ಮಂಗಳೂರು| ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ
ಮಂಗಳೂರು| ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ
ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಹಲ್ಲೆಗೈದು ಜನಾಂಗೀಯ ದೌರ್ಜನ್ಯ...
ಶಿರೂರು ಪರ್ಯಾಯ ಮಹೋತ್ಸವ: ಭದ್ರತೆಗಾಗಿ 1500ಕ್ಕೂ ಅಧಿಕ ಪೊಲೀಸರ ನಿಯೋಜನೆ
ಶಿರೂರು ಪರ್ಯಾಯ ಮಹೋತ್ಸವ: ಭದ್ರತೆಗಾಗಿ 1500ಕ್ಕೂ ಅಧಿಕ ಪೊಲೀಸರ ನಿಯೋಜನೆ
ಉಡುಪಿ: ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶಾಂತಿಯುತವಾಗಿ...
ಶಿರೂರು ಪರ್ಯಾಯ ಮಹೋತ್ಸವ: ನಾಳೆ (ಜ.15) ನಗರ ದೀಪಾಲಂಕಾರ ಉದ್ಘಾಟನೆ
ಶಿರೂರು ಪರ್ಯಾಯ ಮಹೋತ್ಸವ: ನಾಳೆ (ಜ.15) ನಗರ ದೀಪಾಲಂಕಾರ ಉದ್ಘಾಟನೆ
ಉಡುಪಿ: ಶ್ರೀ ತಿರೂರು ಮಠ ಪರ್ಯಾಯ ಮಹೋತ್ಸವದ ಪ್ರಯುಕ್ತ ನಗರದಲ್ಲಿ ದೀಪಾಲಂಕಾರ ಉದ್ಘಾಟನೆ ಜನವರಿ 15 ರಂದು ಹಾಗೂ ಶ್ರೀ ಪರಶುರಾಮ ಸ್ವಾಗತ...
ವರ್ಷದ ಮೊದಲ ಮಳೆ – ಕಡಬ ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಅಕಾಲಿಕ ಮಳೆ
ವರ್ಷದ ಮೊದಲ ಮಳೆ – ಕಡಬ ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಅಕಾಲಿಕ ಮಳೆ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಸಂಜೆ ಏಕಾಏಕಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ....
ಬೆಳ್ತಂಗಡಿ : ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ
ಬೆಳ್ತಂಗಡಿ : ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ
ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ...
ಜ.17: ಪರ್ಯಾಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ ‘ಮಿಸ್ಟರ್ ಉಡುಪಿ ಕ್ಲಾಸಿಕ್ – 2026’
ಜ.17: ಪರ್ಯಾಯೋತ್ಸವದ ಪ್ರಯುಕ್ತ ಜಿಲ್ಲಾ ಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆ ಮಿಸ್ಟರ್ ಉಡುಪಿ ಕ್ಲಾಸಿಕ್ - 2026
ಉಡುಪಿ: ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಅವರ ಆಶ್ರಯದಲ್ಲಿ, ಉಡುಪಿ ನಾಡಹಬ್ಬ 'ಶಿರೂರು ಪರ್ಯಾಯೋತ್ಸವ'ದ ಪ್ರಯುಕ್ತ ಪರ್ಯಾಯ...
ಬೆಸ್ಕಾಂನಿಂದ ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಬಿಡುಗಡೆ
ಬೆಸ್ಕಾಂನಿಂದ ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ...
ಶೀರೂರು ಶ್ರೀ ಪ್ರಥಮ ಸರ್ವಜ್ಞ ಪೀಠಾರೋಹಣ ಸಫಲರಾಗಿಸೋಣ: ಶಾಸಕ ಯಶಪಾಲ್ ಸುವರ್ಣ
ಶೀರೂರು ಶ್ರೀ ಪ್ರಥಮ ಸರ್ವಜ್ಞ ಪೀಠಾರೋಹಣ ಸಫಲರಾಗಿಸೋಣ: ಶಾಸಕ ಯಶಪಾಲ್ ಸುವರ್ಣ
ಮುಂಬಯಿ: ಉಡುಪಿ ಪರ್ಯಾಯ ವಿಶ್ವಕ್ಕೆ ಪ್ರಸಿದ್ಧವಾಗಿದೆ. ಈ ಬಾರಿಯ ಈ ಆಚರಣೆ ಸಾಮಾಜಿಕ,ಸಾಂಸ್ಕೃತಿಕ ಮೇಲೈಕೆಯೊಂದಿಗೆ ನೆರವೇರಲಿದ್ದು ಇದು ಉಡುಪಿ ಭಕ್ತರ ಪರ್ಯಾಯವಾಗಲಿದೆ....
ಜ.15: ಮಂಗಳೂರಿನಲ್ಲಿ ‘ಅನುಪಮ’ ಓದುಗರ ‘ಬೆಳ್ಳಿ ಹಬ್ಬ ಸಮಾವೇಶ ’
ಜ.15: ಮಂಗಳೂರಿನಲ್ಲಿ ‘ಅನುಪಮ’ ಓದುಗರ ‘ಬೆಳ್ಳಿ ಹಬ್ಬ ಸಮಾವೇಶ ’
ಮಂಗಳೂರು: ಮಹಿಳೆಯರಿಂದ ಮಹಿಳೆಯರಿಗಾಗಿ ಪ್ರಕಟವಾಗುತ್ತಿರುವ ಕೌಟುಂಬಿಕ ಪತ್ರಿಕೆಯಾಗಿರುವ ‘ಅನುಪಮ’ ತನ್ನ 25 ವರ್ಷವನ್ನು ಪೂರ್ಣಗೊಳಿಸಿದ್ದು, ಪತ್ರಿಕೆಯ ರಜತ ವರ್ಷದ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ...
ಶಿರೂರು ಪರ್ಯಾಯ ಮಹೋತ್ಸವ ಅಂಗವಾಗಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ
ಶಿರೂರು ಪರ್ಯಾಯ ಮಹೋತ್ಸವ ಅಂಗವಾಗಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಮೋಟಾರು ವಾಹನ ಕಾಯ್ದೆ...




























