ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ? : ಯಶ್ಪಾಲ್...
ಆರ್.ಎಸ್. ಎಸ್. ನೋಂದಣಿ ಬಗ್ಗೆ ಪ್ರಶ್ನಿಸುವ ಪ್ರಿಯಾಂಕ್ ಖರ್ಗೆಗೆ ಇಸ್ಲಾಮಿಕ್ ಮತೀಯ ಸಂಘಟನೆಗಳನ್ನು ಕೇಳುವ ಧೈರ್ಯವಿದೆಯೇ? : ಯಶ್ಪಾಲ್ ಸುವರ್ಣ
ಉಡುಪಿ: ಭಾರತ ಸ್ವಾತಂತ್ರ್ಯ ರಾಷ್ಟ್ರವಾಗಿ ಗುರುತಿಸಿಕೊಳ್ಳುವ ಮುನ್ನವೇ ರಾಷ್ಟ್ರೀಯತೆಯ ಚಿಂತನೆಯ ತಳಹದಿಯಲ್ಲಿ...
ಶಾಲಾ ಬಸ್ ನಿಯಂತ್ರಣ ತಪ್ಪಿದ ವೇಳೆ ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿಗೆ ಶಾಸಕ ಯಶ್ಪಾಲ್ ಅಭಿನಂದನೆ
ಶಾಲಾ ಬಸ್ ನಿಯಂತ್ರಣ ತಪ್ಪಿದ ವೇಳೆ ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿಗೆ ಶಾಸಕ ಯಶ್ಪಾಲ್ ಅಭಿನಂದನೆ
ಮಣಿಪಾಲ: ಮಾಧವ ಕೃಪಾ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಂಶೆಲ್ ಶರುನ್ ಅವರು ಸಮಯಪ್ರಜ್ಞೆ ಮೆರೆದು ಶಾಲಾ ಬಸ್ಸಿನಲ್ಲಿದ್ದ...
ಮರಣ ಹೊಂದಿದವರಿಗೆ ಗೃಹಲಕ್ಷ್ಮಿ ಮೊತ್ತ ಪಾವತಿ: ಹಿಂದಕ್ಕೆ ಪಡೆಯಲು ಸೂಚನೆ
ಮರಣ ಹೊಂದಿದವರಿಗೆ ಗೃಹಲಕ್ಷ್ಮಿ ಮೊತ್ತ ಪಾವತಿ: ಹಿಂದಕ್ಕೆ ಪಡೆಯಲು ಸೂಚನೆ
ಮಂಗಳೂರು : ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿದ ನಂತರ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಜಮೆಯಾದ ಸಹಾಯಧನವನ್ನು ಮರಳಿ ಸರಕಾರಕ್ಕೆ ಹಿಂದಿರುಗಿಸಬೇಕು. ಈ ನಿಟ್ಟಿನಲ್ಲಿ...
ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣ: ವಿಶೇಷ ಲೋಕ ಅದಾಲತ್ : ನ್ಯಾಯಾಧೀಶ ಜೈಶಂಕರ್
ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣ: ವಿಶೇಷ ಲೋಕ ಅದಾಲತ್ : ನ್ಯಾಯಾಧೀಶ ಜೈಶಂಕರ್
ಮಂಗಳೂರು: ನ್ಯಾಯಾಲಯಗಳಲ್ಲಿ ಚೆಕ್ ಬೌನ್ಸ್ ಕೇಸುಗಳು ಬಹಳಷ್ಟು ಹೆಚ್ಚುತ್ತಿರುವುದರಿಂದ 2026ರ ಜುಲೈ 18 ಮತ್ತು ನವೆಂಬರ್ 21 ರಂದು ವಿಶೇಷ...
ಉಪ್ಪಿನಂಗಡಿ| ದರೋಡೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೈಲುಶಿಕ್ಷೆ, ದಂಡ
ಉಪ್ಪಿನಂಗಡಿ| ದರೋಡೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೈಲುಶಿಕ್ಷೆ, ದಂಡ
ಉಪ್ಪಿನಂಗಡಿ: ಇಳಂತಿಲ ಗ್ರಾಮದಲ್ಲಿ 2023ರ ಮಾ.20ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಾಫ ಎಂಬವರಿಗೆ...
ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಕೇವಲ ಪರಿಷ್ಕರಣೆ ಮಾತ್ರ: ಕೆ. ಹರೀಶ್ ಕುಮಾರ್ ಸ್ಪಷ್ಟನೆ
ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ; ಕೇವಲ ಪರಿಷ್ಕರಣೆ ಮಾತ್ರ: ಕೆ. ಹರೀಶ್ ಕುಮಾರ್ ಸ್ಪಷ್ಟನೆ
ಮಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂಬ ಬಿಜೆಪಿ ನಾಯಕರ ಆರೋಪಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ...
ದೋಹಾದಲ್ಲಿ ‘ಸಂಭ್ರಮ 2026’ ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್
ದೋಹಾದಲ್ಲಿ 'ಸಂಭ್ರಮ 2026' ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್
ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ಕತಾರ್ನ ಪ್ರತಿಷ್ಠಿತ...
ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ...
ಉಳ್ಳಾಲ: ಸ್ನಾನಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಉಳ್ಳಾಲ: ಸ್ನಾನಕ್ಕೆ ತೆರಳಿದ್ದ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಉಳ್ಳಾಲ: ಸ್ನಾನಕ್ಕೆಂದು ಮನೆಯ ಕೋಣೆಗೆ ತೆರಳಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಬಸ್...
ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಅರುಣ್ ಕೆ. ವರ್ಗಾವಣೆ ಮಾಡದಂತೆ ಅಭಿಯಾನ
ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಅರುಣ್ ಕೆ. ವರ್ಗಾವಣೆ ಮಾಡದಂತೆ ಅಭಿಯಾನ
ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಂದು ವರ್ಷದಿಂದ ಮಹತ್ತರ ಪಾತ್ರ ವಹಿಸಿರುವ ನಗರ...




























