28.5 C
Mangalore
Friday, March 20, 2026

ಅಕ್ರಮ ದನ ಸಾಗಾಟ ಪತ್ತೆ: ಪೊಲೀಸರು ತಡೆದ ಕಾರಿನಿಂದ 4 ದನಗಳು ರಕ್ಷಣೆ, ಆರೋಪಿಗಳು ಪರಾರಿ

ಅಕ್ರಮ ದನ ಸಾಗಾಟ ಪತ್ತೆ: ಪೊಲೀಸರು ತಡೆದ ಕಾರಿನಿಂದ 4 ದನಗಳು ರಕ್ಷಣೆ, ಆರೋಪಿಗಳು ಪರಾರಿ ಮಂಗಳೂರು: ಅಕ್ರಮವಾಗಿ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ...

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ ಮಂಗಳೂರು: 9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ....

ಈದುಲ್ ಫಿತ್ರ್ ಶಾಂತಿ, ಸೌಹಾರ್ದತೆಯ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್

ಈದುಲ್ ಫಿತ್ರ್ ಶಾಂತಿ, ಸೌಹಾರ್ದತೆಯ ಹಬ್ಬ: ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್ ಉಡುಪಿ: ಪವಿತ್ರ ರಂಝಾನ್ ತಿಂಗಳಲ್ಲಿ ನಾವು ಪಾಲಿಸಿದ ಶಿಸ್ತು, ಸಂಯಮ ಮತ್ತು ಪ್ರಾರ್ಥನೆಗಳು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತವಾಗದೆ...

ಕೌಟುಂಬಿಕ ದೌರ್ಜನ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ತಹಶೀಲ್ದಾರ್ ಸೂಚನೆ

ಕೌಟುಂಬಿಕ ದೌರ್ಜನ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ತಹಶೀಲ್ದಾರ್ ಸೂಚನೆ ಮಂಗಳೂರು:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುμÁ್ಠನಗೊಂಡಿರುವ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯು ಬುಧವಾರ ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ...

ಈದ್, ಈಸ್ಟರ್ ಹಬ್ಬಗಳಿಗೆ ಸೂಕ್ತ ಭದ್ರತೆ ಒದಗಿಸಲು ಅಲ್ಪಸಂಖ್ಯಾತರ ವೇದಿಕೆಯಿಂದ ಎಸ್ಪಿಯವರಿಗೆ ಮನವಿ

ಈದ್, ಈಸ್ಟರ್ ಹಬ್ಬಗಳಿಗೆ ಸೂಕ್ತ ಭದ್ರತೆ ಒದಗಿಸಲು ಅಲ್ಪಸಂಖ್ಯಾತರ ವೇದಿಕೆಯಿಂದ ಎಸ್ಪಿಯವರಿಗೆ ಮನವಿ ಉಡುಪಿ: ರಮಝಾನ್ ಈದ್ ಮತ್ತು ಅಲ್ಪಸಂಖ್ಯಾತರ ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ...

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!” – ಸೂರಜ್ ಚಿಪ್ಪಾರು

“ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರೈಸ್ತ ಅಲ್ಲ ಹಿಂದೂ!” - ಸೂರಜ್ ಚಿಪ್ಪಾರು ಮಂಗಳೂರು: “ಕಳೆದ ಮಾರ್ಚ್ 13 ರಂದು ಸುದ್ದಿಗೋಷ್ಠಿ ನಡೆಸಿದ್ದ ಡಾ.ರತಿ ಅವರು ಕರಾವಳಿಯಲ್ಲಿ ದೈವ ನರ್ತನ ಸೇವೆಯನ್ನು ಪಂಬದ, ಪಾಣಾರ ಸುಮಾರು...

ಸಹ್ಯಾದ್ರಿಯಲ್ಲಿ 24-ಗಂಟೆಗಳ ಪ್ರೋಟೋಥಾನ್ 2026: ಹ್ಯಾಕಥಾನ್

ಸಹ್ಯಾದ್ರಿಯಲ್ಲಿ 24-ಗಂಟೆಗಳ ಪ್ರೋಟೋಥಾನ್ 2026: ಹ್ಯಾಕಥಾನ್ ಮಂಗಳೂರು: ನವೀನ ವಿಚಾರಗಳನ್ನು ಕ್ರಿಯಾತ್ಮಕ ಮೂಲ ಮಾದರಿಗಳಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವ 24 ಗಂಟೆಗಳ ಹ್ಯಾಕಥಾನ್ ಪ್ರೋಟೋಥಾನ್ 2026 ಅನ್ನು ಮಾರ್ಚ್ 13 ಮತ್ತು 14, 2026...

Protothon 2026: 24-Hour Hackathon at Sahyadri

Protothon 2026: 24-Hour Hackathon at Sahyadri Mangaluru: Protothon 2026, a 24-hour hackathon designed to transform innovative ideas into functional prototypes, was successfully organized at Sahyadri...

ಮಂಗಳೂರು| ಹತ್ಯೆಗೆ ಯತ್ನ ಆರೋಪ: ವ್ಯಕ್ತಿಯ ಬಂಧನ

ಮಂಗಳೂರು| ಹತ್ಯೆಗೆ ಯತ್ನ ಆರೋಪ: ವ್ಯಕ್ತಿಯ ಬಂಧನ ಮಂಗಳೂರು: ಹತ್ಯೆಗೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಪೊಲೀಸರು ಪಳ್ನೀರ್ ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಪುತ್ರ ಮಹಮ್ಮದ್ ಶರೀಫ್ (26) ಅವರನ್ನು ಬಂಧಿಸಿದ್ದಾರೆ....

ಮೂಡುಬಿದ್ರೆ ಇನ್ಸ್ಪೆಕ್ಟರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಅಮಾನತು

ಮೂಡುಬಿದ್ರೆ ಇನ್ಸ್ಪೆಕ್ಟರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಅಮಾನತು ಮೂಡುಬಿದ್ರೆ: ಅಸಭ್ಯ ವರ್ತನೆ ಸಂಬಂಧದ ಆರೋಪಗಳ ಕುರಿತು ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ಸಲ್ಲಿಸಿದ ವರದಿ ಹಿನ್ನೆಲೆ ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ರನ್ನು ಅಮಾನತು...

Members Login

Obituary

Congratulations