29.5 C
Mangalore
Saturday, May 16, 2026

ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ

ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು...

ಗುಡುಗು-ಮಿಂಚು ಸಹಿತ‌ ಮಳೆ: ಸಿಡಿಲು ಬಡಿದು ಕಾರ್ಮಿಕ ಸಾವು

ಗುಡುಗು-ಮಿಂಚು ಸಹಿತ‌ ಮಳೆ: ಸಿಡಿಲು ಬಡಿದು ಕಾರ್ಮಿಕ ಸಾವು ಕುಂದಾಪುರ: ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಬಳಿ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್...

ಮಣಿಪಾಲ|ಅವಧಿ ಮೀರಿ ಹೋಟೆಲ್ ಕಾರ್ಯಾಚರಣೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ|ಅವಧಿ ಮೀರಿ ಹೋಟೆಲ್ ಕಾರ್ಯಾಚರಣೆ: ಇಬ್ಬರ ವಿರುದ್ಧ ಪ್ರಕರಣ ದಾಖಲು ಮಣಿಪಾಲ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಧಿ ಮೀರಿ ಹೋಟೆಲ್ ಕಾರ್ಯಾಚರಣೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ...

ಗಾಂಜಾ ಸಾಗಾಟ ಯತ್ನ: ಆರೋಪಿಯ ಬಂಧನ, ₹1.56 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಗಾಂಜಾ ಸಾಗಾಟ ಯತ್ನ: ಆರೋಪಿಯ ಬಂಧನ, ₹1.56 ಲಕ್ಷ ಮೌಲ್ಯದ ಮಾದಕ ವಸ್ತು ವಶ ಮಂಗಳೂರು: ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಕಾವೂರು ಪೊಲೀಸರು, ಸುಮಾರು ₹1,56,000...

ಕೊಡವೂರು ಮಹಾ ರುದ್ರಯಾಗ: ಅದ್ದೂರಿ ಹಸಿರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ

ಕೊಡವೂರು ಮಹಾ ರುದ್ರಯಾಗ: ಅದ್ದೂರಿ ಹಸಿರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪ್ರಯುಕ್ತ...

ತರಗತಿ ಕೊಠಡಿಗಳಲ್ಲಿ ಸಮವಸ್ತ್ರ ಸಂಹಿತೆಗೆ ಆದ್ಯತೆ ನೀಡಬೇಕು: ಆದೇಶ ಮರುಪರಿಶೀಲನೆಗೆ ರಘುಪತಿ ಭಟ್ ಆಗ್ರಹ

ತರಗತಿ ಕೊಠಡಿಗಳಲ್ಲಿ ಸಮವಸ್ತ್ರ ಸಂಹಿತೆಗೆ ಆದ್ಯತೆ ನೀಡಬೇಕು: ಆದೇಶ ಮರುಪರಿಶೀಲನೆಗೆ ರಘುಪತಿ ಭಟ್ ಆಗ್ರಹ ಉಡುಪಿ: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ...

ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಬೇಡ, ಅಭಿವೃದ್ಧಿಯ ವೈಫಲ್ಯ ಮುಚ್ಚಲು ಸಮಾಜ ವಿಭಜನೆ ನಿಲ್ಲಿಸಿ: ಆಸಿಫ್ ಕೋಟೆಶ್ವರ 

ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಬೇಡ, ಅಭಿವೃದ್ಧಿಯ ವೈಫಲ್ಯ ಮುಚ್ಚಲು ಸಮಾಜ ವಿಭಜನೆ ನಿಲ್ಲಿಸಿ: ಆಸಿಫ್ ಕೋಟೆಶ್ವರ  ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು “ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣ” ಎಂದು ಟೀಕಿಸಿರುವ ಶಾಸಕ...

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ ಸ್ಥಿರ ಧಾರಣೆ ಇಲ್ಲದ ರಬ್ಬರ್ ಬೆಲೆ ದಶಕದ ಬಳಿಕ 250 ರೂ. ಗಡಿ ದಾಟಿದೆ. ಅದಾಗ್ಯೂ ಇಳುವರಿ, ನಿರ್ವಹಣೆ ಖರ್ಚಿನ ಲೆಕ್ಕದಲ್ಲಿ ಧಾರಣೆ...

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ – ಸುನಿಲ್ ಕುಮಾರ್

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ – ಸುನಿಲ್ ಕುಮಾರ್ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿಯನ್ನು ಬಹಿರಂಗವಾಗಿ...

ಮಂಗಳೂರು| ಉದ್ಯೋಗಾವಕಾಶ: ಮೇ 19 ರಂದು ಸಂದರ್ಶನ

ಮಂಗಳೂರು| ಉದ್ಯೋಗಾವಕಾಶ: ಮೇ 19 ರಂದು ಸಂದರ್ಶನ ಮಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೆಡ್‍ಪ್ಲಸ್ ಕಂಪೆನಿ, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ...

Members Login

Obituary

Congratulations