31.5 C
Mangalore
Sunday, February 1, 2026

ನರೇಗಾ ಹೆಸರು ಬದಲಾವಣೆ ಮೂಲಕ ಮಹಾತ್ಮಾ ಗಾಂಧಿಜಿಯವರ ಹೆಸರನ್ನು ಅಳಿಸುವ ಹುನ್ನಾರ – ಜಯಪ್ರಕಾಶ್ ಹೆಗ್ಡೆ

ನರೇಗಾ ಹೆಸರು ಬದಲಾವಣೆ ಮೂಲಕ ಮಹಾತ್ಮಾ ಗಾಂಧಿಜಿಯವರ ಹೆಸರನ್ನು ಅಳಿಸುವ ಹುನ್ನಾರ – ಜಯಪ್ರಕಾಶ್ ಹೆಗ್ಡೆ ಬ್ರಹ್ಮಾವರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾವಣೆ ಮಾಡುವುದರ ಮೂಲಕ ಮಹಾತ್ಮಾ...

ಮನರೇಗಾ ಹೆಸರು ಬದಲು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಮನರೇಗಾ ಹೆಸರು ಬದಲು: ಬೈಲೂರು ವಾರ್ಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಉಡುಪಿ:  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ-MGNREGA ಹೆಸರು ಮತ್ತು ಅದರಲ್ಲಿದ್ದ ಜನಪರ ಅಂಶಗಳನ್ನು ಬದಲಾಯಿಸಿ...

ಮಂಗಳೂರು | ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಅಂತರ್‌ಜಿಲ್ಲೆ ಕಳ್ಳನ ಬಂಧನ, ಚಿನ್ನ ವಶ

ಮಂಗಳೂರು | ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಅಂತರ್‌ಜಿಲ್ಲೆ ಕಳ್ಳನ ಬಂಧನ, ಚಿನ್ನ ವಶ ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಸರಣಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು...

ಸುಳ್ಯ: ಸಂಪಾಜೆ ಗೇಟಿನ ಬಳಿ ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಸುಳ್ಯ: ಸಂಪಾಜೆ ಗೇಟಿನ ಬಳಿ ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು ಸುಳ್ಯ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ...

ಮಂಗಳೂರು ಮಟ್ಟದ ಗ್ಯಾರಂಟಿ ಯೋಜನೆ ಪರಿಶೀಲನೆ ಸಭೆ

ಮಂಗಳೂರು ಮಟ್ಟದ ಗ್ಯಾರಂಟಿ ಯೋಜನೆ ಪರಿಶೀಲನೆ ಸಭೆ ಮಂಗಳೂರು: ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಟನ ಸಮಿತಿಯ ಸಭೆ ಸುರೇಂದ್ರ ಕಂಬಳಿ ಅಧ್ಯಕ್ಷತೆಯಲ್ಲಿ ಗುರುವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. 2025 ರ...

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚನೆ

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚನೆ ಮಂಗಳೂರು: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್...

ಮುಖ್ಯಮಂತ್ರಿಯ ಮೇಲೆ ಸಂಪೂರ್ಣ ನಂಬಿಕೆಯಿದೆ, ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸದು: ರಾಜೀನಾಮೆ ವದಂತಿಗೆ ಕೆ.ಜೆ.ಜಾರ್ಜ್ ಸ್ಪಷ್ಟನೆ

ಮುಖ್ಯಮಂತ್ರಿಯ ಮೇಲೆ ಸಂಪೂರ್ಣ ನಂಬಿಕೆಯಿದೆ, ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸದು: ರಾಜೀನಾಮೆ ವದಂತಿಗೆ ಕೆ.ಜೆ.ಜಾರ್ಜ್ ಸ್ಪಷ್ಟನೆ ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಹಸ್ತಕ್ಷೇಪದಿಂದ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ...

ಜ. 31:  ಮೀನು ಮಾರಾಟ ಫೆಡರೇಶನ್ 1455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸನ್ಮಾನ ಕಾರ್ಯಕ್ರಮ : ಯಶ್ಪಾಲ್...

ಜ. 31:  ಮೀನು ಮಾರಾಟ ಫೆಡರೇಶನ್ 1455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸನ್ಮಾನ ಕಾರ್ಯಕ್ರಮ : ಯಶ್ಪಾಲ್ ಸುವರ್ಣ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಇದರ...

ಪೆರ್ಡೂರಿನಲ್ಲಿ ಮನರೇಗಾ ವಾಪಸಾತಿಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ

ಪೆರ್ಡೂರಿನಲ್ಲಿ ಮನರೇಗಾ ವಾಪಸಾತಿಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ಪೆರ್ಡೂರು: ಯು.ಪಿ.ಎ ಸರಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯಾದ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ, ಯೋಜನೆಯನ್ನು ದುರ್ಬಲಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ...

ಸುರತ್ಕಲ್: ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರ ಕಳ್ಳತನ ಪ್ರಕರಣ – ಇಬ್ಬರ ಬಂಧನ

ಸುರತ್ಕಲ್: ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರ ಕಳ್ಳತನ ಪ್ರಕರಣ – ಇಬ್ಬರ ಬಂಧನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು...

Members Login

Obituary

Congratulations