27.3 C
Mangalore
Sunday, February 22, 2026

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆ

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆ ಕುಂದಾಪುರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ ನ...

ಬಿ.ಕೆ.ದೇವರಾಯ ಮಿತ್ತಬಾಗಿಲು ಅವರಿಗೆ ರೈತ ಪೀಠ ಪ್ರಶಸ್ತಿ ಪ್ರದಾನ

ಬಿ.ಕೆ.ದೇವರಾಯ ಮಿತ್ತಬಾಗಿಲು ಅವರಿಗೆ ರೈತ ಪೀಠ ಪ್ರಶಸ್ತಿ ಪ್ರದಾನ ಹೆಬ್ರಿ : ಮುಂದಿನ ಪೀಳಿಗೆಗೆ ನಾವು ಪರಿಶುದ್ಧ ಪ್ರಕೃತಿಯನ್ನು ಬಿಟ್ಟುಹೋಗಬೇಕು, ಅಂತಹ ಮಹಾನ್ ಕಾರ್ಯವನ್ನು ಮುನಿಯಾಲು ಸಂಜೀವಿನಿ ಗೊಧಾಮದ ಮೂಲಕ ರಾಮಕೃಷ್ಣ ಆಚಾರ್ಯರು...

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ, 180 ಗ್ರಾಂ ಗಾಂಜಾ ವಶಕ್ಕೆ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ, 180 ಗ್ರಾಂ ಗಾಂಜಾ ವಶಕ್ಕೆ ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 19ರಂದು ಮಧ್ಯಾಹ್ನ...

ಡೈನಿಂಗ್ ರೂಮ್‌ನ ಕುರ್ಚಿಯಲ್ಲಿ ಕುಳಿತು ಕೊಂಡಿದ್ದ ಯುವಕ ಕುಸಿದು ಬಿದ್ದು ಮೃತ್ಯು

ಡೈನಿಂಗ್ ರೂಮ್‌ನ ಕುರ್ಚಿಯಲ್ಲಿ ಕುಳಿತು ಕೊಂಡಿದ್ದ ಯುವಕ ಕುಸಿದು ಬಿದ್ದು ಮೃತ್ಯು ಕಾರ್ಕಳ: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಯರ್ಲಪಾಡಿ ಎಂಬಲ್ಲಿ ಫೆ.19ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಯರ್ಲಪಾಡಿ...

ಕರೆನ್ಸಿ ಟ್ರೆಡಿಂಗ್ ವಂಚನೆ ಪ್ರಕರಣ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕರೆನ್ಸಿ ಟ್ರೆಡಿಂಗ್ ವಂಚನೆ ಪ್ರಕರಣ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರ ವಂಚನೆ ಪ್ರಕರಣಗಳಲ್ಲಿ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ...

ಸರ್ಕಾರ ಕೃಷಿಗೆ ಹೊಸ ಪಠ್ಯವನ್ನು ಮಾಡಿ ಪ್ರೋತ್ಸಾಹಿಸಲಿ : ಸತ್ಯನಾರಾಯಣ ಬೆಳೇರಿ

ಸರ್ಕಾರ ಕೃಷಿಗೆ ಹೊಸ ಪಠ್ಯವನ್ನು ಮಾಡಿ ಪ್ರೋತ್ಸಾಹಿಸಲಿ : ಸತ್ಯನಾರಾಯಣ ಬೆಳೇರಿ ಹೆಬ್ರಿ : ಕೃಷಿ ನಮ್ಮ ಅನ್ನದ ಭಾಗ್ಯ, ಕೃಷಿ ಬಿಟ್ಟರೆ ಜೀವನವೇ ಇಲ್ಲ, ಯುವ ಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ಸರ್ಕಾರ...

ಫೆಬ್ರವರಿ 21 ರಂದು  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಕಾಶ ವೀಕ್ಷಣೆ

ಫೆಬ್ರವರಿ 21 ರಂದು  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಕಾಶ ವೀಕ್ಷಣೆ ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಫೆಬ್ರವರಿ 21 ರಂದು ಸಂಜೆ 6.30 ರಿಂದ 8.30ರ ವರೆಗೆ ರಾತ್ರಿ ಆಕಾಶ ವೀಕ್ಷಣಾ...

ಫೆ.22ರಿಂದ ರಂಗಹಬ್ಬ–14: ಸುಮನಸಾ ಕೊಡವೂರು ನಾಟಕೋತ್ಸವ 

ಫೆ.22ರಿಂದ ರಂಗಹಬ್ಬ–14: ಸುಮನಸಾ ಕೊಡವೂರು ನಾಟಕೋತ್ಸವ  ಉಡುಪಿ: ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು 14ನೇ ವರ್ಷದ ನಾಟಕೋತ್ಸವ ರಂಗಹಬ್ಬ–14 ಅನ್ನು ಫೆ.22ರಿಂದ 28ರವರೆಗೆ ಉಡುಪಿಯ ಭುಜಂಗ ಪಾರ್ಕ್‌ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದೆ. ಸಂಘಟನೆಯ ಅಧ್ಯಕ್ಷ ಪ್ರಕಾಶ್‌ ಜಿ....

ಮಂಗಳೂರಿನ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ 29 ವಾರಗಳ ಅತಿ ಹೆಚ್ಚಿನ ಅಪಾಯದ ಗರ್ಭಾವಸ್ಥೆಯ ಯಶಸ್ವಿ ನಿರ್ವಹಣೆ

ಮಂಗಳೂರಿನ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ 29 ವಾರಗಳ ಅತಿ ಹೆಚ್ಚಿನ ಅಪಾಯದ ಗರ್ಭಾವಸ್ಥೆಯ ಯಶಸ್ವಿ ನಿರ್ವಹಣೆ ಮಂಗಳೂರು: ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅತ್ಯಂತ ಅಪಾಯಕಾರಿ ಗರ್ಭಾವಸ್ಥೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಸುಮಾರು ಎರಡೂವರೆ ತಿಂಗಳ...

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರೆ ಆಯ್ಕೆ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರೆ ಆಯ್ಕೆ ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರೆ...

Members Login

Obituary

Congratulations