25.5 C
Mangalore
Wednesday, July 1, 2026

ಮಂಗಳೂರು:  ಜುಲೈ 9 ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ

ಮಂಗಳೂರು:  ಜುಲೈ 9 ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ ಮಂಗಳೂರು: ಆಟೋರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಸಭೆಯನ್ನು ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ...

ಮಹಿಳೆಯರ ಕುತ್ತಿಗೆಯಿಂದ ಸರ ಸುಲಿಗೆ: ಆರೋಪಿ ಬಂಧನ

ಮಹಿಳೆಯರ ಕುತ್ತಿಗೆಯಿಂದ ಸರ ಸುಲಿಗೆ: ಆರೋಪಿ ಬಂಧನ ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿದ್ರೆಯಲ್ಲಿದ್ದ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ ನಡೆಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಸುರತ್ಕಲ್ ಪೊಲೀಸರು ಭೇದಿಸಿ, ಆರೋಪಿಯನ್ನು...

ನಗರ ಬಿಜೆಪಿ ವತಿಯಿಂದ ಶಾಸಕ ಯಶ್ಪಾಲ್ ನೇತೃತ್ವದಲ್ಲಿ ಮಳೆಗಾಗಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ ಸಂಪನ್ನ

ನಗರ ಬಿಜೆಪಿ ವತಿಯಿಂದ ಶಾಸಕ ಯಶ್ಪಾಲ್ ನೇತೃತ್ವದಲ್ಲಿ ಮಳೆಗಾಗಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ ಸಂಪನ್ನ ಉಡುಪಿ: ನಗರ ಬಿಜೆಪಿ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಾಡಿನಾದ್ಯಂತ ಉತ್ತಮ ಮಳೆ,...

ಶೋಷಿತರ ಸ್ವಾಭಿಮಾನದ ಬದುಕಿಗೆ ದಾರಿದೀಪ ಕುದ್ಮುಲ್ ರಂಗರಾವ್- ವೇದವ್ಯಾಸ್ ಕಾಮತ್

ಶೋಷಿತರ ಸ್ವಾಭಿಮಾನದ ಬದುಕಿಗೆ ದಾರಿದೀಪ ಕುದ್ಮುಲ್ ರಂಗರಾವ್- ವೇದವ್ಯಾಸ್ ಕಾಮತ್ ಮಂಗಳೂರು: ಮೇಲ್ವರ್ಗ-ಕೆಳವರ್ಗ ಎಂಬ ಭೇದದ ನಡುವೆ ಕುದ್ಮುಲ್ ರಂಗರಾವ್ ದಲಿತರ ಏಳಿಗೆಗೆ ಮತ್ತು ದಲಿತರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿರಂತರವಾಗಿ ಅಹರ್ನಿಶಿ ದುಡಿದು...

ಜೂನ್ 30 ರಿಂದ ಜುಲೈ 6 ರ ವರೆಗೆ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಜೂನ್ 30 ರಿಂದ ಜುಲೈ 6 ರ ವರೆಗೆ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಉಡುಪಿ: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ...

ವಿಜಯ ವೀರ ಸಂಘದಿಂದ ಉಚಿತ ರೇಬಿಸ್ ಲಸಿಕಾ ಶಿಬಿರ; 100ಕ್ಕೂ ಅಧಿಕ ಪ್ರಾಣಿ-ಪಕ್ಷಿಗಳಿಗೆ ಲಸಿಕೆ

ವಿಜಯ ವೀರ ಸಂಘದಿಂದ ಉಚಿತ ರೇಬಿಸ್ ಲಸಿಕಾ ಶಿಬಿರ; 100ಕ್ಕೂ ಅಧಿಕ ಪ್ರಾಣಿ-ಪಕ್ಷಿಗಳಿಗೆ ಲಸಿಕೆ ಉಡುಪಿ: ವಿಜಯ ವೀರ ಸಂಘ, ಚಿಟ್ಪಾಡಿ-ಬೈಲೂರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಪಶುವೈದ್ಯಕೀಯ ಪಾಲಿಕ್ಲಿನಿಕ್ ಉಡುಪಿ...

ಬೈಕಂಪಾಡಿ | ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ

ಬೈಕಂಪಾಡಿ | ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೈಕಂಪಾಡಿಯಲ್ಲಿ ನಡೆದಿದೆ. ಕೇರಳದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ ಮನಪಾ; ಕಾರ್ಯಾಚರಣೆಗೆ ಅಡ್ಡಿಪಡಿಸಿದವರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ ಮನಪಾ; ಕಾರ್ಯಾಚರಣೆಗೆ ಅಡ್ಡಿಪಡಿಸಿದವರನ್ನು ವಶಕ್ಕೆ ಪಡೆದ ಪೊಲೀಸರು ಮಂಗಳೂರು: ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ...

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ

ವಿಟ್ಲ: ಕೋಮು ಸೌಹಾರ್ದತೆಗೆ ಧಕ್ಕೆ ಪ್ರಕರಣ; ಆರೋಪಿ ಆನಂದ ಸೆರೆ ವಿಟ್ಲ: ಸಾಮಾಜಿಕ ಜಾಲತಾಣ (ಫೇಸ್ ಬುಕ್) ದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೋಲೀಸರು...

ಆರೋಗ್ಯವಂತ ಮಕ್ಕಳು ಭವಿಷ್ಯದ ನಾಯಕರು: ಯಶ್ಪಾಲ್ ಸುವರ್ಣ

ಆರೋಗ್ಯವಂತ ಮಕ್ಕಳು ಭವಿಷ್ಯದ ನಾಯಕರು: ಯಶ್ಪಾಲ್ ಸುವರ್ಣ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಉಡುಪಿ: ಭಾರತವು ಪೋಲಿಯೊ ಮುಕ್ತ ದೇಶವಾಗಿದ್ದು ಪೋಲಿಯೊ ರೋಗವನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡುವಲ್ಲಿ ವಿಶ್ವದ ಇತರ ಎಲ್ಲಾ ದೇಶಗಳಿಗೆ ಮಾದರಿಯಾಗಿದೆ....

Members Login

Obituary

Congratulations