ಕೊಡವೂರು ಮಹಾರುದ್ರಯಾಗ: ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ
ಕೊಡವೂರು ಮಹಾರುದ್ರಯಾಗ: ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ
ಉಡುಪಿ: ದೇಶದ 140 ಕೋಟಿ ಜನಸಂಖ್ಯೆಯಲ್ಲಿ ಶೇ.40ರಷ್ಟು 25ವರ್ಷ ಕೆಳಗಿನ ಯುವ ಜನತೆ ಇದ್ದಾರೆ. ಇವರೇ ನಮ್ಮ ದೇಶದ ಆಸ್ತಿಯಾಗಿದ್ದಾರೆ. ಇವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ...
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಕರ್ನಾಟಕದ ಹೆಚ್ಚಿನ...
ಮೂಡುಬಿದಿರೆ: ಪಾಳುಬಿದ್ದ ಮನೆಯಲ್ಲಿ ಅನಾಥ ಶವ ಪತ್ತೆ
ಮೂಡುಬಿದಿರೆ: ಪಾಳುಬಿದ್ದ ಮನೆಯಲ್ಲಿ ಅನಾಥ ಶವ ಪತ್ತೆ
ಮಂಗಳೂರು: ಇಲ್ಲಿನ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯೊಂದರಲ್ಲಿ ಅನಾಥ ಶವವೊಂದು ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವು ಸಂಪೂರ್ಣವಾಗಿ ಕೊಳೆತು...
ಕೊಡವೂರು ಮಹಾ ರುದ್ರಯಾಗ: ಮಲ್ಪೆ ಬೀಚ್ ನಲ್ಲಿ ಭವ್ಯ ಗಂಗಾರತಿ
ಕೊಡವೂರು ಮಹಾ ರುದ್ರಯಾಗ: ಮಲ್ಪೆ ಬೀಚ್ ನಲ್ಲಿ ಭವ್ಯ ಗಂಗಾರತಿ
ಸಮುದ್ರರಾಜನಿಗೆ ವಿಶೇಷ ಆರತಿ- ಕಡಲತೀರದಲ್ಲಿ ಮೊಳಗಿತು ಶಂಖನಾದ.!
ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾರುದ್ರಯಾಗದ ಅಂಗವಾಗಿ...
ಸ್ವಂತ ತಾಯಿಯನ್ನೇ ನೆರೆಮನೆಯ ಮಹಿಳೆ ಎಂದು ಸಮಾಜಕ್ಕೆ ಸುಳ್ಳು ಹೇಳಿದ ಮುಸ್ಲಿಂ ಮಹಿಳೆಯರಿಂದ ಬಿಜೆಪಿಗರು ಸೌಹಾರ್ದತೆ ಕಲಿಯುವ ಅಗತ್ಯವಿಲ್ಲ...
ಸ್ವಂತ ತಾಯಿಯನ್ನೇ ನೆರೆಮನೆಯ ಮಹಿಳೆ ಎಂದು ಸಮಾಜಕ್ಕೆ ಸುಳ್ಳು ಹೇಳಿದ ಮುಸ್ಲಿಂ ಮಹಿಳೆಯರಿಂದ ಬಿಜೆಪಿಗರು ಸೌಹಾರ್ದತೆ ಕಲಿಯುವ ಅಗತ್ಯವಿಲ್ಲ : ನೀತಾ ಪ್ರಭು
• ಜಿಲ್ಲೆಗೆ ಅತಿಥಿಯಂತೆ ಆಗಮಿಸುವ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ಕೊಲ್ಲೂರು ಬಳಿ ಇನ್ಸುಲೇಟರ್ ವಾಹನ -ಜೀಪು ನಡುವೆ ಢಿಕ್ಕಿ: ಇಬ್ಬರು ಮೃತ್ಯು, ಹಲವರಿಗೆ ಗಾಯ
ಕೊಲ್ಲೂರು ಬಳಿ ಇನ್ಸುಲೇಟರ್ ವಾಹನ -ಜೀಪು ನಡುವೆ ಢಿಕ್ಕಿ: ಇಬ್ಬರು ಮೃತ್ಯು, ಹಲವರಿಗೆ ಗಾಯ
ಕುಂದಾಪುರ: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಮೀನು ಸಾಗಾಟದ ಇನ್ಸುಲೇಟರ್ ವಾಹನ ಮಧ್ಯೆ ಕೊಲ್ಲೂರು ದಳಿ...
ಉಡುಪಿ ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ಸಾರ್ವಜನಿಕರಿಗೆ ಎಚ್ಚರ ವಹಿಸಲು ಮನವಿ
ಉಡುಪಿ ಎಸ್ಪಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ಸಾರ್ವಜನಿಕರಿಗೆ ಎಚ್ಚರ ವಹಿಸಲು ಮನವಿ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ಸಂಪರ್ಕಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಈ...
ವೃದ್ಧ ಮಹಿಳೆಗೆ ನಿವೇಶನ ; ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ವೃದ್ಧ ಮಹಿಳೆಗೆ ನಿವೇಶನ ; ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಜಿಲ್ಲಾಧಿಕಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ಉಡುಪಿ: ಮುಸ್ಲಿಂ ಮಹಿಳೆಯರ ನೆರವಿನೊಂದಿಗೆ ಮನೆ ನಿವೇಶನಕ್ಕಾಗಿ ಅರ್ಜಿ ಹಿಡಿದು ಬಂದಿದ್ದ ವೃದ್ಧ ಮಹಿಳೆ ಗಿರಿಜಾ ಶೆಟ್ಟಿಗಾರ್ ಅಹವಾಲು...
ಕುದುರೆಮುಖ ಪುನರ್ವಸತಿ ಯೋಜನೆ: 2.38 ಕೋಟಿ ರೂ. ಚೆಕ್ ವಿತರಿಸಿದ ಸಚಿವ ಈಶ್ವರ ಖಂಡ್ರೆ
ಕುದುರೆಮುಖ ಪುನರ್ವಸತಿ ಯೋಜನೆ: 2.38 ಕೋಟಿ ರೂ. ಚೆಕ್ ವಿತರಿಸಿದ ಸಚಿವ ಈಶ್ವರ ಖಂಡ್ರೆ
ಕುದುರೆಮುಖ ರಾ.ಉ. ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ ರೂ.
ಮಂಗಳೂರು: ಕುದುರೆಮುಖ ಸೇರಿದಂತೆ ರಾಜ್ಯದ ಅರಣ್ಯದೊಳಗಿರುವ ವಸತಿ ಪ್ರದೇಶಗಳ...
ಕೊಡವೂರು ಮಹಾರುದ್ರಯಾಗ- ಬೀಚ್ ಕ್ರೀಡೋತ್ಸವಕ್ಕೆ ಚಾಲನೆ
ಕೊಡವೂರು ಮಹಾರುದ್ರಯಾಗ- ಬೀಚ್ ಕ್ರೀಡೋತ್ಸವಕ್ಕೆ ಚಾಲನೆ
ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢ- ಎಸ್ಪಿ ಹರಿರಾಮ್ ಶಂಕರ್
ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಕಲಿತಿರುವ ಮಕ್ಕಳಿಗೆ ಹೆಚ್ಚಿನ ಆದ್ಯತೆ- ಪ್ರಸಾದ್ ರಾಜ್ ಕಾಂಚನ್
ಉಡುಪಿ: ಕೊಡವೂರು ಮಹತೋಭಾರ...



























