30.5 C
Mangalore
Monday, April 13, 2026

ಮಂಗಳೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ...

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಯುವಕ ಮೃತ್ಯು

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಯುವಕ ಮೃತ್ಯು ಬಂಟ್ವಾಳ : ಯುವ ನಿರೂಪಕನೋರ್ವ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು...

ಬ್ರಹ್ಮಾವರದಲ್ಲಿ ಪಂಚ ಗ್ಯಾರಂಟಿ ಸಮಾವೇಶ: “ನುಡಿದಂತೆ ನಡೆದ ಸರ್ಕಾರ” – ಪ್ರಸಾದ್ ರಾಜ್ ಕಾಂಚನ್

ಬ್ರಹ್ಮಾವರದಲ್ಲಿ ಪಂಚ ಗ್ಯಾರಂಟಿ ಸಮಾವೇಶ: “ನುಡಿದಂತೆ ನಡೆದ ಸರ್ಕಾರ” – ಪ್ರಸಾದ್ ರಾಜ್ ಕಾಂಚನ್ ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆದು ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್...

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ದೀಪಾಲಂಕಾರ ಉದ್ಘಾಟನೆ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ದೀಪಾಲಂಕಾರ ಉದ್ಘಾಟನೆ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ವೈಭವದ ದೀಪಾಲಂಕಾರವನ್ನು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಶನಿವಾರ ಉದ್ಘಾಟಿಸಿದರು. ಈ...

ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ

ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ ಉಡುಪಿ: ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾನ ಹಕ್ಕಿನ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ “ನನ್ನ ಮತ –...

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ‌ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್‌ ಗುಂಡೂರಾವ್

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ‌ - ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್‌ ಗುಂಡೂರಾವ್ ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ...

ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ: ನಾಲ್ವರ ವಿರುದ್ಧ ಪ್ರಕರಣ ದಾಖಲು ಕಡಬ: ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...

ಸಾಲ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದು ಚಿನ್ನಾಭರಣ ಕಳವು: ಇಬ್ಬರ ಬಂಧನ

ಸಾಲ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದು ಚಿನ್ನಾಭರಣ ಕಳವು: ಇಬ್ಬರ ಬಂಧನ ಸುಳ್ಯ: ಸಾಲದ ಹಣ ಹಿಂತಿರುಗಿಸುವ ನೆಪದಲ್ಲಿ ಮನೆಗೆ ಬಂದ ಮಹಿಳೆ ಚಿನ್ನಾಭರಣ ಕಳವು ಮಾಡಿರುವ ಘಟನೆ ಸುಳ್ಯ ಕಸಬಾ ವ್ಯಾಪ್ತಿಯಲ್ಲಿ...

ರಾಷ್ಟ್ರದ ಯುವಜನತೆ ಮತ್ತು ನಾಯಕರ ಗಮನ ಸೆಳೆದ ಯು.ಟಿ. ಖಾದರ್ ಅವರ ಪ್ರೇರಣಾದಾಯಕ ಭಾಷಣ

ರಾಷ್ಟ್ರದ ಯುವಜನತೆ ಮತ್ತು ನಾಯಕರ ಗಮನ ಸೆಳೆದ ಯು.ಟಿ. ಖಾದರ್ ಅವರ ಪ್ರೇರಣಾದಾಯಕ ಭಾಷಣ ಗೋವಾದ ಪಣಜಿಯಲ್ಲಿ ನಡೆದ ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA) ಭಾರತ ವಲಯ-VII ಪ್ರಥಮ ಸಮ್ಮೇಳನದಲ್ಲಿ, ಕರ್ನಾಟಕ ರಾಜ್ಯ ವಿಧಾನಸಭೆಯ...

ವರಾಹಿ ಮೂಲ ಯೋಜನೆಯಲ್ಲಿನ ಏತ ನೀರಾವರಿ ಕಾಲುವೆ ವಿಚಾರದಲ್ಲಿ ಬಿಜೆಪಿಯಿಂದ ಅನಗತ್ಯ ರಾಜಕೀಯ – ಕೆ ವಿಕಾಸ್ ಹೆಗ್ಡೆ

ವರಾಹಿ ಮೂಲ ಯೋಜನೆಯಲ್ಲಿನ ಏತ ನೀರಾವರಿ ಕಾಲುವೆ ವಿಚಾರದಲ್ಲಿ ಬಿಜೆಪಿಯಿಂದ ಅನಗತ್ಯ ರಾಜಕೀಯ - ಕೆ ವಿಕಾಸ್ ಹೆಗ್ಡೆ ಕುಂದಾಪುರ: ಶೇಕಡಾ 90 ರಷ್ಟು ಕಾಮಗಾರಿ ಮುಗಿದು ಅರಣ್ಯ ಇಲಾಖೆಯ ಅನುಮತಿ ದೊರೆಯದೆ ರೈತರ...

Members Login

Obituary

Congratulations