ಜಕ್ರಿಬೆಟ್ಟು ಬಂಟ್ವಾಳ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ
ಜಕ್ರಿಬೆಟ್ಟು ಬಂಟ್ವಾಳ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ
ಮಂಗಳೂರು: ಮಾಜಿ ಸಚಿವ ಬೆಳ್ಳಿಪಾಡಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಜಕ್ರಿಬೆಟ್ಟು ಬಂಟ್ವಾಳ ಸಾರ್ವಜನಿಕ ಶ್ರೀ ಗಣೇಶೋತ್ಸವದ...
ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ. ಎಚ್. ಪ್ರಭಾಕರ್ ಆಯ್ಕೆ
ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ' ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ. ಎಚ್. ಪ್ರಭಾಕರ್ ಆಯ್ಕೆ
ಮಂಗಳೂರು: ಮಂಗಳೂರಿನ ಖ್ಯಾತ ಹಾಗೂ ಪ್ರಥಮ ಇಂಟರ್ ವೆನ್ಶನಲ್ ಕಾರ್ಡಿಯಾಲಜಿಸ್ಟ್ (ಹೃದ್ರೋಗ ತಜ್ಞ) ಹಾಗೂ ಈ ಕ್ಷೇತ್ರದ ಮುಂಚೂಣಿಯ ಪ್ರವರ್ತಕರಾಗಿರುವ...
ಕರಾವಳಿ ಅಭಿವೃದ್ಧಿ ಯೋಜನೆಗಳಲ್ಲಿ ಸ್ಥಳೀಯರ ಹಿತಾಸಕ್ತಿ, ಸಂಸ್ಕೃತಿ ಹಾಗೂ ಭದ್ರತೆಗೆ ಆದ್ಯತೆ ನೀಡಿ: ವಿಹಿಂಪ
ಕರಾವಳಿ ಅಭಿವೃದ್ಧಿ ಯೋಜನೆಗಳಲ್ಲಿ ಸ್ಥಳೀಯರ ಹಿತಾಸಕ್ತಿ, ಸಂಸ್ಕೃತಿ ಹಾಗೂ ಭದ್ರತೆಗೆ ಆದ್ಯತೆ ನೀಡಿ: ವಿಹಿಂಪ
ಮಂಗಳೂರು: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಅಭಿವೃದ್ಧಿಗೆ...
ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳಿ: ಯಶ್ಪಾಲ್ ಸುವರ್ಣ
ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯನ್ನು ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳಿ: ಯಶ್ಪಾಲ್ ಸುವರ್ಣ
ಉಡುಪಿ: ಪ್ರಥಮ ಬಾರಿಗೆ ಕರಾವಳಿ ಭಾಗದ ಮಂಗಳೂರಿನಲ್ಲಿ ದಿನಾಂಕ ಸೆಪ್ಟೆಂಬರ್ 18 ರಂದು ರಾಜ್ಯ ಸಚಿವ...
ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್. ಬಸವಂತಪ್ಪರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸ್ವಾಗತ
ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್. ಬಸವಂತಪ್ಪರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸ್ವಾಗತ
ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು...
ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಗೆ ಅಭಿವೃದ್ದಿಯೇ ಅಜೆಂಡಾ: ರಮಾನಾಥ ರೈ
ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಗೆ ಅಭಿವೃದ್ದಿಯೇ ಅಜೆಂಡಾ: ರಮಾನಾಥ ರೈ
ಮಂಗಳೂರು: ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಗೆ ಅಭಿವೃದ್ದಿಯೇ ಅಜೆಂಡಾ. ಹಾಗಾಗಿ ಕೊರಗ ಸಮುದಾಯ ಸೇರಿದಂತೆ ನಿರ್ಲಕ್ಷ್ಯಕ್ಕೆ ಒಳಪಟ್ಟ, ತಳವರ್ಗದ ಅಭಿವೃದ್ಧಿಗೆ...
ಮಂಗಳೂರು: ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ ಪರಿಶೀಲನೆ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ ಪರಿಶೀಲನೆ
ಮಂಗಳೂರು: ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ರ ಆದೇಶದಂತೆ ಮೂಡುಶೆಡ್ಡೆ ಗ್ರಾಪಂ ವ್ಯಾಪ್ತಿಯಲ್ಲಿರುವ ಮಂಗಳೂರು ತಾಲೂಕು ಹಾಗೂ ನಗರ ಮಹಿಳಾ ಮತ್ತು...
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ
ಮಂಗಳೂರು: ವಿಶ್ವದಾದ್ಯಂತ ಹರಡಿರುವ ಕೊಂಕಣಿ ಮಾತನಾಡುವ ಸಮುದಾಯಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ‘ಕೊಂಕನಿಜ್’ (KONKANIZ) ಎಂಬ ಸಮುದಾಯ ಆಧಾರಿತ ವೇದಿಕೆಯನ್ನು ಮಂಗಳೂರಿನಲ್ಲಿ ಆರಂಭಿಸಲಾಯಿತು.
ಕೊಂಕಣಿ ಸಮುದಾಯಗಳ...
ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ: ಪ್ರಸಾದ್ ರಾಜ್ ಕಾಂಚನ್
ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ: ಪ್ರಸಾದ್ ರಾಜ್ ಕಾಂಚನ್
ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಿರ್ಣಯಗಳು ಬಲ ನೀಡುವ ನಿರೀಕ್ಷೆ; ಉದ್ಯೋಗ, ಪ್ರವಾಸೋದ್ಯಮ, ಮೀನುಗಾರಿಕೆ ಕ್ಷೇತ್ರಗಳಿಗೆ ಆದ್ಯತೆ ನೀಡುವ...
ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ...
ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ: ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಜೆಪಿ ಹೆಗ್ಡೆ ಮನವಿ
ಉಡುಪಿ: ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ಆಯೋಜಿಸಿರುವ ಹಿನ್ನಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ...




























