ಮಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 23 ಗೋವುಗಳ ರಕ್ಷಣೆ

ಮಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ತಡೆದು 23 ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ...

ದ್ವಿಚಕ್ರ ವಾಹನಕ್ಕೆ ಟಾಟಾ ಸುಮೋ ಡಿಕ್ಕಿ ಹೊಡೆಸಿ ವ್ಯಕ್ತಿಯ ಕೊಲೆ ಯತ್ನ; ಆರೋಪಿಗೆ ನ್ಯಾಯಾಂಗ ಬಂಧನ

ದ್ವಿಚಕ್ರ ವಾಹನಕ್ಕೆ ಟಾಟಾ ಸುಮೋ ಡಿಕ್ಕಿ ಹೊಡೆಸಿ ವ್ಯಕ್ತಿಯ ಕೊಲೆ ಯತ್ನ; ಆರೋಪಿಗೆ ನ್ಯಾಯಾಂಗ ಬಂಧನ ಮಂಗಳೂರು: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಕೊಲ್ಲುವ ದುರುದ್ದೇಶದಿಂದ ಟಾಟಾ ಸುಮೋ ವಾಹನದಿಂದ ಹಿಂಬಾಲಿಸಿ ಡಿಕ್ಕಿ ಹೊಡೆಸಿ...

ಭಾರತ್ ಜೋಡೋ ಯುವಕರ ಸಂಘಟನೆಗೆ ಯುವಕ‌ ಯುವತಿಯರ ನೊಂದಣಿಗೆ ಮುತುವರ್ಜಿ ವಹಿಸಿ : ರಮೇಶ್ ಕಾಂಚನ್

ಭಾರತ್ ಜೋಡೋ ಯುವಕರ ಸಂಘಟನೆಗೆ ಯುವಕ‌ ಯುವತಿಯರ ನೊಂದಣಿಗೆ ಮುತುವರ್ಜಿ ವಹಿಸಿ : ರಮೇಶ್ ಕಾಂಚನ್ ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್...

ಸಪ್ಟೆಂಬರ್ 8 ರಂದು ಕ್ರೈಸ್ತರ ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಕಥೊಲಿಕ್ ಸಭಾದಿಂದ ಸರಕಾರಕ್ಕೆ ಮನವಿ

ಸಪ್ಟೆಂಬರ್ 8 ರಂದು ಕ್ರೈಸ್ತರ ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಕಥೊಲಿಕ್ ಸಭಾದಿಂದ ಸರಕಾರಕ್ಕೆ ಮನವಿ ಉಡುಪಿ: ಕರಾವಳಿಯ ಕ್ರೈಸ್ತರು ಸಪ್ಟೆಂಬರ್ 8 ರಂದು ಆಚರಿಸುವ ಮೇರಿ ಮಾತೆಯ ಜನ್ಮದಿನವಾದ ಮೊಂತಿ ಫೆಸ್ತ್...

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; ಮೂರು ಜಾನುವಾರುಗಳ ರಕ್ಷಣೆ

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; ಮೂರು ಜಾನುವಾರುಗಳ ರಕ್ಷಣೆ ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಪೊಲೀಸರು ತಡೆದು, ಮೂರು ಜಾನುವಾರುಗಳನ್ನು ರಕ್ಷಿಸಿ, ವಾಹನ ಹಾಗೂ ಆರೋಪಿಯನ್ನು...

ಕಸಬಾ ಬೆಂಗ್ರೆಯಲ್ಲಿ ನದಿಗೆ ಬಿದ್ದು ಯುವಕ ಮೃತ್ಯು

ಕಸಬಾ ಬೆಂಗ್ರೆಯಲ್ಲಿ ನದಿಗೆ ಬಿದ್ದು ಯುವಕ ಮೃತ್ಯು ಮಂಗಳೂರು: ಕಸಬಾ ಬೆಂಗ್ರೆಯ ಫೆರಿ ಪಾಯಿಂಟ್ ಸಮೀಪ ನದಿಯ ಬಳಿ ಮಕ್ಕಳು ಫುಟ್ಬಾಲ್ ಆಡುತ್ತಿದ್ದ ವೇಳೆ ಚೆಂಡು ನದಿಗೆ ಬಿದ್ದಿದ್ದು, ಅದನ್ನು ತೆಗೆಯಲು ನದಿಗೆ ಇಳಿದ...

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಮನೋಜ್ ಕರ್ಕೇರಾ ನೇಮಕ ಆದೇಶಕ್ಕೆ ತಡೆ

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಮನೋಜ್ ಕರ್ಕೇರಾ ನೇಮಕ ಆದೇಶಕ್ಕೆ ತಡೆ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಮನೋಜ್ ಎಸ್ ಕರ್ಕೇರಾ ಅವರನ್ನು...

ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಬಾಂಗ್ಲಾ ವಲಸಿಗರ ಹಸ್ತಾಂತರಕ್ಕೆ ಸಿದ್ಧತೆ

ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದ ಅಕ್ರಮ ಬಾಂಗ್ಲಾ ವಲಸಿಗರ ಹಸ್ತಾಂತರಕ್ಕೆ ಸಿದ್ಧತೆ ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧೆಡೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದ್ದ 23 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಾಂಗ್ಲಾದೇಶಕ್ಕೆ ಗಡಿಪಾರು...

ದರ್ಬೆ ಗಲಾಟೆ ಪ್ರಕರಣ | ಧರ್ಮದ ಆಧಾರದ ಮೇಲಲ್ಲ, ಸಾಕ್ಷ್ಯಾಧಾರದ ಮೇಲೆ ಕಾನೂನು ಕ್ರಮ: ಎಸ್ಪಿ ಡಾ.ಅರುಣ್ 

ದರ್ಬೆ ಗಲಾಟೆ ಪ್ರಕರಣ | ಧರ್ಮದ ಆಧಾರದ ಮೇಲಲ್ಲ, ಸಾಕ್ಷ್ಯಾಧಾರದ ಮೇಲೆ ಕಾನೂನು ಕ್ರಮ: ಎಸ್ಪಿ ಡಾ.ಅರುಣ್   ಪುತ್ತೂರು: ನಗರದ ದರ್ಬೆಯಲ್ಲಿ ಆ.21ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಕೆಲವರನ್ನು ಬಂಧಿಸುವಂತೆ...

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪ : ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಉಂಟುಮಾಡುವ ಸಂದೇಶ ಪ್ರಸಾರ: ಬಂದ್‌ಗೆ ಕರೆ ನೀಡಿದ ಆರೋಪ : ಪ್ರಕರಣ ದಾಖಲು ಪುತ್ತೂರು: ಧಾರ್ಮಿಕ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವಂತಹ ಸಂದೇಶವನ್ನು ಸಾಮಾಜಿಕ...

Members Login

Obituary

Congratulations