24.5 C
Mangalore
Tuesday, April 21, 2026

ಅಂಬ್ಲಮೊಗರು: ನಾಲೆಯ ಕೆಸರಿನಲ್ಲಿ ಹೂತು ಪ್ರಥಮ ಪಿಯುಸಿ ವಿದ್ಯಾರ್ಥಿ ದಾರುಣ ಸಾವು

ಅಂಬ್ಲಮೊಗರು: ನಾಲೆಯ ಕೆಸರಿನಲ್ಲಿ ಹೂತು ಪ್ರಥಮ ಪಿಯುಸಿ ವಿದ್ಯಾರ್ಥಿ ದಾರುಣ ಸಾವು ಮಂಗಳೂರು: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ನಾಲೆಯ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ...

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ, ಮಂಗಳೂರು: ನವೀನ ಶೈಲಿಯ ಚಿಕಿತ್ಸೆಯಿಂದ ಮಹಿಳಾ ಹೃದ್ರೋಗಿಗೆ ಜೀವದಾನ

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ, ಮಂಗಳೂರು: ನವೀನ ಶೈಲಿಯ ಚಿಕಿತ್ಸೆಯಿಂದ ಮಹಿಳಾ ಹೃದ್ರೋಗಿಗೆ ಜೀವದಾನ ಮಂಗಳೂರು: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ 46 ವರ್ಷದ ಮಹಿಳೆಯೊಬ್ಬರು ತೀವ್ರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ...

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಉಡುಪಿ: ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ...

ಮಂಗಳೂರು: ಬೃಹತ್ ಪ್ರಮಾಣದ MDMA ಸಾಗಾಟ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಮಂಗಳೂರು: ಬೃಹತ್ ಪ್ರಮಾಣದ MDMA ಸಾಗಾಟ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ ಮಂಗಳೂರು: ನಗರದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಕಂಕನಾಡಿ ನಗರ...

ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು: ಸುಮಾರು ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಹು ಪ್ರಕರಣಗಳ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಪ್ರಕಟಣೆ ಪ್ರಕಾರ,...

ನಿಜವಾದ ಕಾಳಜಿ ಇದ್ದರೆ 2023ರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತನ್ನಿ – ವೆರೋನಿಕಾ ಕರ್ನೆಲಿಯೋ

ನಿಜವಾದ ಕಾಳಜಿ ಇದ್ದರೆ 2023ರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತನ್ನಿ – ವೆರೋನಿಕಾ ಕರ್ನೆಲಿಯೋ ಉಡುಪಿ: ಮಹಿಳೆಯರನ್ನು ಮುಂದಿಟ್ಟುಕೊಂಡು ತಮ್ಮ ರಾಜಕೀಯ ಅಜೆಂಡಾ ಜಾರಿಗೆ ಮಾಡಲು ಹೊರಟಿರುವ ಕೇಂದ್ರಸರಕಾರಕ್ಕೆ ನಿಜಕ್ಕೂ ಮಹಿಳೆಯರ ಕುರಿತು...

ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ

ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ...

ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸಲು ಪರಿಣಾಮಕಾರಿ : ಡಾ| ಎಚ್. ಎಸ್.ಬಲ್ಲಾಳ್

ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸಲು ಪರಿಣಾಮಕಾರಿ : ಡಾ| ಎಚ್. ಎಸ್.ಬಲ್ಲಾಳ್ ಉಡುಪಿ: ದೇವಸ್ಥಾನದ ಜೀರ್ಣೋದ್ದಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು...

ಪಡೀಲ್ ಸಮೀಪ ಭೀಕರ ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಪಡೀಲ್ ಸಮೀಪ ಭೀಕರ ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ ಮಂಗಳೂರು: ನಗರದ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು...

ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಾಹಕ ಮಾಹಿತಿ

ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಾಹಕ ಮಾಹಿತಿ ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಪ್ರಿಲ್ 18 ರಂದು ಗ್ರಾಹಕ ಸರ್ಟಿಫಿಕೇಟ್ ಕೋರ್ಸ ನ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕಾರ್ಯಕ್ರಮ...

Members Login

Obituary

Congratulations