ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಪ್ರಕರಣ: ವ್ಯಕ್ತಿಯ ಬಂಧನ
ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು ಪ್ರಕರಣ: ವ್ಯಕ್ತಿಯ ಬಂಧನ
ಪರವಾನಿಗೆ ಇಲ್ಲದೆ ವಾಣಿಜ್ಯ ಸಿಲಿಂಡರ್ಗಳ ಸಂಗ್ರಹ ಮತ್ತು ಮಾರಾಟ; 21 ಸಿಲಿಂಡರ್ಗಳು ವಶ
ಉಡುಪಿ: ಅಕ್ರಮವಾಗಿ ಅನಿಲ ಸಿಲಿಂಡರ್ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ...
ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ| ಜಾನುವಾರು ಸಾಗಾಟ ಆರೋಪ: 4 ಮಂದಿಯ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ: ಸ್ಥಳೀಯರೊಬ್ಬರಿಂದ ದನ ಖರೀದಿಸಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿ ಸಹಿತ...
ಪಂಪ್ವೆಲ್ ನೆರೆ ಸಂಕಷ್ಟಕ್ಕೆ ಬ್ರೇಕ್? ಪಡೀಲ್ ಅಂಡರ್ಪಾಸ್ನಲ್ಲಿ ಪಂಪಿಂಗ್ !
ಪಂಪ್ವೆಲ್ ನೆರೆ ಸಂಕಷ್ಟಕ್ಕೆ ಬ್ರೇಕ್? ಪಡೀಲ್ ಅಂಡರ್ಪಾಸ್ನಲ್ಲಿ ಪಂಪಿಂಗ್ !
ಮಂಗಳೂರು: ಮಳೆಗಾಲ ಬಂತೆಂದರೆ ಮಂಗಳೂರು ನಗರದ ಜನರನ್ನು ಹೆಚ್ಚು ಕಾಡುವ ಸಮಸ್ಯೆಗಳಲ್ಲಿ ಕೃತಕ ಪ್ರವಾಹವೂ ಒಂದು. ಅದರಲ್ಲೂ ಪಂಪ್ವೆಲ್ ಜಂಕ್ಷನ್ ಮತ್ತು ಪಡೀಲ್...
ಸಿಗದ ಬೆಂಗಳೂರು ಅಭಿವೃದ್ಧಿ ಖಾತೆ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಸಿಗದ ಬೆಂಗಳೂರು ಅಭಿವೃದ್ಧಿ ಖಾತೆ: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ
ಬೆಂಗಳೂರು: ಡಿಕೆ ಶಿವಕುಮಾರ್ ಸಂಪುಟದ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ಶುಕ್ರವಾರ ಬೆಳಗ್ಗೆ ರಾಜೀನಾಮೆ ನೀಡಿದರು.
ಬೆಂಗಳೂರು ಅಭಿವೃದ್ಧಿ ಖಾತೆಗೆ ಪಟ್ಟು...
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್
ಬೆಂಗಳೂರು: ಒಟ್ಟು 10 ರಾಜ್ಯಗಳ 24 ಸ್ಥಾನಗಳಿಗೆ ಜೂನ್ 18 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ...
ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು
ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು
ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಯುವಕನೋವ೯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಮೂಡುಬಿದಿರೆಯ ಕಡೆಪಲ್ಲದಲ್ಲಿ ಗುರುವಾರ ನಡೆದಿದೆ.
ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ...
ಕನ್ನಡ ಕಲಿಕೆ ಹಾಗೂ ಕತಾರ್ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ...
ಕನ್ನಡ ಕಲಿಕೆ ಹಾಗೂ ಕತಾರ್ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ ಸಮಿತಿಗೆ ರಾಯಭಾರಿ ವಿಪುಲ್ ಕರೆ
ದೋಹಾ: ಕತಾರ್ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ...
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಪೂಜಾರಿ ಬೀಜಾಡಿ ಅವರನ್ನು ಪರಿಗಣಿಸಲು ಆಗ್ರಹ
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಪೂಜಾರಿ ಬೀಜಾಡಿ ಅವರನ್ನು ಪರಿಗಣಿಸಲು ಆಗ್ರಹ
ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಿಲ್ಲವ ಸಮುದಾಯದ ಹಿರಿಯ ನಾಯಕ ಅಶೋಕ್ ಪೂಜಾರಿ ಬೀಜಾಡಿ ಅವರನ್ನು...
ಪಶ್ಚಿಮ ಬಂಗಾಳದ ಮೂಲದ ಮಹಿಳೆ ನಾಪತ್ತೆ : ಪತ್ತೆಗೆ ಮನವಿ
ಪಶ್ಚಿಮ ಬಂಗಾಳದ ಮೂಲದ ಮಹಿಳೆ ನಾಪತ್ತೆ ಪತ್ತೆಗೆ ಮನವಿ
ಮಂಗಳೂರು: ಪಶ್ಚಿಮ ಬಂಗಾಳದ ಮೂಲದ ಹಸೀನಾ ಖತೂನ್ (21) ಎಂಬವರು ಜೋಕಟ್ಟೆ ಹಳೇ ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 29 ರಂದು...
ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಸೂಚನೆ
ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಸೂಚನೆ
ಮಂಗಳೂರು: ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
ಅವರು...



























