26.5 C
Mangalore
Wednesday, December 31, 2025

ಉಳ್ಳಾಲದಲ್ಲಿ ಗಾಂಜಾ ಮಾರಾಟ: ಉತ್ತರ ಪ್ರದೇಶ ಮೂಲದ ಆರೋಪಿ ಬಂಧನ

ಉಳ್ಳಾಲದಲ್ಲಿ ಗಾಂಜಾ ಮಾರಾಟ: ಉತ್ತರ ಪ್ರದೇಶ ಮೂಲದ ಆರೋಪಿ ಬಂಧನ ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ತಲಪಾಡಿ ರೈಲ್ವೇ ಟ್ರ್ಯಾಕ್ ಸಮೀಪದ ಕಲ್ಪನೆ ಎಂಬ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ...

ಶಾಸಕ ಯಶಪಾಲ್ ಸುವರ್ಣ ವಾಟ್ಸಾಪ್ ಸಂಖ್ಯೆ ಹ್ಯಾಕ್, ಹಣ ನೀಡಂತೆ ಮನವಿ

ಶಾಸಕ ಯಶಪಾಲ್ ಸುವರ್ಣ ವಾಟ್ಸಾಪ್ ಸಂಖ್ಯೆ ಹ್ಯಾಕ್, ಹಣ ನೀಡಂತೆ ಮನವಿ ಉಡುಪಿ: ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಅವರ WhatsApp ಸಂಖ್ಯೆ 9945246366 Hack ಆಗಿದ್ದು, ಹಲವು ವ್ಯಕ್ತಿಗಳಿಗೆ ಈ ಸಂಖ್ಯೆಯಿಂದ...

ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ

ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ವಾರ್ಷಿಕೋತ್ಸವ ಬ್ರಹ್ಮಾವರ: ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ...

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಆಯ್ಕೆ

ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಆಯ್ಕೆ ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹಮ್ಮಿಕೊಂಡಿರುವ ಮಂಗಳೂರು ತಾಲೂಕು...

ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು...

ಅಲೋಶಿಯಸ್ ವಿವಿಯ ಪ್ರೊ. ಎಡ್ಮಂಡ್ ಫ್ರಾಂಕ್, ಪೋಪ್ ಲಿಯೋ XIVರವರ ಭೇಟಿ

ಅಲೋಶಿಯಸ್ ವಿವಿಯ ಪ್ರೊ. ಎಡ್ಮಂಡ್ ಫ್ರಾಂಕ್, ಪೋಪ್ ಲಿಯೋ XIVರವರ ಭೇಟಿ ಅಲೋಶಿಯಸ್ ವಿವಿಯ ಪ್ರೊ. ಎಡ್ಮಂಡ್ ಫ್ರಾಂಕ್ ರವರು ಡಿಸೆಂಬರ್ 14, 2025 ರಂದು ರೋಮ್‌ನ ವ್ಯಾಟಿಕನ್‌ನಲ್ಲಿರುವ ಸೇಂಟ್ ಪೀಟರ್ಸ್ ಬೆಸಿಲಿಕಾದಲ್ಲಿ, ಕೈದಿಗಳಿಗಾಗಿ...

ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೆ ಯಶ್ಪಾಲ್ ಸುವರ್ಣ ಆಗ್ರಹ

ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೆ ಯಶ್ಪಾಲ್ ಸುವರ್ಣ ಆಗ್ರಹ ಬ್ರಹ್ಮಾವರ ತಾಲೂಕು ಕೇಂದ್ರವಾಗಿ ಸುಮಾರು 8 ವರ್ಷ ಕಳೆದಿದ್ದು ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರವನ್ನು ತಕ್ಷಣ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು...

ನಾನು ಯಾವ ಉದ್ದಿಮೆದಾರರ ಪರವೂ ಇಲ್ಲ,ಕ್ಷೇತ್ರದ ಜನರ ಪರ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ನಾನು ಯಾವ ಉದ್ದಿಮೆದಾರರ ಪರವೂ ಇಲ್ಲ,ಕ್ಷೇತ್ರದ ಜನರ ಪರ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕುಂದಾಪುರ: ಸಿದ್ದಾಪುರ ಏತ ನೀರಾವರಿ‌ ಯೋಜನೆ‌ ಸೇರಿ ಜನರಿಗೆ ಅನುಕೂಲವಾಗುವ ಯಾವುದೇ ಅಭಿವೃದ್ದಿ ಯೋಜನೆಗಳಿಗೂ ನಾನು‌...

ಮಂಗಳೂರು| ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯ ಬಂಧನ

ಮಂಗಳೂರು| ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯ ಬಂಧನ ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು...

ಪುತ್ತೂರು ಮಗು ಡೆಲಿವರಿ ಪ್ರಕರಣ: ಡಿಎನ್‌ಎ ಸಾಬೀತಾದರೂ ಒಪ್ಪದ ತಂದೆ, ಸಂಧಾನ ಅಸಾಧ್ಯ ಕಂಡೀಷನ್‌ಗಳನ್ನು ಹಾಕಿದ್ದಾರೆ, ಎಲ್ಲವನ್ನೂ ಬಯಲು...

ಪುತ್ತೂರು ಮಗು ಡೆಲಿವರಿ ಪ್ರಕರಣ: ಡಿಎನ್‌ಎ ಸಾಬೀತಾದರೂ ಒಪ್ಪದ ತಂದೆ, ಸಂಧಾನ ಅಸಾಧ್ಯ ಕಂಡೀಷನ್‌ಗಳನ್ನು ಹಾಕಿದ್ದಾರೆ, ಎಲ್ಲವನ್ನೂ ಬಯಲು ಮಾಡುವೆ:ಕೆ.ಪಿ. ನಂಜುಂಡಿ ಮಂಗಳೂರು: ಪುತ್ತೂರು ಡೆಲಿವರಿ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣನ ಕುಟುಂಬದವರು ವಿಧಿಸಲಾಗಿರುವ ಷರತ್ತುಗಳು...

Members Login

Obituary

Congratulations