31.5 C
Mangalore
Wednesday, May 6, 2026

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಕೊಡವೂರು ಮಹಾ ರುದ್ರ ಯಾಗ: ಕನ್ನಿ ಮೀನುಗಾರರೊಂದಿಗೆ ಪೂರ್ವಭಾವಿ ಸಭೆ

ಕೊಡವೂರು ಮಹಾ ರುದ್ರ ಯಾಗ: ಕನ್ನಿ ಮೀನುಗಾರರೊಂದಿಗೆ ಪೂರ್ವಭಾವಿ ಸಭೆ ಮಲ್ಪೆ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ನಡೆಯಲಿರುವ ಮಹಾ ರುದ್ರ ಯಾಗ ಕಾರ್ಯಕ್ರಮ ಪೂರ್ವಭಾವಿಯಾಗಿ ಮಲ್ಪೆಯ ಕನ್ನಿ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...

40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ

40 ಲಕ್ಷ ವೆಚ್ಚದಲ್ಲಿ 2 ಅಂಗನವಾಡಿ ಕಟ್ಟಡ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿ ಹಾಗೂ ಬನ್ನಂಜೆ ವಾರ್ಡಿನ ಮೀನು ಮಾರುಕಟ್ಟೆ ಬಳಿಯ 2...

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಗೆಲುವು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಗೆಲುವು: ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ ಉಡುಪಿ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನ ಸಭಾ ಉಪಚುನಾವಣೆ ಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಪರವಾಗಿ...

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ

ಮುಂದುವರಿದ ಅಡುಗೆ ಅನಿಲದ ಕೊರತೆ; ಸಂಕಷ್ಟದಲ್ಲಿ ಹೋಟೆಲ್ ಉದ್ಯಮ ಮಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ವಾಣಿಜ್ಯ ಅನಿಲದ...

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಕ್ರೆಡಿಟ್ ಚುನಾವಣಾ ಆಯೋಗಗಕ್ಕೆ ಸಲ್ಲಬೇಕು : ರಮೇಶ್ ಕಾಂಚನ್ 

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಕ್ರೆಡಿಟ್ ಚುನಾವಣಾ ಆಯೋಗಗಕ್ಕೆ ಸಲ್ಲಬೇಕು : ರಮೇಶ್ ಕಾಂಚನ್  ಉಡುಪಿ: ಕರ್ನಾಟಕದ ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕುತಂತ್ರಗಳ ನಡುವೆಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದು...

ಉದ್ಯೋಗಾವಕಾಶ: ನೇರ ಸಂದರ್ಶನ

ಉದ್ಯೋಗಾವಕಾಶ: ನೇರ ಸಂದರ್ಶನ ಮಂಗಳೂರು : ಮುತ್ತೂಟ್ ಫಿನಾನ್ಸ್, ಬ್ಲಿಂಕಿಟ್ ಹಾಗೂ ರಿಲಯನ್ಸ್ ಸ್ಮಾರ್ಟ್ ಬಜಾರ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿಯಿರುವ ಇಂಟರ್ನ್, ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್, ಸೇಲ್ಸ್ ಎಕ್ಸಿಕ್ಯೂಟಿವ್, ಕ್ಯಾಪ್ಟನ್ (ಪಿಕ್ಕರ್ಸ್) ಹುದ್ದೆಗಳಿಗೆ...

ಮಾದಕವಸ್ತು ಸೇವನೆ ಆರೋಪ: ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ವಿರುದ್ಧ ಪ್ರಕರಣ

ಮಾದಕವಸ್ತು ಸೇವನೆ ಆರೋಪ: ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನ ವಿರುದ್ಧ ಪ್ರಕರಣ ವಿಟ್ಲ: ಮಾದಕವಸ್ತು ಸೇವನೆ ಮಾಡಿ ವಾಹನ ಚಲಾಯಿಸಿದ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಯುವಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಸುರತ್ಕಲ್: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುರತ್ಕಲ್: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಸುರತ್ಕಲ್: 2014ರಲ್ಲಿ ಕುಳಾಯಿ ಹೊಸಬೆಟ್ಟುವಿನಲ್ಲಿ ನಡೆದ ಕೊಲೆ ಹಾಗೂ ದೋಚಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 2014ರ ಫೆಬ್ರವರಿ...

Members Login

Obituary

Congratulations