26.4 C
Mangalore
Friday, July 17, 2026

ದಕ ಜಿಲ್ಲೆಯಲ್ಲಿ ‘ಆಪರೇಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನಕ್ಕೆ ವೇಗ

ದಕ ಜಿಲ್ಲೆಯಲ್ಲಿ 'ಆಪರೇಷನ್ RISE' ಹಾಗೂ 'ಬೇಡ ಬ್ರೋ' ಅಭಿಯಾನಕ್ಕೆ ವೇಗ ಮಂಗಳೂರು: ಮಾದಕದ್ರವ್ಯಗಳ ವಿರುದ್ಧ ಶೂನ್ಯ ಸಹಿಷ್ಣುತೆ (Zero Tolerance) ನೀತಿಯನ್ನು ಘೋಷಿಸಿರುವ ಕರ್ನಾಟಕ ಸರ್ಕಾರ, 2028ರೊಳಗೆ ರಾಜ್ಯವನ್ನು ಮಾದಕದ್ರವ್ಯ ಮುಕ್ತವಾಗಿಸುವ...

ಮಂಗಳೂರು ಸಿಸಿಬಿಯ ಭರ್ಜರಿ ಕಾರ್ಯಾಚರಣೆ: 5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ; ಇಬ್ಬರ ಬಂಧನ

ಮಂಗಳೂರು ಸಿಸಿಬಿಯ ಭರ್ಜರಿ ಕಾರ್ಯಾಚರಣೆ: 5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ; ಇಬ್ಬರ ಬಂಧನ ಮಂಗಳೂರು: "ಡ್ರಗ್ಸ್ ಫ್ರೀ ಮಂಗಳೂರು" ಅಭಿಯಾನದಡಿ ಮಂಗಳೂರು ನಗರ ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ...

ಅಭಯ ಆಶ್ರಮದ ಬಳಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ: ಮಾಹಿತಿ ನೀಡುವಂತೆ ಕೊಣಾಜೆ ಪೊಲೀಸರ ಮನವಿ

ಅಭಯ ಆಶ್ರಮದ ಬಳಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ: ಮಾಹಿತಿ ನೀಡುವಂತೆ ಕೊಣಾಜೆ ಪೊಲೀಸರ ಮನವಿ ಮಂಗಳೂರು: ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಭಯ ಆಶ್ರಮದ ಸಮೀಪದ ಕ್ಯಾಂಟೀನ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ...

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು: ಪ್ರಮುಖ ಆರೋಪಿ ಬಂಧನ, 550 ಕೆಜಿ ಅಲ್ಯೂಮಿನಿಯಂ ವೈರ್ ವಶ

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು: ಪ್ರಮುಖ ಆರೋಪಿ ಬಂಧನ, 550 ಕೆಜಿ ಅಲ್ಯೂಮಿನಿಯಂ ವೈರ್ ವಶ ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣವಾಗಿ ದಾಖಲಾಗಿದ್ದ ಮುಶ್ತಕ್ ಸಾವಿನ ಪ್ರಕರಣದ ತನಿಖೆ...

ಧಾರವಾಡದಲ್ಲಿ ವೈದ್ಯರ ಕೊಲೆ; ಎಂಟು ವರ್ಷದ ಪುತ್ರನಿಗೆ ಚಾಕು ಇರಿತ – ಪತ್ನಿ ಪೊಲೀಸ್ ವಶಕ್ಕೆ

ಧಾರವಾಡದಲ್ಲಿ ವೈದ್ಯರ ಕೊಲೆ; ಎಂಟು ವರ್ಷದ ಪುತ್ರನಿಗೆ ಚಾಕು ಇರಿತ – ಪತ್ನಿ ಪೊಲೀಸ್ ವಶಕ್ಕೆ ಧಾರವಾಡ: ಕರ್ನಾಟಕದ ಧಾರವಾಡದಲ್ಲಿ ಅನಸ್ತೇಶಿಯಾ ತಜ್ಞ ವೈದ್ಯರೊಬ್ಬರು ತಮ್ಮ ನಿವಾಸದಲ್ಲೇ ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಅವರ...

ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ

ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ ಮಂಗಳೂರು: ತಾಂತ್ರಿಕ ದೋಷದಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಂತವಾಗಿದ್ದರೂ ಮೃತ ಎಂದು ತೋರಿಸುವ ಸಮಸ್ಯೆಗಳಾಗುತ್ತಿದ್ದು, ಹಲವು ತಿಂಗಳಿನಿಂದ ಸಮಸ್ಯೆ ಬಗೆಹರಿದಿರುವುದಿಲ್ಲ. ಇಂತಹ ಸಮಸ್ಯೆಗಳನ್ನು ಗಂಭೀರವಾಗಿ...

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ

ವಿಳಂಭಿಸದೆ ಫಾರಂ ಹಿಂದಿರುಗಿಸಿ: ಮತದಾರರಿಗೆ ಡಿ.ಸಿ. ಸೂಚನೆ ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 18,03,766 ಮತದಾರರ ಪೈಕಿ 17,86,112 ಅಂದರೆ ಶೇ. 99.02% ಮತದಾರರಿಗೆ ಎನ್ಯುಮರೇಶನ್ ಫಾರ್ಮ್ಗಳನ್ನು ತಲುಪಿಸಲಾಗಿರುತ್ತದೆ. ಜುಲೈ 29 ಎನ್ಯುಮರೇಶನ್ ಫಾರ್ಮ್ಗಳ ಡಿಜಿಟೈಸೇಶನ್ಗೆ...

ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್

ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಮಂಗಳೂರು: ನಾಗರೀಕರು ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ...

ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ : ಸುಧೀರ್ ಕುಮಾರ್ ಮರೋಳಿ

ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ : ಸುಧೀರ್ ಕುಮಾರ್ ಮರೋಳಿ ಮಂಗಳೂರು : ರಾಮಮಂದಿರ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ. ಎಂದು...

ರಾಮಮಂದಿರದ ಹುಂಡಿ ಕಳವು ಪ್ರಕರಣ: ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ್ನು ಕೂಡಲೇ ವಜಾಗೊಳಿಸಿ : ಸೊರಕೆ

ರಾಮಮಂದಿರದ ಹುಂಡಿ ಕಳವು ಪ್ರಕರಣ: ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ್ನು ಕೂಡಲೇ ವಜಾಗೊಳಿಸಿ : ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣದ ಹಿನ್ನೆಲೆಯಲ್ಲಿ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...

Members Login

Obituary

Congratulations