24.5 C
Mangalore
Saturday, December 6, 2025

ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆ : ಡಿಜಿಟಲ್ ಅರೆಸ್ಟ್‌ ನಿಂದ ಪಾರಾದ ಕಿನ್ನಿಗೋಳಿಯ ವೃದ್ಧ ದಂಪತಿ

ಬ್ಯಾಂಕ್ ಮ್ಯಾನೇಜರ್, ಪೊಲೀಸರ ಸಕಾಲಿಕ ಕಾರ್ಯಾಚರಣೆ : ಡಿಜಿಟಲ್ ಅರೆಸ್ಟ್‌ ನಿಂದ ಪಾರಾದ ಕಿನ್ನಿಗೋಳಿಯ ವೃದ್ಧ ದಂಪತಿ ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಉತ್ತರ ಪ್ರದೇಶ ಮೂಲದ ವಂಚನಾ ತಂಡವೊಂದು...

ಹೆನಿಟಾ ಜೋಸ್ನಾ ಮಿನೇಜಸ್ ಅವರಿಗೆ ಪಿ.ಎಚ್.ಡಿ ಪದವಿ

ಹೆನಿಟಾ ಜೋಸ್ನಾ ಮಿನೇಜಸ್ ಅವರಿಗೆ ಪಿ.ಎಚ್.ಡಿ ಪದವಿ ಉಡುಪಿ: ಹೃದಯ ರಕ್ತನಾಳದ ಕಾಯಿಲೆ ಇರುವ ಮಹಿಳೆಯರಿಗೆ ತಂತ್ರಜ್ಞಾನ-ಆಧಾರಿತ ಸಮಗ್ರ ಹೃದಯ ಪುನರ್ವಸತಿ ಚಿಕಿತ್ಸೆಯ ಕುರಿತು ಪೂರ್ಣಾವಧಿ ಸಂಶೋಧನಾ ವಿದ್ಯಾರ್ಥಿನಿಯಾಗಿ ಸಂಶೋಧನಾ ಅಧ್ಯಯನ ನಡೆಸಿ ಮಂಡಿಸಿರುವ...

ಮಂಗಳೂರು | ಜಿಪಂ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು | ಜಿಪಂ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ಮತ್ತು ಇತರ ತಂತ್ರಾಂಶಗಳನ್ನು ಅನುಷ್ಠಾನಗೊಳಿಸಲು ದ.ಕ.ಜಿಪಂಗೆ ಹೊರಗುತ್ತಿಗೆ ಆಧಾರದ ಮೇಲೆ...

ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ ಮಗು ; ಹಿಂತಿರುಗಿ ಬರುತ್ತಿದ್ದಾಗ ಕಾರು ಡಿಕ್ಕಿಯಾಗಿ ಸಾವು 

ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ ಮಗು ; ಹಿಂತಿರುಗಿ ಬರುತ್ತಿದ್ದಾಗ ಕಾರು ಡಿಕ್ಕಿಯಾಗಿ ಸಾವು  ಮಂಗಳೂರು: ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ...

ಕಬಕದಲ್ಲಿ ಕುಖ್ಯಾತ ಮಾದಕ ವಸ್ತು ವ್ಯಾಪಾರಿ ಬಂಧನ — 10 ಗ್ರಾಂ ನಿಷೇಧಿತ ಮಾದಕ ವಸ್ತು ವಶ

ಕಬಕದಲ್ಲಿ ಕುಖ್ಯಾತ ಮಾದಕ ವಸ್ತು ವ್ಯಾಪಾರಿ ಬಂಧನ — 10 ಗ್ರಾಂ ನಿಷೇಧಿತ ಮಾದಕ ವಸ್ತು ವಶ ಪುತ್ತೂರು: ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ರೈಲ್ವೆ ಸೇತುವೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ...

ಯುವ ಲೇಖಕಿ ಹಾಗೂ ವಾಗ್ಮಿ ರಿಶೆಲ್ ಫೆರ್ನಾಂಡಿಸ್ ಅವರಿಗೆ “ಧಾ ಯಂಗ್ ವಾಯ್ಸ್ ಆಫ್ ಇಂಡಿಯಾ ” ...

ಯುವ ಲೇಖಕಿ ಹಾಗೂ ವಾಗ್ಮಿ ರಿಶೆಲ್ ಫೆರ್ನಾಂಡಿಸ್ ಅವರಿಗೆ "ಧಾ ಯಂಗ್ ವಾಯ್ಸ್ ಆಫ್ ಇಂಡಿಯಾ " ಬಿರುದು ಯುವ ಲೇಖಕಿ ಹಾಗೂ ವಾಗ್ಮಿ ರಿಶೆಲ್ ಫೆರ್ನಾಂಡಿಸ್ ಅವರ ಸಾಧನೆ ಯನ್ನು ಅಂತರಾಷ್ಟ್ರೀಯ ಮಟ್ಟದ...

ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ 

ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ  ಮಂಗಳೂರು:  ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು...

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ | ಸಿಜೆ ಜೊತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ : ಸಿಎಂ...

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ | ಸಿಜೆ ಜೊತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ : ಸಿಎಂ ಭರವಸೆ ಮಂಗಳೂರು: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬ ವಿಚಾರ ನನ್ನ...

ಡಿ. 13–14: ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟ; ಸಿಎಂ ಸಿದ್ದರಾಮಯ್ಯರಿಂದ ಪೋಸ್ಟರ್ ಬಿಡುಗಡೆ

ಡಿ. 13–14: ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟ; ಸಿಎಂ ಸಿದ್ದರಾಮಯ್ಯರಿಂದ ಪೋಸ್ಟರ್ ಬಿಡುಗಡೆ ಮಂಗಳೂರು ವಕೀಲರ ಸಂಘದ ವತಿಯಿಂದ ಡಿಸೆಂಬರ್ 13 ಮತ್ತು 14 ರಂದು ಜಿಲ್ಲೆಯ ವಕೀಲರ ಜಿಲ್ಲಾ ಮಟ್ಟದ ಕ್ರಿಕೆಟ್...

ಕರಾವಳಿಯಲ್ಲಿ ಶಿವಗಿರಿ ಮಠದ ಶಾಖೆ ಸ್ಥಾಪನೆಗೆ 5 ಎಕರೆ ಜಮೀನು ಒದಗಿಸಲು ಸಿದ್ದ: ಸಿದ್ದರಾಮಯ್ಯ

ಕರಾವಳಿಯಲ್ಲಿ ಶಿವಗಿರಿ ಮಠದ ಶಾಖೆ ಸ್ಥಾಪನೆಗೆ 5 ಎಕರೆ ಜಮೀನು ಒದಗಿಸಲು ಸಿದ್ದ: ಸಿದ್ದರಾಮಯ್ಯ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಮಂಗಳೂರು: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ...

Members Login

Obituary

Congratulations