗಾಳ ಅರಾಜಕತೆಗೆ ಮತದಾರರ ತೀರ್ಪಿನಿಂದ ಅಂತ್ಯ ಹಾಡಿದೆ: ವಿ. ಸುನಿಲ್ ಕುಮಾರ್
ಕಾರ್ಕಳ: ಪಶ್ಚಿಮ ಬಂಗಾಳವನ್ನು ಸುದೀರ್ಘ ಕಾಲದಿಂದ ಕಾಡುತ್ತಿದ್ದ ಅರಾಜಕತೆಗೆ ಅಲ್ಲಿನ ಮತದಾರರು ಅಂತ್ಯ ಹಾಡಿದ್ದಾರೆ ಎಂದು ಶಾಸಕ ಹಾಗೂ ಮಾಜಿ...
ಜಬಲ್ಪುರ ದೋಣಿ ದುರಂತ: ವೈರಲ್ ಆದ ತಾಯಿ-ಮಗುವಿನ ಫೋಟೋ ಅಸಲಿಯಲ್ಲ!; ಜಿಲ್ಲಾಧಿಕಾರಿ ಸ್ಪಷ್ಟನೆ
ಜಬಲ್ಪುರ ದೋಣಿ ದುರಂತ: ವೈರಲ್ ಆದ ತಾಯಿ-ಮಗುವಿನ ಫೋಟೋ ಅಸಲಿಯಲ್ಲ!; ಜಿಲ್ಲಾಧಿಕಾರಿ ಸ್ಪಷ್ಟನೆ
ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಬರ್ಗಿ ಅಣೆಕಟ್ಟಿನಲ್ಲಿ ಗುರುವಾರ (ಏ.30) ಸಂಜೆ ಸಂಭವಿಸಿದ ಭೀಕರ ಕ್ರೂಸ್ ಬೋಟ್ ದುರಂತ ಇಡೀ...
ಬಂಟ್ವಾಳ: ನಿಷೇಧಿತ ಎಂ.ಡಿ.ಎಂ.ಎ ಸಾಗಾಟ – ಇಬ್ಬರು ಬಂಧನ, ₹42.30 ಲಕ್ಷ ಮೌಲ್ಯದ ಮಾದಕ ವಸ್ತು ಪತ್ತೆ
ಬಂಟ್ವಾಳ: ನಿಷೇಧಿತ ಎಂ.ಡಿ.ಎಂ.ಎ ಸಾಗಾಟ – ಇಬ್ಬರು ಬಂಧನ, ₹42.30 ಲಕ್ಷ ಮೌಲ್ಯದ ಮಾದಕ ವಸ್ತು ಪತ್ತೆ
ಬಂಟ್ವಾಳ: ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು...
ಕೊಡವೂರು ದೇವಸ್ಥಾನದಲ್ಲಿ ಮಹಾರುದ್ರಯಾಗದ ಪೂರ್ವ ಭಾವಿಯಾಗಿ ಚಪ್ಪರ ಮುಹೂರ್ತ
ಕೊಡವೂರು ದೇವಸ್ಥಾನದಲ್ಲಿ ಮಹಾರುದ್ರಯಾಗದ ಪೂರ್ವ ಭಾವಿಯಾಗಿ ಚಪ್ಪರ ಮುಹೂರ್ತ
ಮಲ್ಪೆ: ಇಲ್ಲಿನ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪೂರ್ವಭಾವಿಯಾಗಿ ರವಿವಾರ ಚಪ್ಪರ...
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ
ಉಡುಪಿ : ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿoದ,...
ಹೈಕೋರ್ಟ್ ಮುಖ್ಯ ನ್ಯಾಯಧೀಶರಿಂದ ಹೈಕೋರ್ಟ್ ಪೀಠಕ್ಕೆ ಸ್ಥಳ ಪರಿಶೀಲನೆಗೆ ಒಪ್ಪಿಗೆ : ಐವನ್ ಡಿಸೋಜಾ
ಹೈಕೋರ್ಟ್ ಮುಖ್ಯ ನ್ಯಾಯಧೀಶರಿಂದ ಹೈಕೋರ್ಟ್ ಪೀಠಕ್ಕೆ ಸ್ಥಳ ಪರಿಶೀಲನೆಗೆ ಒಪ್ಪಿಗೆ : ಐವನ್ ಡಿಸೋಜಾ
ಮಂಗಳೂರು: ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಹಾಗೂ ಖಾಯಂ ಪೀಠ...
ಇಸ್ವತ್ತು ತಂತ್ರಾಂಶದಲ್ಲಿ ನಮೂನೆ ಎ11, 11ಬಿ ವಿತರಣೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಹರೀಶ್ ಕಿಣಿ ಮನವಿ
ಇಸ್ವತ್ತು ತಂತ್ರಾಂಶದಲ್ಲಿ ನಮೂನೆ ಎ11, 11ಬಿ ವಿತರಣೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಹರೀಶ್ ಕಿಣಿ ಮನವಿ
ಇ-ಸ್ವತ್ತು ತಂತ್ರಾಂಶದಲ್ಲಿ ನಮೂನೆ 11ಎ & 11 ಬಿ ವಿತರಿಸುವಲ್ಲಿ ಎದುರಾಗುತ್ತಿರುವ ತಾಂತ್ರಿಕ . ದೋಷಗಳ ಪರಿಹರಿಸುವಂತೆ...
ಶೃಂಗೇರಿ : ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಕಾಂಗ್ರೆಸ್ ನ ಟಿ ಡಿ ರಾಜೇಗೌಡ, ಜೀವರಾಜ್ ಗೆ...
ಶೃಂಗೇರಿ : ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಕಾಂಗ್ರೆಸ್ ನ ಟಿ ಡಿ ರಾಜೇಗೌಡ, ಜೀವರಾಜ್ ಗೆ ಮುಖಭಂಗ
ಚಿಕ್ಕಮಗಳೂರು: ಅತ್ಯಂತ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭಾ ಚುನಾವಣೆಯ...
ಕೇರಳದಲ್ಲಿ ಬಿಜೆಪಿಗೆ ಡಬಲ್ ಡಿಜಿಟ್ ಸ್ಥಾನಗಳು: ಕೆ. ಸುರೇಂದ್ರನ್ ವಿಶ್ವಾಸ
ಕೇರಳದಲ್ಲಿ ಬಿಜೆಪಿಗೆ ಡಬಲ್ ಡಿಜಿಟ್ ಸ್ಥಾನಗಳು: ಕೆ. ಸುರೇಂದ್ರನ್ ವಿಶ್ವಾಸ
ಪುತ್ತೂರು: ಕೇರಳ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನಗಳನ್ನು ಗಳಿಸಲಿದೆ ಎಂದು ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್...
ಭಾರತೀಯ ಜನತಾ ಪಾರ್ಟಿಗೂ – ಜಗನ್ನಿವಾಸ ರಾವ್ಗೂ ಸಂಬಂಧ ಇಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟನೆ
ಭಾರತೀಯ ಜನತಾ ಪಾರ್ಟಿಗೂ - ಜಗನ್ನಿವಾಸ ರಾವ್ಗೂ ಸಂಬಂಧ ಇಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟನೆ
ಮಂಗಳೂರು: ಪುತ್ತೂರಿನಲ್ಲಿ ಕೃಷ್ಣ ರಾವ್ ಎಂಬಾತ ಪ್ರೇಮ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷವು...




























