30.5 C
Mangalore
Friday, May 1, 2026

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ ಮನುಷ್ಯನ ಎಲ್ಲಾ ಪ್ರಾಮಾಣಿಕ ಪರಿಶ್ರಮದ ಪ್ರಯತ್ನದ ಸಂಕಲ್ಪಗಳು ಸಿದ್ಧಿಯಾಗಲು ದೈವಿಕ ಅನುಗ್ರಹವೇ ಪ್ರೇರಣೆ ಯಾಗಲಿದ್ದು, ಇಂದು ಉಚ್ಚಿಲ ಮಹಾಲಕ್ಷ್ಮೀ...

ಮಂಗಳೂರು: ನೀರಿನ ಕೊರತೆ ಹಿನ್ನೆಲೆ ಮೇ 4ರಿಂದ ಪರ್ಯಾಯ ದಿನಗಳಲ್ಲಿ ನೀರು ಪೂರೈಕೆ

ಮಂಗಳೂರು: ನೀರಿನ ಕೊರತೆ ಹಿನ್ನೆಲೆ ಮೇ 4ರಿಂದ ಪರ್ಯಾಯ ದಿನಗಳಲ್ಲಿ ನೀರು ಪೂರೈಕೆ ಮಂಗಳೂರು: ಬೇಸಿಗೆ ತೀವ್ರತೆಯಿಂದ ಹಾಗೂ ನೇತ್ರಾವತಿ ನದಿಯ ನೀರಿನ ಒಳಹರಿವು ನಿಂತಿರುವ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನ ನೀರಿನ...

ಮಂಚಿ ಕುಮೇರಿಯ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಚಿ ಕುಮೇರಿಯ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಉಡುಪಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು...

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ...

ಹಣಕಾಸು ವ್ಯವಹಾರ: ಮಲ್ಪೆ ಬಂದರು ದಕ್ಕೆಯಲ್ಲಿ ಹಲ್ಲೆ ಪ್ರಕರಣ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಹಣಕಾಸು ವ್ಯವಹಾರ: ಮಲ್ಪೆ ಬಂದರು ದಕ್ಕೆಯಲ್ಲಿ ಹಲ್ಲೆ ಪ್ರಕರಣ: ಎರಡು ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಮೀನುಗಾರಿಕಾ ವ್ಯವಹಾರ ಸಂಬಂಧ ಹಣಕಾಸು ವಿವಾದದ ಹಿನ್ನೆಲೆ ಮಲ್ಪೆ ಬಂದರಿನ ದಕ್ಕೆಯಲ್ಲಿ ಹಲ್ಲೆ ಪ್ರಕರಣ ನಡೆದಿದ್ದು, ಪರಸ್ಪರ...

ಅವನಿಗಿಂತ ಹೆಚ್ಚು ಶಿಕ್ಷೆ ಅನುಭವಿಸುತ್ತಿದ್ದೇನೆ: ಆಟೋ ಚಾಲಕ ಪುರು ಷೋತ್ತಮ ಪೂಜಾರಿ

ಅವನಿಗಿಂತ ಹೆಚ್ಚು ಶಿಕ್ಷೆ ಅನುಭವಿಸುತ್ತಿದ್ದೇನೆ: ಆಟೋ ಚಾಲಕ ಪುರು ಷೋತ್ತಮ ಪೂಜಾರಿ ಮಂಗಳೂರು "ದುಡಿದು ತಿನ್ನುತ್ತಿದ್ದ ನನ್ನಂತಹ ವ್ಯಕ್ತಿಯನ್ನು ಈ ಸ್ಥಿತಿಗೆ ತಂದಿರುವ ಶಾರೀಕ್‌ಗೆ 10' ವರ್ಷ ಜೈಲು ಶಿಕ್ಷೆ ಅಲ್ಲ, ಜೀವಾವಧಿ ಶಿಕ್ಷೆ...

ಸರಕಾರಿ ಮಹಿಳಾ ಐ.ಟಿ.ಐ ಪ್ರವೇಶ: ಅರ್ಜಿ ಆಹ್ವಾನ 

ಸರಕಾರಿ ಮಹಿಳಾ ಐ.ಟಿ.ಐ ಪ್ರವೇಶ: ಅರ್ಜಿ ಆಹ್ವಾನ  ಮಂಗಳೂರು: ಸರಕಾರಿ ಐ.ಟಿ.ಐ ಗಳಿಗೆ ಆಗಸ್ಟ್ 2026 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು,...

ಕುಂದಾಪುರ| ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ

ಕುಂದಾಪುರ| ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯಾಹ್ನ‌ ಸಂಭವಿಸಿದ ಬಸ್ಸು ಹಾಗೂ ಲಾರಿಗಳ ಢಿಕ್ಕಿಯಲ್ಲಿ...

ವರಾಹಿ ಒಡಲು ಬರಿದಾಗಿಸಬೇಡಿ – ಕೆ ವಿಕಾಸ್ ಹೆಗ್ಡೆ

ವರಾಹಿ ಒಡಲು ಬರಿದಾಗಿಸಬೇಡಿ – ಕೆ ವಿಕಾಸ್ ಹೆಗ್ಡೆ ಉಡುಪಿ: ವರಾಹಿ ನದಿ ನೀರನ್ನು ನಂಬಿದ್ದ ಕುಂದಾಪುರ ಪುರಸಭೆ ಹಾಗೂ ಕುಂದಾಪುರ ಪುರಸಭೆಯಿಂದ ನೀರನ ಸಂಪರ್ಕವನ್ನು ಪಡೆದಿರುವ ಸುಮಾರು ಏಳು ಗ್ರಾಮ ಪಂಚಾಯತ್ ಗಳಲ್ಲಿ...

ಮಹಾನಗರಪಾಲಿಕೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಮಹಾನಗರಪಾಲಿಕೆ: ಆಸ್ತಿ ತೆರಿಗೆ ಪಾವತಿಗೆ ಸೂಚನೆ ಮಂಗಳೂರು:  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕರ್ನಾಟಕ ಮಹಾನಗರಪಾಲಿಕೆಗಳ ಪರಿಷ್ಕøತ ಅಧಿನಿಯಮ 2021 ರ ಪ್ರಕಾರ ನಿಯಮಾನುಸಾರ ಆಸ್ತಿತೆರಿಗೆಯನ್ನು ಪರಿಷ್ಕರಿಸಿ 2026-27 ನೇ ಸಾಲಿಗೆ ವಸೂಲಾತಿಗೆ ಕ್ರಮ ಕೈಗೊಳ್ಳಲಾಗಿದೆ. ಅದರಂತೆ...

Members Login

Obituary

Congratulations