ವಂದೇ ಮಾತರಂ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ: ಕೆ. ವಿಕಾಸ್ ಹೆಗ್ಡೆ

ವಂದೇ ಮಾತರಂ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ: ಕೆ. ವಿಕಾಸ್ ಹೆಗ್ಡೆ ಕುಂದಾಪುರ: ವಂದೇ ಮಾತರಂ ಗೀತೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟ ಪಡಿಸಿದೆ. ಈ ವಿಚಾರದಲ್ಲಿ ಬಿಜೆಪಿ...

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಆರೋಪ; ಇಬ್ಬರ ಬಂಧನ

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಆರೋಪ; ಇಬ್ಬರ ಬಂಧನ ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಠಾಣಾ...

ಉಡುಪಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ಉಡುಪಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ಶಿಕ್ಷಕರ ದಿನಾಚರಣೆಯ ಹಿನ್ನಲೆಯಲ್ಲಿ ಕೊಡಮಾಡುವ ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ)ರು ಪ್ರಕಟಿಸಿದ್ದಾರೆ. ಕಿರಿಯ...

ಮಂಗಳೂರು: ಕೃಷ್ಣ ಸಂದೇಶ ಸಾರ್ವಕಾಲಿಕ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ಕೃಷ್ಣ ಸಂದೇಶ ಸಾರ್ವಕಾಲಿಕ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು: ಮನುಕುಲದ ನೆಮ್ಮದಿ ಮತ್ತು ಉದ್ಧಾರಕ್ಕಾಗಿ ಭಗವಾನ್ ಶ್ರೀ ಕೃಷ್ಣ ನೀಡಿದ ಸಂದೇಶವು ಜಗತ್ತಿಗೆ ಸಾರ್ವಕಾಲಿಕವಾಗಿ ಅಗತ್ಯವಿದ್ದು, ಇದನ್ನು ಸದಾ ಪಾಲಿಸಲು ಪಣತೊಡಬೇಕು ಎಂದು...

ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ಮಂಗಳೂರು : ಶಿಕ್ಷಕರ ದಿನಾಚರಣೆಯ ಹಿನ್ನಲೆಯಲ್ಲಿ ಕೊಡಮಾಡುವ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ)ರು...

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ ವಿವಿಧೆಡೆ ಮೊಸರುಕುಡಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದ್ದು, ಸಂಜೆ 5 ಗಂಟೆಯಿಂದ ಹಲವು...

ಪಣಂಬೂರು ಎಂಸಿಎಫ್ ಬಳಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಹಲವರಿಗೆ ಸಣ್ಣಪುಟ್ಟ ಗಾಯ

ಪಣಂಬೂರು ಎಂಸಿಎಫ್ ಬಳಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಹಲವರಿಗೆ ಸಣ್ಣಪುಟ್ಟ ಗಾಯ ಮಂಗಳೂರು: ನಗರದ ಪಣಂಬೂರು ಎಂಸಿಎಫ್ ಬಳಿ ಕಾರ್ಕಳ–ಮೂಲ್ಕಿ–ಮಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ವೊಂದು ರಸ್ತೆ ಮೇಲೆ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ...

ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ

ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ ಹುಬ್ಬಳ್ಳಿ: ವರ್ಗಾವಣೆಗೊಂಡ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಪೊಲೀಸ್ ಸಿಬ್ಬಂದಿ ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು. https://youtu.be/3QPik0RL1yQ ನಗರದ ನವನಗರದಲ್ಲಿರುವ...

ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದರೆ ಪರಿಚಯಸ್ಥರಿದ್ದರೂ ಬಿಡಲ್ಲ: ಯು.ಟಿ. ಖಾದರ್

ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದರೆ ಪರಿಚಯಸ್ಥರಿದ್ದರೂ ಬಿಡಲ್ಲ: ಯು.ಟಿ. ಖಾದರ್ ಮಂಗಳೂರು: ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರು ನನ್ನ ಪರಿಚಯಸ್ಥರಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ...

ಪುತ್ತೂರು ಪ್ರೆಸ್ ಕ್ಲಬ್‌ ಬಳಿ ಗಲಾಟೆ: 9 ಮಂದಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು ಪ್ರೆಸ್ ಕ್ಲಬ್‌ ಬಳಿ ಗಲಾಟೆ: 9 ಮಂದಿ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್‌ಗೆ ಬಂದಿದ್ದ ರಾಜಕೀಯ ಪಕ್ಷವೊಂದರ ಕಾರ್ಯಕರ್ತ ಅಬ್ದುಲ್ ಹಕೀಂ ಕೂರ್ನಡ್ಕ ಅವರ ಮೇಲೆ...

Members Login

Obituary

Congratulations