ವಾಹನ ಕಳವು ಆರೋಪಿತನ ಬಂಧನ
ವಾಹನ ಕಳವು ಆರೋಪಿತನ ಬಂಧನ
ಮಂಗಳೂರು: ಮನೆಯೊಂದರ ಎದುರು ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್ ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉರ್ವಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ...
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರೆಂಟ್ ಆರೋಪಿತೆ ಬಂಧನ
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ವಾರೆಂಟ್ ಆರೋಪಿತೆ ಬಂಧನ
ಮಂಗಳೂರು: ಸುಮಾರು 15 ವರ್ಷಗಳಿಂದ ನ್ಯಾಯಾಲಯದ ಎಲ್ಪಿಸಿ (LPC) ವಾರೆಂಟ್ಗೆ ತಲೆಮರೆಸಿಕೊಂಡಿದ್ದ ಆರೋಪಿತೆಯನ್ನು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು...
ಆಗಸ್ಟ್ 20 ರಿಂದ 23ರ ವರೆಗೆ SEOCON-2026 ಅಂತರಾಷ್ಟ್ರೀಯ ಸಮ್ಮೇಳನ
ಆಗಸ್ಟ್ 20 ರಿಂದ 23ರ ವರೆಗೆ SEOCON-2026 ಅಂತರಾಷ್ಟ್ರೀಯ ಸಮ್ಮೇಳನ
ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜು ಹಾಗೂ ಕೆ ಎಸ್ ಹೆಗಡೆ ಮೆಡಿಕಲ್ ಅಕಾಡೆಮಿಗಳ ಕಿವಿ ಮೂಗು ಗಂಟಲು ( ಇ ಎನ್ ಟಿ)...
ತೌಸೀಫ್ ಅಹ್ಮದ್ ಗೆ ‘ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ’ ಪ್ರದಾನ
ತೌಸೀಫ್ ಅಹ್ಮದ್ ಗೆ ‘ರಾಷ್ಟ್ರೀಯ ಶ್ರೇಷ್ಠತಾ ಪ್ರಶಸ್ತಿ’ ಪ್ರದಾನ
ಮಂಗಳೂರು: ಖ್ಯಾತ ಪ್ರಾಣಿ ರಕ್ಷಕರಾದ ತೌಸೀಫ್ ಅಹ್ಮದ್ ಅವರನ್ನು ಬೆಂಗಳೂರಿನ ‘ಸ್ವರ್ಣ ಭಾರತ ಫೌಂಡೇಶನ್’ ಸಂಸ್ಥೆಯು ಅಸಾಧಾರಣ ಪ್ರಾಣಿ ರಕ್ಷಣೆ ಮತ್ತು ಕಲ್ಯಾಣ ಸೇವಾ...
ಹೆಜಮಾಡಿ ವ್ಯಾಪ್ತಿಯ ಸ್ಥಳೀಯರಿಗೆ ಟೋಲ್ ವಿನಾಯತಿಗೆ ಕೋರಿ ಲೋಕೋಪಯೋಗಿ ಕಾರ್ಯದರ್ಶಿಗೆ ಪತ್ರ : ಡಿಸಿ ಸ್ವರೂಪ ಟಿ ಕೆ
ಹೆಜಮಾಡಿ ವ್ಯಾಪ್ತಿಯ ಸ್ಥಳೀಯರಿಗೆ ಟೋಲ್ ವಿನಾಯತಿಗೆ ಕೋರಿ ಲೋಕೋಪಯೋಗಿ ಕಾರ್ಯದರ್ಶಿಗೆ ಪತ್ರ : ಡಿಸಿ ಸ್ವರೂಪ ಟಿ ಕೆ
ಉಡುಪಿ: ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ - ಶಿರೂರು ಜಿಲ್ಲಾ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: 53 ವರ್ಷದ ಆರೋಪಿ ಬಂಧನ
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: 53 ವರ್ಷದ ಆರೋಪಿ ಬಂಧನ
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಆ.15ರಂದು ಅಪ್ರಾಪ್ತ...
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾ ಆಗ್ರಹ
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಉಡುಪಿ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾ ಆಗ್ರಹ
ಉಡುಪಿ: ವಾಲ್ಮೀಕಿ ನಿಗಮದಲ್ಲಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ....
ಹನೂರು ಗುಂಡೇಟು ಪ್ರಕರಣ: SIT ತನಿಖೆಗೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಐವನ್...
ಹನೂರು ಗುಂಡೇಟು ಪ್ರಕರಣ: SIT ತನಿಖೆಗೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಐವನ್ ಡಿ’ಸೋಜಾ ಒತ್ತಾಯ
ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿ’ಸೋಜಾ ಅವರು...
ಕಾವೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕಥೊಲಿಕ್ ಸಭಾ ಒತ್ತಾಯ
ಕಾವೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕಥೊಲಿಕ್ ಸಭಾ ಒತ್ತಾಯ
ಉಡುಪಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು...
ಚಾಮರಾಜನಗರ ಶೂಟೌಟ್ ಪ್ರಕರಣ: ನ್ಯಾಯಾಂಗ ತನಿಖೆಗೆ ಪ್ರಶಾಂತ್ ಜತ್ತನ್ನ ಆಗ್ರಹ
ಚಾಮರಾಜನಗರ ಶೂಟೌಟ್ ಪ್ರಕರಣ: ನ್ಯಾಯಾಂಗ ತನಿಖೆಗೆ ಪ್ರಶಾಂತ್ ಜತ್ತನ್ನ ಆಗ್ರಹ
ಉಡುಪಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಮೃತಪಟ್ಟಿರುವ...




























