31.5 C
Mangalore
Wednesday, March 18, 2026

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ

ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ ಪುತ್ತೂರು: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ...

ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ ಹೊರಡಿಸಿದ ಪುತ್ತೂರು ಎ.ಸಿ

ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ ಹೊರಡಿಸಿದ ಪುತ್ತೂರು ಎ.ಸಿ ಮಂಗಳೂರು: ಉಜಿರೆಯ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್ ಅವರು ಮತ್ತೆ ಮೂರನೇ ಬಾರಿಗೆ ಗಡಿಪಾರು...

‘ಸಮಾಧಾನ ಮಹೋತ್ಸವ’ ಕ್ರೈಸ್ತ ಸಮುದಾಯದವರಿಗೆ ಹೊರತು ಇತರ ಧರ್ಮದವರಿಗಲ್ಲ : ಪ್ರಶಾಂತ್ ಜತ್ತನ್ನ

‘ಸಮಾಧಾನ ಮಹೋತ್ಸವ’ ಕ್ರೈಸ್ತ ಸಮುದಾಯದವರಿಗೆ ಹೊರತು ಇತರ ಧರ್ಮದವರಿಗಲ್ಲ : ಪ್ರಶಾಂತ್ ಜತ್ತನ್ನ ಉಡುಪಿ: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ಕ್ರೈಸ್ತ ಸಮುದಾಯದವರಿಗೆ...

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ ಉಡುಪಿ: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ 'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ' ಗಾಗಿ...

ವಿದ್ಯುತ್ ಕಂಬ ಬಿದ್ದು ಕಾರ್ಮಿಕ ಸಾವು: ನಿರ್ಲಕ್ಷ್ಯ ಆರೋಪ, ಪ್ರಕರಣ ದಾಖಲು

ವಿದ್ಯುತ್ ಕಂಬ ಬಿದ್ದು ಕಾರ್ಮಿಕ ಸಾವು: ನಿರ್ಲಕ್ಷ್ಯ ಆರೋಪ, ಪ್ರಕರಣ ದಾಖಲು ಧರ್ಮಸ್ಥಳ: ವಿದ್ಯುತ್ ಕಂಬ ಎತ್ತುವ ವೇಳೆ ಸಂಭವಿಸಿದ ಅವಘಡದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ...

ರಸ್ತೆ ವಿವಾದಕ್ಕೆ ಸಂಬಂಧಿಸಿ ಪರಸ್ಪರ ದೂರು: ಎರಡು ಪ್ರಕರಣ ದಾಖಲು

ರಸ್ತೆ ವಿವಾದಕ್ಕೆ ಸಂಬಂಧಿಸಿ ಪರಸ್ಪರ ದೂರು: ಎರಡು ಪ್ರಕರಣ ದಾಖಲು ಬಂಟ್ವಾಳ: ರಸ್ತೆ ಬಳಕೆ ವಿಚಾರವಾಗಿ ಉಳ್ಳಾಲ ಸಮೀಪದ ಚೇಳೂರು ಪ್ರದೇಶದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಇಬ್ಬರು ಪಕ್ಷಗಳ ನಡುವೆ ಪರಸ್ಪರ ದೂರು ದಾಖಲಾಗಿದ್ದು,...

ಹೆಚ್ಚುವರಿ ಬಸ್ ಸೇವೆಗೆ ಆಗ್ರಹಿಸಿ ಸರಿಪಳ್ಳ ನಿವಾಸಿಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಹೆಚ್ಚುವರಿ ಬಸ್ ಸೇವೆಗೆ ಆಗ್ರಹಿಸಿ ಸರಿಪಳ್ಳ ನಿವಾಸಿಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಮಂಗಳೂರು: ನೀರು ಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಿಪಳ್ಳ ಪ್ರದೇಶದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು...

ಮಂಗಳೂರು: ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್‌ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು: ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮಂಗಳೂರು: ಖ್ಯಾತ ಕೊಂಕಣಿ ಸಾಹಿತಿ/ಪತ್ರಕರ್ತ ಎಚ್.ಎಂ. ಪೆರ್ನಾಲ್ (ಹೆನ್ರಿ ಮೆಂಡೋನ್ಸಾ) ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ....

ಇ-ಆಟೋ ರಿಕ್ಷಾ ಪರವಾನಿಗೆ : ಅರ್ಜಿ ಆಹ್ವಾನ

ಇ-ಆಟೋ ರಿಕ್ಷಾ ಪರವಾನಿಗೆ : ಅರ್ಜಿ ಆಹ್ವಾನ ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ನೋಂದಣಿಗೊಂಡಿರುವ ಎಲ್ಲಾ ಇ-ಆಟೋ ರಿಕ್ಷಾದ ಮಾಲಕರು ಮಾರ್ಚ್ 31 ರೊಳಗಾಗಿ ಇ-ಆಟೋ ರಿಕ್ಷಾ ಪರವಾನಿಗೆಯನ್ನು ಪಡೆಯಲು ಅರ್ಜಿ...

ಸಂಚಾರ ನಿಯಮ ಉಲ್ಲಂಘಿಸಿದವನಿಗೆ ನ್ಯಾಯಾಲಯದಿಂದ ವಿನೂತನ ಶಿಕ್ಷೆ – 15 ದಿನಗಳ ಕಾಲ ‘ಸಮುದಾಯ ಸೇವೆ’ಗೆ ಆದೇಶ

ಸಂಚಾರ ನಿಯಮ ಉಲ್ಲಂಘಿಸಿದವನಿಗೆ ನ್ಯಾಯಾಲಯದಿಂದ ವಿನೂತನ ಶಿಕ್ಷೆ - 15 ದಿನಗಳ ಕಾಲ 'ಸಮುದಾಯ ಸೇವೆ'ಗೆ ಆದೇಶ ಮಂಗಳೂರು: ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದ ಸವಾರನೊಬ್ಬನಿಗೆ ಸುಳ್ಯದ ನ್ಯಾಯಾಲಯವು ದಂಡದ ಜೊತೆಗೆ...

Members Login

Obituary

Congratulations